• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಮೂಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಸುವರ್ಣ
ಕೆರೆಗಳನ್ನು ಅಭಿವೃದ್ದಿಪಡಿಸುವುದರಿಂದ ಅಂತರ್ಜಲ ಮಟ್ಟ ಸುಧಾರಣೆಯಾಗಿ ನೀರಿನ ಸಮಸ್ಯೆ ದೂರವಾಗಲಿದೆ. ಕೆರೆಗಳನ್ನು ಪುನಶ್ಚೇತನಗೊಳಿಸುವ ದೃಷ್ಟಿಯಿಂದ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹೇಳಿದರು.
ನೀರಿನ ಅಭಾವವಾಗದಂತೆ ಕ್ರಮ ಕೈಗೊಳ್ಳಿ: ಬಿ.ಕೆ. ಸಪ್ತಶ್ರೀ
ಮಳೆ ಬಾರದ ಕಾರಣ ಬೇಸಿಗೆ ಬಿಸಿಲ ತೀವ್ರತೆ ಹೆಚ್ಚಾಗಿದ್ದು, ತಾಲೂಕಿನಲ್ಲಿ ನೀರಿಗೆ ಅಭಾವ ಉಂಟಾದ ಗ್ರಾಮಗಳಲ್ಲಿ ಟ್ಯಾಂಕರ್, ಖಾಸಗಿ ಬೋರ್‌ವೆಲ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಯಾವುದೇ ಸಮಸ್ಯೆಗಳಿದ್ದರೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಮಾಹಿತಿ ನೀಡಬೇಕು ಎಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಸೂಚನೆ ನೀಡಿದರು.
ಮಳೆಗಾಗಿ ಪ್ರಾರ್ಥಿಸಿ ಮಳೆರಾಯನ ವಿಗ್ರಹ ಮೆರವಣಿಗೆ
ಬರಗಾಲ ಆವರಿಸಿರುವುದರಿಂದ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಳೆರಾಯನ ಮೆರವಣಿಗೆ ಮಾಡುವ ಮುಖಾಂತರ ಮಳೆಗಾಗಿ ಪ್ರಾರ್ಥಿಸಿದರು,
ಗಿಡಮೂಲಿಕೆ ಔಷಧಿ ಬಳಕೆಗೆ ಆದ್ಯತೆ ನೀಡಿ: ಪರಮಶಿವಯ್ಯ
ಗಿಡಮೂಲಿಕೆ ಔಷಧಿಗಳ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಆಯುರ್ವೇದ ಪಂಡಿತ್ ಪರಮಶಿವಯ್ಯ ತಿಳಿಸಿದರು.
ಕ್ಯಾನ್ಸರ್ ಬಗ್ಗೆ ಭಯಪಡುವ ಅಗತ್ಯವಿಲ್ಲ: ಡಾ. ಕೆ.ಬಿ ಲಿಂಗೇಗೌಡ
ಕ್ಯಾನ್ಸರ್‌ ಮಾರಕವಲ್ಲದ ರೋಗವಾಗಿದ್ದು, ಮಾರ್ಗದರ್ಶನ ಮತ್ತು ಸೂಕ್ತ ಚಿಕಿತ್ಸೆಯಿಂದ ಗುಣಪಡಿಸಬಹುದು. ಗ್ರಾಮೀಣ ಭಾಗದ ಜನರಲ್ಲಿ ಕ್ಯಾನ್ಸರ್‌ನ್ನು ವಾಸಿ ಮಾಡಲು ಸಾಧ್ಯವಿಲ್ಲ ಎಂಬ ಭಯವಿದೆ.
ರೈತರಿಗೆ ಶೀಘ್ರ ಭೂ ಪರಿಹಾರ ಪಾವತಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ-206, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನಾಲೆ, ತುಮಕೂರು-ರಾಯದುರ್ಗ ಹಾಗೂ ತುಮಕೂರು-ದಾವಣಗೆರೆ ರೈಲ್ವೆ ಅಭಿವೃದ್ಧಿ, ಕೈಗಾರಿಕಾ ಪ್ರದೇಶಾಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಯ ಮಾಲೀಕರಿಗೆ ಶೀಘ್ರ ಪರಿಹಾರವನ್ನು ಪಾವತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಹರಳೂರು ವೀರಭದ್ರಸ್ವಾಮಿ ಅದ್ಧೂರಿ ರಥೋತ್ಸವ
ತಾಲೂಕಿನ ಹರಳೂರು ಶ್ರೀ ವೀರಭದ್ರಸ್ವಾಮಿ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಏ. 30 ರಿಂದ ವೀರಭದ್ರಸ್ವಾಮಿಯ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಎರಡು ದಿನಗಳ ಧಾರ್ಮಿಕ ವಿಧಿ, ವಿಧಾನ ಮತ್ತು ಪೂಜಾ ಕೈಂಕರ್ಯಗಳ ನಂತರ ಗುರುವಾರ ಮಧ್ಯಾಹ್ನ 1 ಗಂಟೆಗೆ ಶ್ರೀ ವೀರಭದ್ರಸ್ವಾಮಿಯ ರಥೋತ್ಸವ ಜರುಗಿತು.
ಬೆಸ್ಕಾಂ ಅಧಿಕಾರಿ, ಗುತ್ತಿಗೆದಾರರಿಂದ ಕೋಟ್ಯಾಂತರ ರು. ಅವ್ಯವಹಾರ: ಶಾಸಕ ಎಂ.ಟಿ.ಕೃಷ್ಣಪ್ಪ
ಇಲ್ಲಿನ ಬೆಸ್ಕಾಂನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಾಂತರ ರು. ಅವ್ಯವಹಾರ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿ, ತನಿಖೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಮಳೆ ಬರುವವರೆಗೂ ಮೇವು ವಿತರಣೆ: ಗೋಟೂರು ಶಿವಪ್ಪ
ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಜಿಲ್ಲೆಯ ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯಲ್ಲಿ ಗುರುವಾರ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದ್ದು, ಮಳೆ ಬರುವವರೆಗೂ ಮೇವು ವಿತರಣೆ ಮಾಡಲಾಗುವುದು. ರೈತರು ಆತಂಕ ಪಡಬಾರದು
ನಾರನಹಳ್ಳಿಯಲ್ಲಿ ಮೂರು ವರ್ಷದ ಚಿರತೆ ಸೆರೆ
ತಾಲೂಕಿನ ಸಿ. ಎಸ್ ಪುರ ಹೋಬಳಿ ನಾರನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸುಮಾರು 3 ವರ್ಷದ ಚಿರತೆ ಬುಧವಾರ ಮುಂಜಾನೆ ಸೆರೆಯಾಗಿದೆ.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 537
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved