ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಬ್ಬರಿ ನೋಂದಣಿ ಸ್ಥಗಿತ: ರೈತರ ಪ್ರತಿಭಟನೆ
ನಫೆಡ್ ಕೇಂದ್ರದಲ್ಲಿ ರೈತರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು. ಏಕಾಏಕಿ ಸ್ಥಗಿತಗೊಂಡಿದ್ದರಿಂದ ರೊಚ್ಚಿಗೆದ್ದ ರೈತಾಪಿಗಳು ಎಪಿಎಂಸಿ ಆವರಣದ ಮುಂಭಾಗ ಕೆಲಕಾಲ ರಸ್ತೆ ತಡೆ ಮಾಡಿದ ಘಟನೆ ನಡೆಯಿತು.
ಪಿಂಚಣಿ ಅದಾಲತ್: ಜಿಲ್ಲೆಯಲ್ಲಿ 318 ಅರ್ಜಿಗಳ ವಿಲೇವಾರಿ
ಜಿಲ್ಲೆಯ ತುಮಕೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ತಾಲೂಕು ವ್ಯಾಪ್ತಿಯ ಹೋಬಳಿಗಳಲ್ಲಿ ಶುಕರ್ವಾರ್ ಏರ್ಪಡಿಸಿದ್ದ ಪಿಂಚಣಿ ಅದಾಲತ್ನಲ್ಲಿ ವಿವಿಧ ಪಿಂಚಣಿ ಯೋಜನೆಯಡಿ ಒಟ್ಟು 318 ಅರ್ಜಿಗಳನ್ನು ವಿಲೇವಾರಿ ಮಾಡಿ ಸ್ಥಳದಲ್ಲಿಯೇ ಮಂಜೂರಾತಿ ಆದೇಶವನ್ನು ವಿತರಿಸಲಾಯಿತು.
ಛಾಯಾಗ್ರಾಹಕರಿಗೆ ಒಳ್ಳೆ ದಿನಗಳು ಬರಲಿವೆ: ಶುಭಕಲ್ಯಾಣ್
ಪತ್ರಿ ಮನುಷ್ಯನ ಒಳ್ಳೆಯ ಮತ್ತು ಕೆಟ್ಟ ಕ್ಷಣಗಳಿಗೆ ಸಾಕ್ಷಿಯಾಗುವ ಛಾಯಾಗ್ರಾಹಕರು ಮತ್ತು ವಿಡಿಯೋ ಗ್ರಾಹಕರಿಗೂ ಜೀವನದಲ್ಲಿ ಒಳ್ಳೆಯ ದಿನಗಳು ಬರಲಿವೆ ಎಂಬ ಆಶಾಭಾವನೆಯನ್ನು ಜಿಲ್ಲಾಧಿಕಾರಿ ಶುಭಾಕಲ್ಯಾಣ್ ವ್ಯಕ್ತಪಡಿಸಿದ್ದಾರೆ.
ಆಟದಲ್ಲಿ ಸೋತವರು ನಮ್ಮವರೆ, ಗೆದ್ದವರೂ ನಮ್ಮವರೇ: ಮಂಜುನಾಥ್
ಭಾರತದ ಸಂವಿಧಾನವು ನಾವೆಲ್ಲಾ ಒಂದೇ ಎಂಬುದನ್ನು ತಿಳಿಸಿದೆ. ಮೇಲು-ಕೀಳು ಎಂಬ ಭಾವನೆ ಇರದೇ ನಾವೆಲ್ಲಾ ಒಂದೇ ಎಂಬುದನ್ನು ನಾವೆಲ್ಲರೂ ಹರಿಯಲು ಇಂದು ಸಂವಿಧಾನ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಕೆ. ಮಂಜುನಾಥ್ ತಿಳಿಸಿದರು.
ಮಕ್ಕಳ ಕೈಗೆ ಮೊಬೈಲ್ ಕೊಡದೆ ಪೋಷಕರು ಎಚ್ಚರವಹಿಸಬೇಕು: ಸುಬ್ರಹ್ಮಣ್ಯ
ಮಕ್ಕಳ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ಸಿನಿಯರ್ ಕೌನ್ಸಿಲ್ ಸುಪ್ರೀಂ ಕೋರ್ಟ್ ಎಚ್ . ಸುಬ್ರಹ್ಮಣ್ಯ ಜೋಯಿಶ್ ತಿಳಿಸಿದರು.
ತಿಪಟೂರು: ಪಾಳು ಬಿದ್ದಿರುವ ತಿಮ್ಲಾಪುರ ಆರೋಗ್ಯ ಕೇಂದ್ರ
ತಿಮ್ಲಾಪುರ ಆರೋಗ್ಯ ಕೇಂದ್ರವು ಪಾಳುಬಿದ್ದಿದೆ. ಜನರಿಗೆ ಚಿಕಿತ್ಸೆ ನೀಡಬೇಕಿದ್ದ ಈ ಕೇಂದ್ರದಲ್ಲಿ ಇಲಿ, ಹೆಗ್ಗಣ, ಹಂದಿ, ನಾಯಿಗಳು ವಾಸ್ತವ್ಯ ಹೂಡಿರುವುದು ತಾಲೂಕು ಆಡಳಿತದ ವೈಖರಿ ಎಷ್ಟು ಎಂಬುದುನ್ನು ತೋರಿಸುತ್ತದೆ.
ಸುಳ್ಳಿನ ಸಾರಥಿ ಸಿದ್ದರಾಮಯ್ಯ: ಸಿ.ಟಿ. ರವಿ
ದೇಶದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದ ಅಧಿಕಾರ ಇದ್ದಾಗ ಅವರು ಹತ್ತು ವರ್ಷ ನೀಡಿದ ತೆರಿಗೆ ಪಾಲಿಗಿಂತ ಬಿಜೆಪಿ ಸರ್ಕಾರ ನೀಡಿರುವ ಹಣ ಬಹುದೊಡ್ಡದಿದೆ. ಅದನ್ನು ಮುಚ್ಚಿಟ್ಟು ಸಿದ್ದರಾಮಯ್ಯ ಕೇಂದ್ರಕ್ಕೆ ಸುಳ್ಳನ್ನು ನಂಬಿಸುವ ಉದ್ದೇಶದಿಂದ ನಮ್ಮ ತೆರಿಗೆ ಹಣದಲ್ಲಿ ಹೋಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಟೀಕಿಸಿದ್ದಾರೆ.
ನೀರಾವರಿ ಯೋಜನೆ ಜಾರಿಗೆ ಶ್ರೀಗಳ ಸಂಕಲ್ಪವೇ ಕಾರಣ: ರಾಜೇಶ್ಗೌಡ
ತಾಲೂಕಿಗೆ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಲು ನಂಜಾವಧೂತ ಶ್ರೀಗಳು ತಮ್ಮ ಹುಟ್ಟು ಹಬ್ಬವನ್ನು ನೀರಾವರಿ ಹಕ್ಕೊತ್ತಾಯ ಸಮಾವೇಶ ಮಾಡಿ ತಾಲೂಕಿಗೆ ನೀರಾವರಿ ಯೋಜನೆಗಳನ್ನು ತರಲೇಬೇಕೆಂದು ಒತ್ತಾಯಿಸಿದ ಪರಿಣಾಮವಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯಿತು. ಅಪ್ಪರ್ ಭದ್ರ ಯೋಜನೆಯಲ್ಲಿ ತಾಲೂಕಿನ ೬೫ ಕೆರೆಗಳು ಸೇರ್ಪಡೆಯಾದವು ಎಂದು ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.
ನಿರುದ್ಯೋಗಿ ಯುವಕರು ಕೌಶಲ್ಯ ತರಬೇತಿ ಪಡೆದುಕೊಳ್ಳಲಿ: ನರಸಿಂಹಮೂರ್ತಿ
ನಿರುದ್ಯೋಗಿ ಯುವಜನರು ಕೌಶಲ್ಯ ತರಬೇತಿ ಪಡೆದುಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.
ನೋಡಲ್ ಅಧಿಕಾರಿಗಳು ಗ್ರಾಮಗಳ ಅಭ್ಯುದಯಕ್ಕೆ ಶ್ರಮಿಸಬೇಕು: ಕೆ.ಎನ್. ರಾಜಣ್ಣ
ನೋಡಲ್ ಅಧಿಕಾರಿಗಳು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಿ ಗ್ರಾಮಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಪಿಡಿಒಗಳ ಜೊತೆ ಸಮನ್ವಯತೆ ಸಾಧಿಸಿ ಅಭಿವೃದ್ಧಿ ವಿಚಾರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ಗ್ರಾಮಗಳ ಅಭ್ಯುದಯ್ಕಕೆ ಶ್ರಮಿಸಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಲಹೆ ನೀಡಿದರು.
< previous
1
...
417
418
419
420
421
422
423
424
425
...
467
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ