ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲ: ಗೀತಾ ಶಿವರಾಜಕುಮಾರ್
ನಗರದ ಸಿದ್ಧಗಂಗಾ ಮಠಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭೇಟಿ ನೀಡಿ, ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು, ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.
ಗುಡಿಸಲು ಸುಟ್ಟ ಸಂತ್ರಸ್ತರಿಗೆ ಸೀರೆ ವಿತರಣೆ
ತಾಲೂಕಿನ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಸುಟ್ಟ ಗುಡಿಸಲು ಕುಟುಂಬಗಳಿಗೆ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯ ಟ್ರಸ್ಟ್ನ ಆಡಳಿತ ಮಂಡಳಿಯಿಂದ ದವಸ, ಧ್ಯಾನ, ಪುರುಷರಿಗೆ ಬಟ್ಟೆ, ಮಹಿಳೆಯರಿಗೆ ತಲಾ 10 ಸೀರೆ ವಿತರಿಸಲಾಯಿತು.
ಶ್ರೀ ಸಾಗಸಂದ್ರ ಕೆಂಪಮ್ಮದೇವಿ ಅದ್ಧೂರಿ ಆರತಿ ಅಗ್ನಿಕೊಂಡ ಮಹೋತ್ಸವ
ತಾಲೂಕಿನ ಐತಿಹಾಸಿಕ ಪ್ರಸಿದ್ಧ ಶ್ರೀ ಸಾಗಸಂದ್ರ ಕೆಂಪಮ್ಮದೇವಿ ಆರತಿ ಅಗ್ನಿಕೊಂಡ ಮಹೋತ್ಸವ ಸಾವಿರಾರು ಭಕ್ತರ ನಡುವೆ ವೈಭವದಿಂದ ಭಾನುವಾರ ಜರುಗಿತು.
ಶ್ರೀ ಕೆಂಪಮ್ಮದೇವಿಗೆ ಹರಕೆ ತೀರಿಸಿದ ಭಕ್ತರು
ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಕೆಂಪಮ್ಮ ದೇವಿ ಜಾತ್ರಾ ಮಹೋತ್ಸವ ಬಹಳ ಅದ್ಧೂರಿಯಾಗಿ ಭಾನುವಾರ ಜರುಗಿತು.
ಮುಗಿದ ಲೋಕ ಸಮರ ಫಲಿತಾಂಶಕ್ಕೆ ಕಾತುರ
ಬರೋಬ್ಬರಿ ಒಂದೂವರೆ ತಿಂಗಳ ಚುನಾವಣಾ ಪ್ರಕ್ರಿಯೆಗೆ ಕಡೆಗೂ ಬ್ರೇಕ್ ಬಿದ್ದಿದ್ದು ಫಲಿತಾಂಶಕ್ಕಾಗಿ ಜೂನ್ 4 ರವರೆಗೆ ಕಾಯಬೇಕು.
ಉಡುಸಲಮ್ಮ ದೇವಿ ಸಿಡಿ ಮಹೋತ್ಸವ
ಇಲ್ಲಿನ ಗ್ರಾಮ ದೇವತೆ ಶ್ರೀ ಉಡುಸಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸಿಡಿ ಮಹೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು
ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ: ಕೆ.ಎಂ.ತಿಮ್ಮರಾಯಪ್ಪ
ವಿಶ್ವ ಕಂಡ ಮಹಾನ್ ಮಾನವತಾವಾದಿ ಡಾ.ಬಿ.ಅಂಬೇಡ್ಕರ್ ಕಲ್ಪಿಸಿದ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮುನ್ನಡೆಯುತ್ತಿರುವುದು ನಮ್ಮೆಲ್ಲರ ಸುದೈವವಾಗಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹೇಳಿದರು.
ಇವಿಎಂ ಯಂತ್ರಗಳು ಸ್ಟ್ರಾಂಗ್ ರೂಂಗಳಲ್ಲಿ ಭದ್ರ
ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಎಲ್ಲ ಇವಿಎಂ ಯಂತ್ರಗಳನ್ನು ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸ್ಟ್ರಾಂಗ್ ರೂಂನಲ್ಲಿ ಇಡಲಾಗಿದ್ದು, ಈ ಎರಡು ಸ್ಟ್ರಾಂಗ್ ರೂಂಗಳ ಜವಾಬ್ದಾರಿಯನ್ನು ಸಿಆರ್ಪಿಎಫ್ಗೆ ಹಸ್ತಾಂತರಿಸಲಾಗಿದೆ.
ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ
ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಜಲವಿಲ್ಲದಿದ್ದರೆ ಸಕಲ ಜೀವರಾಶಿಗಳು ಬದುಕಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಜಲಮೂಲದ ರಕ್ಷಣೆಗೆ ಹೆಚ್ಚು ಆದ್ಯತೆ ನೀಡಬೇಕಿದೆ
ಏಕಶಿಲಾ ಬೆಟ್ಟದ ಕಾವಿಗೆ ಜನ ವಿಲ ವಿಲ
ಪಟ್ಟಣದಲ್ಲಿ ವೀಪರಿತ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು, ವಯೋವೃದ್ಧರು, ಮಕ್ಕಳು ಮನೆ ಬಿಟ್ಟು ಆಚೆ ಬರಲಾಗದಂತ ಸ್ಥಿತಿ ಎದುರಾಗಿದೆ.
< previous
1
...
422
423
424
425
426
427
428
429
430
...
537
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು