• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದಿಂದ ಮಾತ್ರ ಸಮಾನತೆ ಕಾಣಲು ಸಾಧ್ಯ: ಕೊಟ್ಟ ಶಂಕರ್
ಈ ದೇಶದ ಎಲ್ಲಾ ಮಹಿಳೆಯರಿಗೆ, ಶೋಷಿತರಿಗೆ, ಧ್ವನಿಯಿಲ್ಲದವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವೇ ಒಂದು ದೊಡ್ಡ ಶಕ್ತಿಯಾಗಿದೆ. ಇಂತಹ ಸಂವಿಧಾನ ಅಪಾಯಕ್ಕೆ ಸಿಗದಂತೆ ಎಚ್ಚರಿಕೆಯಿಂದ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದು, ಸಂವಿಧಾನ ವಿರೋಧಿ ಶಕ್ತಿಗಳು ಧರ್ಮಗಳನ್ನು ಜನರ ಮಧ್ಯೆ ಎಳೆದು ತಂದು ಒಡಕು ಸೃಷ್ಟಿಸಲು ಹವಣಿಸುತ್ತಿವೆ.
ವಿಶ್ವಕ್ಕೆ ಚಂದ್ರನಲ್ಲಿ ನೀರು ತೋರಿಸಿದ್ದು ಭಾರತದ ಹೆಮ್ಮೆ: ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್
ಮಕ್ಕಳಿಗೆ ಎಳೆಯ ವಯಸ್ಸಿನಲ್ಲಿಯೇ ಪ್ರಶ್ನಿಸುವ ಮನೋಭಾವ, ಕುತೂಹಲ ಉಂಟಾಗುತ್ತದೆ. ಆಗ ಪೋಷಕರು ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕಿದೆ, ತಮ್ಮ ಒತ್ತಡದ ಬದುಕಿಗೆ ಮಕ್ಕಳ ಬಾಲ್ಯದ ಅಮೂಲ್ಯ ಕ್ಷಣಗಳನ್ನು ಚಿವುಟಬಾರದು.
ಮತ್ತೊಂದು ದಾಖಲೆ ನಿರ್ಮಿಸಲು ತುಮಕೂರು ತಯಾರಿ
‘ನಮ್ಮ ಸಂವಿಧಾನ’ ಕನ್ನಡ ಪದದ ಆಕೃತಿ ರಚಿಸಲು ಮೊದಲಿಗೆ ಕ್ಯಾಡ್ ವಿನ್ಯಾಸದಲ್ಲಿ ತಯಾರಿಸಿ 270 x 40 ಅಡಿ ಅಳತೆಯಲ್ಲಿ ಬಾಟಲಿಗಳನ್ನು ಜೋಡಿಸಲಾಗಿದ್ದು, ಗಿನ್ನಿಸ್ ದಾಖಲೆ ನಿರ್ಮಿಸಲು ಪ್ರಯತ್ನಿಸಲಾಗಿದೆ.
ದೇಗುಲಗಳಂತೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕು: ಚಿದಾನಂದ ಎಂ ಗೌಡ
ಶಾಲೆಗಳು ಜ್ಞಾನ ದೇಗುಲಗಳಿದ್ದಂತೆ ದೇವಸ್ಥಾನಗಳಂತೆಯೇ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತದೆ ಎಂಬ ಉದ್ದೇಶದಿಂದ ಪ್ರತಿ ವರ್ಷ ನನ್ನ ಹುಟ್ಟು ಹಬ್ಬದಂದು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆದು ಹೈಟೆಕ್ ಮಾದರಿಯಲ್ಲಿ ನಿರ್ಮಿಸುತ್ತಿದ್ದೇನೆ. ಇದರಿಂದ ನನಗೆ ಹುಟ್ಟುಹಬ್ಬದ ಸಾರ್ಥಕತೆ ಕಾಣುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಜಿಲ್ಲೆಯ ರೈತರ ಹಿತ ಕಾಪಾಡಲು ಹಾಲು ಒಕ್ಕೂಟ ಬದ್ಧ: ಆರ್‌. ರಾಜೇಂದ್ರ
ರೈತರ ಹಿತ ಕಾಪಾಡುವ ಒಕ್ಕೂಟಗಳಿಗೆ ಹಾಲು ಪೂರೈಸಿ ಆ ನಿಟ್ಟಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಗತಿಗೆ ಪದಾಧಿಕಾರಿಗಳು ಕೈ ಜೋಡಿಸುವ ಮೂಲಕ ಮತ್ತಷ್ಠು ಬಲಪಡಿಸಬೇಕಿದೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ಕರೆ ನೀಡಿದರು.
ಪೋಷಕರ ಕನಸನ್ನು ನನಸು ಮಾಡಿ: ಮುರಳೀಧರ ಹಾಲಪ್ಪ
ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಆಗಬೇಕೆಂಬ ಕನಸು ಹೊತ್ತಿರುವ ಪೋಷಕರಿಗೆ ವಿದ್ಯಾರ್ಥಿಗಳಾದ ನೀವು ನಿಮ್ಮ ಪೋಷಕರ ಕನಸನ್ನು ನನಸು ಮಾಡುವತ್ತ ಗುರಿ ಹೊಂದಬೇಕು ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ನೀರಿನ ಬವಣೆ ಬಗೆಹರಿಸಿ: ಗ್ರಾಮಸ್ಥರ ಅಳಲು
ಕಳೆದ 12 ದಿನಗಳಿಂದ ಗ್ರಾಮಕ್ಕೆ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಕೊರಟಗೆರೆ ತಾಲೂಕು ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಗೊಂದಿಹಳ್ಳಿ ಗ್ರಾಮದ ಗ್ರಾಮಸ್ಥರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ತಮ್ಮ ಅಳಲನ್ನು ತೋಡಿಕೊಂಡು ಹೊಸದಾಗಿ ಒಂದು ಕೊಳವೆಬಾವಿ ಕೊರೆಸಿಕೊಟ್ಟು ಪ್ರಸ್ತುತ ತಲೆದೋರಿರುವ ನೀರಿನ ಬವಣೆಯನ್ನು ಬಗೆಹರಿಸಬೇಕೆಂದು ಪಟ್ಟುಹಿಡಿದರು.
ಗ್ಯಾರಂಟಿ ರೂಪದಲ್ಲಿ ಹಣ ಪೋಲು: ಮುನಿರತ್ನ ಆರೋಪ
52 ಸಾವಿರ ಕೋಟಿ ರು. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಪೋಲು ಮಾಡಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.
ಸ್ಮಶಾನಕ್ಕೆ ಹೋಗುವ ದಾರಿಗೆ ಬೇಲಿ: ತೆರವು
ತಾಲೂಕಿನ ದಂಡಿನಶಿವರ ಹೋಬಳಿಯ ಕುರುಬರಹಳ್ಳಿ ಬ್ಯಾಲಾದಲ್ಲಿ ಸಾರ್ವಜನಿಕರಿಗೆ ಮೀಸಲಿಟ್ಟಿದ್ದ ಸ್ಮಶಾನಕ್ಕೆ ಹೋಗುವ ದಾರಿಗೆ ಅಡ್ಡಲಾಗಿ ಬೇಲಿ ಹಾಕಿ ತೊಂದರೆಯುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ವೈ.ಎಂ. ರೇಣುಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.
ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಎಂ.ಟಿ. ಕೃಷ್ಣಪ್ಪ ಚಾಲನೆ
ಸುಮಾರು ೨೬೦ ಕ್ಕೂ ಹೆಚ್ಚು ಮನೆಗಳಿಗೆ ಸುಮಾರು ೧೩೦ ಲಕ್ಷ ರು. ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಯೋಜನೆಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved