• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಅಂಬೇಡ್ಕರ್‌ ತತ್ವಾದರ್ಶ ಅಳವಡಿಸಿಕೊಳ್ಳಿ
ದಲಿತ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿಬೇಕಿದ್ದು, ಉನ್ನತ ಪದವಿ ಪಡೆದು ಸಮಾಜದಲ್ಲಿ ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಬೇಕು.
ಆಕಸ್ಮಿಕ ಬೆಂಕಿ;10 ಹೆಚ್ಚು ಗುಡಿಸಲುಗಳು ಭಸ್ಮ
ಆಕಸ್ಮಿಕ ಬೆಂಕಿ ತಗಲಿ ೧೦ ಗುಡಿಸಲುಗಳು ಭಸ್ಮವಾಗಿದ್ದು, ದವಸ, ಧಾನ್ಯ ಸೇರಿ ಹಲವು ವಸ್ತುಗಳು ಸಂಪೂರ್ಣ ಕರಕಲಾಗಿರುವ ಘಟನೆ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಜಗಳ; ವ್ಯಕ್ತಿ ಕೊಲೆ
ಕ್ಷುಲ್ಲಕ ಕಾರಣದಿಂದ ಜಗಳ ನಡೆದು ವ್ಯಕ್ತಿಯೊಬ್ಬ ಚಾಕುವಿನಿಂದ ಹೊಟ್ಟೆಗೆ ತಿವಿದ ಪರಿಣಾಮ ಯುವಕ ಗೋಪಾಲನಾಯ್ಕ್‌ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ
ತುರುವೇಕೆರೇಲಿ ಶೇ.80 ಶಾಂತಿಯುತ ಮತದಾನ
ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಮತದಾನವು ಶೇಕಡಾ ೮೦ ರಷ್ಟು ಆಗಿದೆ. ಎಲ್ಲಾ ಕಡೆಯೂ ಶಾಂತಿಯುತವಾಗಿ ಮತದಾನ ನಡೆದಿದೆ.
ಪಾವಗಡ ತಾಲೂಕಿನಲ್ಲಿ ಶೇ. 65ರಷ್ಟು ಮತದಾನ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ತಾಲೂಕಿನ 240 ಮತಗಟ್ಟೆಗಳಲ್ಲಿ ಶುಕ್ರವಾರ ಶಾಂತಿಯುತವಾಗಿ ಶೇ.65ರಷ್ಟು ಮತದಾನವಾಗಿದೆ.
ಪ್ರತಿಯೊಬ್ಬರೂ ಸಂವಿಧಾನ ಉಳಿಸಲು ಮುಂದಾಗಿ
ಸ್ವಾತಂತ್ರ ಬಂದು 77 ವರ್ಷ ಕಳೆದರೂ ಸಹ ಇಂದಿಗೂ ದಲಿತರಿಗೆ ಸಂಪೂರ್ಣವಾಗಿ ಸಾಮಾಜಿಕ ಸಮಾನತೆ ಸಿಕ್ಕಂತೆ ಕಾಣುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದರು.
ಶಾಂತಿಯಿಂದ ನಡೆದ ‘ಲೋಕ’ ಚುನಾವಣಾ ಮತದಾನ
ತಾಲೂಕಿನಾದ್ಯಂತ ಶುಕ್ರವಾರ ನಡೆದ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನವು ಶಾಂತಿ- ಸುವ್ಯವಸ್ಥೆಯಿಂದ ನಡೆಯಿತು.
ಶಾಸಕ ಕೆ. ಷಡಕ್ಷರಿಯಿಂದ ಮತದಾನ
ತುಮಕೂರು ಲೋಕಸಭಾ ಚುನಾವಣಾಯಲ್ಲಿ ತಿಪಟೂರಿನ ಬಾಲಕಿಯರ ಸರ್ಕಾರಿ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಶಾಸಕ ಕೆ. ಷಡಕ್ಷರಿ ಆಗಮಿಸಿ ತಮ್ಮ ಮತ ಚಲಾಯಿಸಿದರು.
ಇಂದಿನಿಂದ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಆರಂಭ
ನಗರದ ಶ್ರೀರಾಮಮಂದಿರದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಏ.27 ರಿಂದ ಮೇ.3ರವರೆಗೆ ನಡೆಯಲಿದೆ.
ಆಧ್ಯಾತ್ಮಿಕ ಚಿಂತನೆಗಳಿಗೆ ಒತ್ತು ನೀಡಿ
ಗಿಡ-ಮರ, ನೀರು-ಗಾಳಿ ಪ್ರತಿಫಲ ಅಪೇಕ್ಷೆ ಇಲ್ಲದೆ ಮನುಕುಲಕ್ಕೆ ಒಳ್ಳೆಯದನ್ನು ಮಾಡುತ್ತವೆ. ಮನುಷ್ಯ ಕೂಡ ಇತರರನ್ನು ಪ್ರೀತಿಸುವ ಎಲ್ಲರು ನಮ್ಮವರು ಎಂಬ ಭಾವನೆಗಳೊಂದಿಗೆ ಬದುಕಬೇಕು
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 537
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved