ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡ್ಡಾಯವಾಗಿ ಟ್ರಾಫಿಕ್ ನಿಯಮ ಪಾಲಿಸಿ: ಶ್ರೀ ಸಿದ್ಧಲಿಂಗ ಸ್ವಾಮೀಜಿ
ಪ್ರಸ್ತುತ ದಿನಗಳಲ್ಲಿ ಟ್ರಾಫಿಕ್ ಸಮಸ್ಯೆ ಎಷ್ಟಿದೆ, ರಸ್ತೆಗಳಲ್ಲಿ ಸಂಚರಿಸುವಾಗ ಎಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಂಚಾರಿ ನಿಯಮಗಳನ್ನು ಹೇಗೆ ಪಾಲಿಸಬೇಕು
ಚಿಕ್ಕನಹಳ್ಳಿಯಲ್ಲಿ ಮೇವು ಬ್ಯಾಂಕ್ ಪ್ರಾರಂಭ
ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಜಾನುವಾರು ಸಂರಕ್ಷಣೆ ಮಾಡುವ ಸಲುವಾಗಿ ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ದಿವಂಗತ ಉಗ್ರಪ್ಪ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶನಿವಾರ ತುರ್ತಾಗಿ ಮೇವು ಬ್ಯಾಂಕ್ ಪ್ರಾರಂಭಿಸಲಾಯಿತು.
ಎರಡು ಅಪರಿಚಿತ ಶವ ಪತ್ತೆ
ತುರುವೇಕೆರೆ ಟೌನ್ ಬಾಣಸಂದ್ರ ರಸ್ತೆಯಲ್ಲಿರುವ ರಂಗನಾಥ ವೈನ್ಸ್ ಪಕ್ಕದ ಸೊಸೈಟಿ ಮುಂಭಾಗದಲ್ಲಿ ಏ.17ರಂದು ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜ್ವಲ್ ಆ ನೇಚರ್ ಇರುವ ಹುಡುಗನ್ನಲ್ಲ: ಸಂಸದ ಜಿ.ಎಸ್. ಬಸವರಾಜು
ಸಂಸದ ಪ್ರಜ್ವಲ್ ರೇವಣ್ಣ ನನಗೆ ಆತ್ಮೀಯ ಸ್ನೇಹಿತ. ಆತ ಆ ಗುಣ ಇರುವಂತಹ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.
ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಎಸ್ಕೆಡಿಆರ್ಡಿಪಿ ಸಹಕಾರಿ
ಮಹಿಳೆಯರ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ಆರ್ಥಿಕ ಅಭಿವೃದ್ಧಿಗಾಗಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ಯೋಜನೆಯಲ್ಲಿರುವ ಸೌಲಭ್ಯ, ಮಾಹಿತಿಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸವಾಗಬೇಕು
ಬೇವು ಲೇಪಿತ ಯೂರಿಯಾ ಅಕ್ರಮ ಸಾಗಣೆ ಲಾರಿ ವಶ
ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನಾಗರಾಜು ಸಿ. ಗಂಗನಗೌಡರ್, ಸಿಟಿಒ ನಾಗರಾಜು ಎಸ್., ಸಿಟಿಐ ಹರ್ಷಿತ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಆಕಸ್ಮಿಕ ಬೆಂಕಿ: ಮನೆ, ತೆಂಗಿನ ಮರ ಭಸ್ಮ
ಬೆಂಕಿಗೆ ಸಿಲುಕಿ ಸುಮಾರು ಇನ್ನೂರಕ್ಕೂ ಹೆಚ್ಚು ತೆಂಗಿನ ಸಸಿ, ಮರಗಳು ಹಾಗೂ ತೋಟದ ಮನೆಯೊಂದು ಭಸ್ಮವಾಗಿರುವ ಘಟನೆ ತಾಲೂಕಿನ ಥರಮನಕೋಟೆಯಲ್ಲಿ ಶುಕ್ರವಾರ ನಡೆದಿದೆ.
ಮತದಾರ ಪಟ್ಟಿಯಲ್ಲಿ ಹೆಸರು ಸೇರಿಸಲು 6 ಕಡೆ ದಿನ: ಶುಭ ಕಲ್ಯಾಣ್
ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಸಂಸದ ಪ್ರಜ್ವಲ್ ರೇವಣ್ಣನದ್ದು ದೇಶದಲ್ಲೇ ಹೀನ ಕೃತ್ಯ: ಜೆ.ಎನ್.ರಾಜಸಿಂಹ
ಪ್ರಜ್ವಲ್ ರೇವಣ್ಣರದ್ದು ದೇಶದಲ್ಲಿ ನಡೆದ ದೊಡ್ಡ ಲೈಂಗಿಕ ಹಗರಣವಾಗಿದೆ. ಇದರಿಂದ ಇಡೀ ಪ್ರಪಂಚದಲ್ಲಿಯೇ ತಲೆ ತಗ್ಗಿಸುವಂತಾಗಿದೆ ಎಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಜೆ.ಎನ್.ರಾಜಸಿಂಹ ಹೇಳಿದರು.
ಒತ್ತಡ ನಿವಾರಣೆಗೆ ಎಐ ಬಳಕೆ ಅನಿವಾರ್ಯ: ಸಿಂಗಾಪುರದ ವಿಜ್ಞಾನಿ ಡಾ.ಭಾನುಪ್ರಕಾಶ್
ಜನಸಂಖ್ಯೆಗೆ ಅನುಗುಣವಾಗಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವ ದರದಲ್ಲಿ ಒದಗಿಸುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಆರ್ಟಿಪಿಸಿಯಲ್ ಇಂಟಲಿಜೆಂಟ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡುವ ಮೂಲಕ ಸವಾಲನ್ನು ಮೆಟ್ಟಿನಿಲ್ಲಲು ಸಾಧ್ಯವಾಗುತ್ತದೆ
< previous
1
...
417
418
419
420
421
422
423
424
425
...
537
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು