• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಧೂಮಪಾನ ನಿಷೇಧಕ್ಕೆ ಕ್ರಮ
ಜಿಲ್ಲೆಯಲ್ಲಿರುವ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧಿಸುವ ಸಲುವಾಗಿ ಸೂಕ್ತ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಬಕಾರಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯುತ್ ಅಪಘಾತದಿಂದ ಜನರ ಪ್ರಾಣ ರಕ್ಷಿಸುವುದು ಎಲ್ಲರ ಜವಾಬ್ದಾರಿ
ವಿದ್ಯುತ್ ಉಳಿತಾಯ ಮತ್ತು ವಿದ್ಯುತ್ ಅಪಘಾತಗಳಿಂದ ಜನರ ಪ್ರಾಣ ರಕ್ಷಿಸುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಎಂದು ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಅಭಿಪ್ರಾಯಪಟ್ಟಿದ್ದಾರೆ.
ವಿನಿಮಯ ಪದ್ಧತಿಯಿಂದ ಆರ್ಥಿಕತೆಯ ಬಲ ಸಾಧ್ಯ: ಕುಲಪತಿ ಎಂ. ವೆಂಕಟೇಶ್ವರಲು

ಸಹಕಾರಿ ಸಂಘಗಳು ದೇಶದ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು.

23, 24ಕ್ಕೆ ತಿಪಟೂರಲ್ಲಿ ರಾಗಿ ರುಚಿ ಕಾರ್ಯಕ್ರಮ
ಸಿರಿಧಾನ್ಯಗಳ ರಾಜ ಪೌಷ್ಠಿಕ ಅಹಾರದ ರಾಜನೆಂದೆ ಕರೆಸಿಕೊಂಡಿರುವ ರಾಗಿಯ ಬಗ್ಗೆ ರಾಗಿ ರುಚಿ ಎಂಬ ಒಂದು ವಿಭಿನ್ನ ಕಾರ್ಯಕ್ರಮವನ್ನು ಸೊಗಡು ಜಾನಪದ ಹೆಜ್ಜೆ, ಶ್ರೀ ಸತ್ಯ ಗಣಪತಿ ಸೇವಾ ಸಂಘ, ಕೃಷಿ ಇಲಾಖೆ, ಜೇಮ್ಸ್ ಫೌಂಡೇಶನ್ ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಶ್ರೀ ಸತ್ಯಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಡಿ. 23 ಮತ್ತು 24ರಂದು ಏರ್ಪಡಿಸಲಾಗಿದೆ ಎಂದು ಸೊಗಡು ಜನಪದ ಹೆಜ್ಜೆ ಅಧ್ಯಕ್ಷ ಸಿರಿಗಂಧ ಗುರು ತಿಳಿಸಿದರು.
ಗೂಳೂರು ಗಣೇಶನ ವೈಭವದ ಮೆರವಣಿಗೆ
ಐತಿಹಾಸಿಕ ಪ್ರಸಿದ್ಧ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಇತಿಹಾಸ ಪ್ರಸಿದ್ಧ ಗಣೇಶಮೂರ್ತಿಯನ್ನು ಪ್ರತಿಷ್ಠಾಪಿಸಿ ಆರಂಭಿಸಲಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಅಬ್ಬರದ ನಡುವೆ ಗಣೇಶಮೂರ್ತಿಯನ್ನು ವಿಸರ್ಜಿಸಲಾಯಿತು
ರಾಜಕೀಯದಲ್ಲಿ ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸಿದೆ: ಜ್ಯೋತಿ ಗಣೇಶ್‌
ಸ್ಥಳೀಯ ಸಂಸ್ಥೆಗಳ ರೀತಿ ಲೋಕಸಭೆ ಮತ್ತು ವಿಧಾನಸಭೆಗಳಿಗೂ ಶೇ.33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು, ಪ್ರಧಾನಿ ನರೇಂದ್ರಮೋದಿ ರಾಜಕೀಯವಾಗಿಯೂ ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸಿದ್ದು, ಇದರ ಪ್ರಯೋಜನ ಪಡೆಯಲು ಮಹಿಳೆಯರು ಸನ್ನದ್ಧರಾಗುವಂತೆ ತುಮಕೂರು ನಗರ ಶಾಸಕ ಜಿ.ಬಿ. ಜೋತಿಗಣೇಶ್ ತಿಳಿಸಿದ್ದಾರೆ.
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
ಅಹವಾಲು ಆಲಿಸಿದ ಮೇಯರ್, ಆಯುಕ್ತೆ
ನಗರದ 35ನೇ ವಾರ್ಡ್ ವ್ಯಾಪ್ತಿಗೆ ಬರುವ ಸಿದ್ದರಾಮೇಶ್ವರ ಬಡಾವಣೆಯ ಪೂರ್ವ ಭಾಗದ ಪ್ರದೇಶ ಮೂಲಸೌಕರ್ಯ ವಂಚಿತವಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಆಯುಕ್ತೆ ಬಿ.ವಿ.ಅಶ್ವಿಜ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ನಗರ ಯೋಜನಾ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷರು ಶಾಂತಿನಿಕೇತನ ವಿದ್ಯಾಪೀಠ ಶಾಲೆ ಸುತ್ತುಮುತ್ತಲ ಪ್ರದೇಶಗಳಿಗೆ ಭೇಟಿಕೊಟ್ಟು ನಾಗರಿಕರ ಅಹವಾಲು ಆಲಿಸಿದರು.
ಕನ್ನಡಸೇನೆ ಹೊಟ್ಟೆಪಾಡಿಗೆ ಹುಟ್ಟಿಕೊಂಡ ಸಂಸ್ಥೆಯಲ್ಲ
ಕನ್ನಡಸೇನೆ ಹೊಟ್ಟೆಪಾಡಿಗಾಗಿ ಹುಟ್ಟಿಕೊಂಡ ಸಂಸ್ಥೆಯಲ್ಲ. ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಕೊಳ್ಳದೆ, ಜನರಿಗೆ ತೊಂದರೆ ನೀಡಿದೆ ತತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಸಂಘ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಪ್ರತಿಪಾದಿಸಿದ್ದಾರೆ.ನಗರದ ವಿಘ್ನೇಶ್ವರ ಕಂಪಫ್ಟ್‌ನಲ್ಲಿ ಕನ್ನಡ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ 35 ವರ್ಷಗಳಿಂದಲೂ ಯಾರಿಂದಲೂ ನಯಾಪೈಸೆ ಪಡೆಯದೆ, ತಮ್ಮ ಕೈಯಿಂದ ಹಣ ಹಾಕಿ ಹೋರಾಟ ನಡೆಸುತ್ತಿರುವ ಏಕೈಕ ಸಂಸ್ಥೆ ಕನ್ನಡ ಸೇನೆ ಎಂದರು.
ವಿಷ್ಣು ಸಮಾಧಿ ಸ್ಥಳವನ್ನು ಪುಣ್ಯ ಭೂಮಿಯನ್ನಾಗಿ ಘೋಷಿಸಿ: ಮೂರ್ತಿ ಎಸ್. ಸಿಂಹ
ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ಮೂರ್ತಿ ಎಸ್. ಸಿಂಹ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಜಿಲ್ಲಾ ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಿನಿಮಾ ರಂಗದ ಮೇರು ನಟರಾಗಿದ್ದ ಡಾ. ವಿಷ್ಣು ಕನ್ನಡ ಚಿತ್ರರಂಗದ ಅಗ್ರಗಣ್ಯ ನಾಯಕ ನಟರಾಗಿ ಅತ್ಯಂತ ಗುಣಾತ್ಮಕ ಸದಭಿರುಚಿಯ ಚಿತ್ರಗಳನ್ನು ನೀಡಿ, ಕರ್ನಾಟಕದ ನಾಡು-ನುಡಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟಕ್ಕೆ ಭಾಗವಹಿಸುತ್ತಿದ್ದರು ಎಂದರು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 432
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved