• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಸ್ಪರ ಕಿತ್ತಾಟದಿಮದ 2 ಚಿರತೆ ಸಾವು
2 ಚಿರತೆಗಳು ಪರಸ್ಪರ ಕಿತ್ತಾಟದಿಂದ ಮೃತಪಟ್ಟಿವೆ.
ಅತಿಥಿ ಉಪನ್ಯಾಸಕರಿಂದ ಬೆಂಗಳೂರು ಪಾದಯಾತ್ರೆ
ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವಂತೆ ಹಾಗೂ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಗೊಂಡಿತು.
ಭೀಮಾ ಕೋರೆಗಾಂವ್‌ ಯುದ್ದ ದಲಿತರಿಗೆ ಸಿಕ್ಕ ಜಯ
ಮಹಾರಾಷ್ಟ್ರದ ಪೇಶ್ವೆ ಹಾಗೂ ಮಹರ್ ಸಮುದಾಯ ಸೈನಿಕರ ಮದ್ಯೆ ನಡೆದ ಯುದ್ದದಲ್ಲಿ ದಲಿತರು ಜಯ ಸಾಧಿಸಿದ್ದ ದಿನದ ಅಂಗವಾಗಿ ಸಂವಿಧಾನ ಬಳಗದ 500ಕ್ಕಿಂತ ಹೆಚ್ಚು ದಲಿತ ಮುಖಂಡರು ಬೈಕ್ ರ್‍ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ಭೀಮಾ ಕೋರಂಗಾವ್ ವಿಜಯೋತ್ಸವ ಪರ ಅದ್ದೂರಿಯ ಜೈಕಾರ ಮೊಳಗಿಸಿದರು.
ಕುವೆಂಪು ಸಾಹಿತ್ಯವನ್ನು ಎಲ್ಲರೂ ಓದಬೇಕು: ಶಾಸಕ
ಯುಗದ ಕವಿ, ಜಗದ ಕವಿ ಎಂದು ಸಾಹಿತ್ಯಾಸಕ್ತರಿಂದ ಕರೆಯಿಸಿಕೊಳ್ಳುವ ಕುವೆಂಪು ಸಾಹಿತ್ಯವನ್ನು ಓದಿ, ಅರ್ಥ ಮಾಡಿಕೊಳ್ಳುವ ಮೂಲಕ, ಅದರಂತೆ ನಾವೆಲ್ಲರೂ ನಡೆದುಕೊಳ್ಳುವ ಅಗತ್ಯವಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜೋತಿ ಗಣೇಶ್ ತಿಳಿಸಿದರು.
ಕಾರ್ಮಿಕರು ತಮ್ಮ ಹಕ್ಕು ಪಡೆದುಕೊಳ್ಳಲು ಸಂಘಟಿತರಾಗಿ
ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್‌ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.
ಸರ್ಕಾರಕ್ಕೆ ಅತಿಥಿ ಬೋಧಕರ ಸಡ್ಡು: ಪಾದಯಾತ್ರೆ ಆರಂಭ
ಅತಿಥಿ ಉಪನ್ಯಾಸಕರ ಕಾಯಂಮಾತಿಗಾಗಿ ಸೋಮವಾರ ಪ್ರತಿಭಟನೆಗೆ ತಡೆ ನೀಡಿದ್ದ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ತುಮಕೂರಿನಿಂದ ಬೆಂಗಳೂರಿನವರೆಗೆ ಶಿಕ್ಷಕರು ಪಾದಯಾತ್ರೆ ನಡೆಸಿದರು. ಈ ಮೂಲಕ ಸರ್ಕಾರದ ವಿರುದ್ಧ ಸಡ್ಡು ಹೊಡೆದರು.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರತಿಭಟನೆ
ಕುಣಿಗಲ್‌ನಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ಪ್ರತಿಭಟನೆ
ಇಂದು ಅತಿಥಿ ಉಪನ್ಯಾಸಕರ ಪಾದಯಾತ್ರೆ
ಅತಿಥಿ ಉಪನ್ಯಾಸಕರ ಪಾದಯಾತ್ರೆ ಇಂದು
ಕಾಂಗ್ರೆಸ್‌ ಅಭ್ಯರ್ಥಿ ಶ್ರೀಧರ್‌ ಭರ್ಜರಿ ಗೆಲುವು
ಮಧುಗಿರಿ ಪುರಸಭೆ13ನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶ್ರೀಧರ್‌ ಗೆಲುವು ಸಾಧಿಸಿದ್ದಾರೆ.
ವಸತಿ ನಿಲಯ ಸ್ವಚ್ಛಗೊಳಿಸಿ ದಾಖಲಾತಿ ಪ್ರಾರಂಭಿಸುತ್ತೇವೆ: ಜಿ. ಯಮುನಾ
ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯಲ್ಲಿನ ಮೆಟ್ರಿಕ್‌ ನಂತರ ಬಾಲಕರ ವಿದ್ಯಾರ್ಥಿ ನಿಲಯವನ್ನು ಸ್ವಚ್ಛಗೊಳಿಸಿ ದಾಕಲಾತಿ ಪ್ರಾರಂಭಿಸಲಾಗುವುದು ಎಂದು ಸಮಾಜ ಕಲ್ಯಾಣಾಧಿಕಾರಿ ಜಿ. ಯಮುನಾ ತಿಳಿಸಿದ್ದಾರೆ.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 433
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved