• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರ ನಿಂದನೆ ಸಹಿಸುವುದಿಲ್ಲ: ಗುಬ್ಬಿ ಕಾಂಗ್ರೆಸ್‌
ಎಸ್‌.ಡಿ .ದಿಲೀಪ್ ಕುಮಾರ್ ನಮ್ಮ ಶಾಸಕ ಎಸ್ ಆರ್ ಶ್ರೀನಿವಾಸ್ ಬಗ್ಗೆ ಏನಾದರೂ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಕೆ ಆರ್ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂರಿಂದ ವೀರಶೈವ ಲಿಂಗಾಯತರ ದಮನ
ವೀರಶೈವ ಲಿಂಗಾಯತ ಸಮಾಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಮನ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯಿತರು ನಿಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ಸಲುವಾಗಿ ಹೋರಾಟ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತಗೆ ಆತ್ಮೀಯ ಬೀಳ್ಕೊಡುಗೆ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನಸ್ನೇಹಿಯಾಗಿ ಕರ್ತವ್ಯದಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ರವರ ಕಾರ್ಯವೈಖರಿ ಮತ್ತೋಬ್ಬರಿಗೆ ಪ್ರೇರಣೆಯಾಗಿದ್ದು ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಭಾನುವಾರ ನಿವೃತ್ತಿ ಬೀಳ್ಕೊಡುಗೆ ಸಮಾರಂಭದಲ್ಲಿ ಹಮ್ಮಿಕೊಂಡಿದ್ದರು.
ಉಡಾಫೆ ಉತ್ತರ ನೀಡುವ ಪಿಡಿಒಗೆ ಪ್ರತಿಭಟನೆ ಬಿಸಿ
ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಅಲ್ಲಿನ ಕೆಲವು ಸದಸ್ಯರು ಮತ್ತು ಕೆಲವು ಗ್ರಾಮದ ಗ್ರಾಮಸ್ಥರು ಗರಂ ಆಗಿರುವ ಘಟನೆ ವರದಿಯಾಗಿದೆ.
ಕನ್ನಡ ಸಾಹಿತ್ಯ ಪರಿಷತ್‌ನಿಂದ ಕೃಷಿ ಸಾಹಿತ್ಯ ಸಮ್ಮೇಳನ
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಜ್ಯ ರೈತಸಂಘ, ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೃಷಿ ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ವಿಚಾರ ಸಂಕಿರಣವನ್ನು ನಗರದ ಕಲ್ಪತರು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜೂ.೭ ಮತ್ತು ೮ರಂದು ಬೆ.೧೦ರಿಂದ ಸಂಜೆ ೫ ರವರೆಗೆ ನಡೆಯಲಿದೆ ಎಂದು ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.
ಮುರುಳೀಕುಪ್ಪೆ ಶ್ರೀನಿವಾಸ್ ತಂಡಕ್ಕೆ ಭರ್ಜರಿ ಜಯ
ತಾಲೂಕಿನ ಸೀಗೇಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಇಲ್ಲಿಯ ಪಿಎಸಿಎಸ್ ನ ಮಾಜಿ ಅಧ್ಯಕ್ಷ ಮುರುಳೀಕುಪ್ಪೆ ಶ್ರೀನಿವಾಸ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ.
ನಮ್ಮ ಹೆಣದ ಮೇಲೆ ನೀರು ಒಯ್ಯಿರಿ
ಹೇಮಾವತಿ ಎಕ್ಸ್‌ ಪ್ರೆಸ್‌ ಕೆನಾಲ್ ವಿಚಾರದಲ್ಲಿ ಜಿಲ್ಲಾ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಈ ಯೋಜನೆ ರದ್ದುಗೊಳಿಸಬೇಕು.
ದೇವಾಲಯ ಜಮೀನು ಮಾರಿದ ಅರ್ಚಕನ ಪತ್ನಿ ಮಕ್ಕಳು
ತಾಲೂಕಿನ ತೊಗರಿಘಟ್ಟ ಗ್ರಾಮದ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ಕಾರದಿಂದ ಸರ್ವೇ ನಂ.೧೩೦ರಲ್ಲಿ ೪ಎಕೆರೆ ೬ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜುರಾಯಿ ಇಲಾಖೆ ಒಳಪಡಲಿದ್ದು. ದೇವಸ್ಥಾನದ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.
ಸುರಂಗ ಪೈಪ್‌ಲೈನ್ ಕಾಮಗಾರಿ ಪರಿಶೀಲನೆ
ತುಮಕೂರು ರಸ್ತೆಯ ಕನಕವೃತ್ತದಲ್ಲಿ ಪುರಸಭೆಯಿಂದ ಕೈಗೊಂಡಿದ್ದ ಸುರಂಗ ಮಾರ್ಗದ ಪೈಪ್‌ಲೈನ್‌ ಕಾಮಗಾರಿಯನ್ನು ತಹಸೀಲ್ದಾರ್‌ ಡಿ.ಎನ್‌.ವರದರಾಜು ಹಾಗೂ ಪುರಸಭೆಯ ಮುಖ್ಯಾಧಿಕಾರಿ ಜಾಫರ್‌ ಷರೀಪ್‌ ಪರಿಶೀಲನೆ ನಡೆಸಿದರು.
ತಂಬಾಕು ಉತ್ಪನ್ನಗಳ ಬಳಕೆಯಿಂದ ಪರಿಸರ ವಿಷಮಯ
ತಂಬಾಕು ಉತ್ಪನ್ನಗಳ ಬಳಕೆಯಿಂದ ಪರಿಸರ ವಿಷಮಯವಾಗಿರುತ್ತದೆ. ಪರಿಸರವನ್ನು ರಕ್ಷಿಸಲು ಹಾಗೂ ಜನಸಾಮಾನ್ಯರ ಆರೋಗ್ಯವನ್ನು ಕಾಪಾಡಲು ತಂಬಾಕು ಉತ್ಪನ್ನಗಳ ಬಳಕೆಯನ್ನು ತ್ಯಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಕರೆ ನೀಡಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 466
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved