ಕನ್ನಡ ಸಾಹಿತ್ಯ ಪರಿಷತ್ನಿಂದ ಕೃಷಿ ಸಾಹಿತ್ಯ ಸಮ್ಮೇಳನತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಜ್ಯ ರೈತಸಂಘ, ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೃಷಿ ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ವಿಚಾರ ಸಂಕಿರಣವನ್ನು ನಗರದ ಕಲ್ಪತರು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜೂ.೭ ಮತ್ತು ೮ರಂದು ಬೆ.೧೦ರಿಂದ ಸಂಜೆ ೫ ರವರೆಗೆ ನಡೆಯಲಿದೆ ಎಂದು ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.