• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಮಹತ್ವ ಎಲ್ಲರೂ ತಿಳಿದಿರಬೇಕು: ಶ್ರೀನಿವಾಸ್‌
ಪ್ರತಿಯೊಬ್ಬ ಭಾರತೀಯನೂ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಮಹತ್ವದ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಗುಬ್ಬಿ ಶಾಸಕ ಎಸ್. ಶ್ರೀನಿವಾಸ್ ಕರೆ ನೀಡಿದರು.
ಪತ್ರಕರ್ತರು ಆರೋಗ್ಯದ ಕಡೆ ಗಮನ ಹರಿಸಬೇಕು: ಜಿಲ್ಲಾಧಿಕಾರಿ ಶುಭಕಲ್ಯಾಣ್‌
ಒತ್ತಡಗಳ ನಡುವೆ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ನೀಡಿದರು.
ರಸ್ತೆಗಳಲ್ಲೆ ಒಕ್ಕಣೆ: ವಾಹನ ಸವಾರರಿಗೆ ಕಿರಿಕಿರಿ
ತಾಲೂಕಿನ ಗ್ರಾಮೀಣ ಪ್ರದೇಶದ ಬಹು ಭಾಗಗಳ ರಸ್ತೆಗಳು ಇದೀಗ ಒಕ್ಕಣೆಯ ಕಣಗಳಾಗಿ ಮಾರ್ಪಟ್ಟು ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ.
ಸರ್ಕಾರಿ ಶಾಲೆ ಬಗ್ಗೆ ಮುತುವರ್ಜಿ ವಹಿಸಿ: ಶಾಸಕ ಎಚ್.ಡಿ. ರೇವಣ್ಣ
ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯದ ಕೊರತೆಯಾಗದಂತೆ ನೋಡಿಕೊಳ್ಳುವುದರ ಜತೆಗೆ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನಹರಿಸುವಂತೆ ಶಾಸಕ ಎಚ್.ಡಿ ರೇವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆ ನಿಯಮವನ್ನು ಪಾಲಿಸಿ, ಅಪಘಾತ ತಪ್ಪಿಸಿ: ಚೇತನ್
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಲ್ಲದೆ ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಧೀಕ್ಷಕ ಚೇತನ್ ತಿಳಿಸಿದರು.
ಭೂಗಳ್ಳರ ಒತ್ತುವರಿಗೆ ಬಲಿಯಾದ ಧರ್ಮಸಾಗರ ಕೆರೆ
ಧರ್ಮಸಾಗರ ಕೆರೆಗೆ ಅನುದಾನ ಬರುತ್ತೇ ಆದರೆ ಅಭಿವೃದ್ಧಿ ಮಾತ್ರ ಆಗೋದಿಲ್ಲ. ಸಾಮಾಜಿಕ ಅರಣ್ಯದ ೧೫೦೦ಕ್ಕೂ ಗಿಡ ಭೂಗಳ್ಳರ ಹಾವಳಿಗೆ ರಾತ್ರೋರಾತ್ರಿ ಕಾಣೆ. ೨೫೦ಎಕರೆ ಕೆರೆಯಲ್ಲಿ ಸೀಮೆ ಗಿಡಗಳು ಬೆಳೆದು ಕೆರೆಯೇ ಮಾಯ. ೫೦ಎಕರೆಗೂ ಅಧಿಕ ಭೂಮಿ ಬೆಂಗಳೂರಿನ ಭೂಗಳ್ಳರ ಪಾಲು. ಸರ್ಕಾರಿ ಅಧಿಕಾರಿಗಳ ಮೌನವೇ ಭೂಮಾಫಿಯಾ ನಡೆಸಲು ಶ್ರೀರಕ್ಷೆ.
ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ: ಯಶ್ವಂತ್‌
ಯಾರೂ ಕೂಡ ಚಾಲನಾ ಪರವಾನಗಿ ಇಲ್ಲದೆ, ಧೂಮಪಾನ ಮಾಡಿ ವಾಹನ ಚಾಲನೆ ಮಾಡಬಾರದು ಎಂದು ಆರ್‌ಟಿಒ ಇನ್ಸ್‌ಪೆಕ್ಟರ್ ಯಶ್ವಂತ್ ಸಲಹೆ ನೀಡಿದರು.
ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸುವ ನಂಜಾವಧೂತ ಶ್ರೀಗಳ ಗುಣ ಮಾದರಿ
ಸಮಾಜದ ಪ್ರತಿಯೊಬ್ಬರಿಗೂ ಒಳ್ಳೆಯದನ್ನೇ ಬಯಸುವ ನಿಸ್ವಾರ್ಥ, ಕಲ್ಮಶವಿಲ್ಲದ ನಂಜಾವಧೂತ ಶ್ರೀಗಳ ಗುಣ ಎಲ್ಲರಿಗೂ ಮಾದರಿಯಾಗಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿದರು.
ವಿದ್ಯಾರ್ಥಿಗಳಲ್ಲಿ ಹಳಗನ್ನಡ ಓದುವಿಕೆ ಉತ್ತೇಜಿಸಿ: ಪ್ರೊ.ಎಂ. ವೆಂಕಟೇಶ್ವರಲು
ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿಯನ್ನು ಹೆಚ್ಚಿಸಬೇಕಾದರೆ ಹಳಗನ್ನಡದ ಪಾಠಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಪಠ್ಯದಲ್ಲಿ ಅಳವಡಿಸಬೇಕಾದ ಅನಿವಾರ್ಯತೆ ಇದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಅಭಿಪ್ರಾಯಪಟ್ಟರು
ಪ್ರಶಸ್ತಿಗೆ ಯೋಗ್ಯ ವ್ಯಕ್ತಿ ಆಯ್ಕೆ ನಡೆಯಬೇಕು: ಪಂಡಿತಾರಾಧ್ಯ ಸ್ವಾಮೀಜಿ
ಪ್ರಶಸ್ತಿಯನ್ನು ಗೌರವದಿಂದ ಸ್ವೀಕಾರ ಮಾಡುವ ಮನಸ್ಥಿತಿಯನ್ನು ಬೆಳೆಸಿಕೊಂಡು ತಮ್ಮ ಜವಾಬ್ದಾರಿಗಳನ್ನು ಹೆಚ್ಚಿಸಿಕೊಳ್ಳಬೇಕು. ಆದ್ದರಿಂದ ಪ್ರಶಸ್ತಿಗೆ ಯೋಗ್ಯ ವ್ಯಕ್ತಿಯ ಆಯ್ಕೆ ಮಾಡಬೇಕು ಎಂದು ಪಂಡಿತಾರಾಧ್ಯ ಶ್ರೀಗಳು ಹೇಳಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved