• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಣ್ಣಿನ ಅಸ್ತಿತ್ವವನ್ನು ಜಗತ್ತಿಗೆ ತೋರಿಸಿದ್ದು ಅಕ್ಕಮಹಾದೇವಿ: ಪರಮೇಶ್ವರಯ್ಯ
ಹೆಣ್ಣಿಗೆ ಅಸ್ತಿತ್ವವಿದೆ, ಮನಸ್ಸಿದೆ, ಶಕ್ತಿಯಿದೆ, ವಿಚಾರ ಸ್ವಾತಂತ್ರ್ಯವಿದೆ ಎಂಬುದನ್ನು ಜಗತ್ತಿಗೆ ಮೊದಲು ತೋರಿಸಿಕೊಟ್ಟವಳೇ ಹನ್ನೆರಡನೇ ಶತಮಾನದ ಶಿವಶರಣೆ ಅಕ್ಕಮಹಾದೇವಿ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಂ. ಪರಮೇಶ್ವರಯ್ಯ ತಿಳಿಸಿದರು.
ಪೊಲೀಸರಿಗೆ ಒಂದೇ ಕಡೆ 2 ವರ್ಷ ಸೇವೆ ಸಲ್ಲಿಕೆಗೆ ಅವಕಾಶ
ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 1 ವರ್ಷ ಪೂರೈಸಿದವರಿಗೆ ವರ್ಗಾವಣೆ ಮಾಡಲು ಅವಕಾಶವಿದೆ. ಈ ನಿಯಮವನ್ನು ಸಡಿಲಿಸಿ ಕನಿಷ್ಠ 2 ವರ್ಷ ಒಂದೇ ಕಡೆ ಸೇವೆ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು.
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಚಲುವರಾಯಸ್ವಾಮಿ
ರೈತರು ಒಂದೇ ಬೆಳೆಗೆ ಸೀಮಿತವಾಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಶಿರಾ: ಇಂದು ಬರಗೂರಲ್ಲಿ 2 ಕೋಟಿ ವೆಚ್ಚದ ಸರ್ಕಾರಿ ಶಾಲೆ ಉದ್ಘಾಟನೆ
ಫೆ. 3 ರ ಶನಿವಾರ ತಾಲೂಕಿನ ಬರಗೂರಿನಲ್ಲಿ 2 ಕೋಟಿ ರು. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಉದ್ಘಾಟನೆ ಮಾಡಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ ಗೌಡ ಹೇಳಿದರು.
ಹಾಸ್ಟೆಲ್‌ ಸಮಸ್ಯೆಗೆ ಕಿವಿಯಾದ ತಿಪ್ಪೇಸ್ವಾಮಿ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ತುಮಕೂರು ನಗರದ ರ್ಕಾಸರಿ ಪದವಿ ಪೂರ್ವ ಕಾಲೇಜು ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳ ಅಹವಾಲು ಆಲಿಸಿದರು.
ಸೃಜನಶೀಲತೆ ದೃಶ್ಯಮಾಧ್ಯಮದ ಜೀವಾಳ: ವಿಕಾಸ್‌ ನೇಗಿಲೋಣಿ
ನವಿರಾಗಿ ಕಥೆ ಹೇಳುವ, ಕಥೆಯಲ್ಲಿ ಜೀವಿಸುವ, ಹಳೆಯದನ್ನು ಬ್ರೇಕ್‌ ಮಾಡಿ ಹೊಸತನ್ನು, ನವ ಆಲೋಚನೆಗಳನ್ನು ದೃಶ್ಯ ಮಾಧ್ಯಮ ಬಯಸುತ್ತದೆ. ಇವೆಲ್ಲಕ್ಕೂ ಬರವಣಿಗೆ ದೃಶ್ಯ ಮಾಧ್ಯಮದ ಜೀವಾಳವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಕಥೆಗಾರ, ಹಿರಿಯ ಪತ್ರಕರ್ತ ವಿಕಾಸ್ ನೇಗಿಲೋಣಿ ಹೇಳಿದರು.
ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕಾಯಕ ಬಿಡುವುದಿಲ್ಲ: ನಂಜಾವಧೂತ ಸ್ವಾಮೀಜಿ
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಸ್‌ಎಂ ಆಂಗ್ಲ ಶಾಲೆ ಒತ್ತು ನೀಡುತ್ತಿದೆ: ಇಂದ್ರಾಣಮ್ಮ ಮೆಚ್ಚುಗೆ
ಬಡ ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿನ್ನೆಲೆಯಲ್ಲಿ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಸಹಕಾರಿಸುತ್ತಿರುವ ಎಸ್‌ಎಂ ಆಂಗ್ಲ ಶಾಲೆ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಾಣಮ್ಮ ಮೆಚ್ಚಿಗೆ ವ್ಯಕ್ತಪಡಿಸಿದರು
ಕೊರಟಗೆರೆ: ಜಕ್ಕೇನಹಳ್ಳಿ ರೈತರಿಂದ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ
ಜಕ್ಕೇನಹಳ್ಳಿ ಗ್ರಾಮ ವ್ಯಾಪ್ತಿಯ ಸರ್ಕಾರಿ ಕರಾಬ್ ಭೂಮಿಯಲ್ಲಿ ಸಾಗುವಳಿ ಮಾಡುವ ಬಡ ರೈತರ ಜಮೀನುಗಳಲ್ಲಿ ಅರಣ್ಯ ಇಲಾಖೆ ಸಸಿ ನೆಡಲು ಗುಂಡಿ ತೋಡುವ ಮೂಲಕ ತಮ್ಮನ್ನು ಒಕ್ಕಲೆಬ್ಬಿಸುತ್ತಿದೆ ಎಂದು ಸಂತ್ರಸ್ತ ರೈತರು ಅಳಲು ತೋಡಿ ಕೊಳ್ಳುತ್ತಿರುವುದಲ್ಲದೆ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಸಂಶೋಧನಾ ನಿಯತಕಾಲಿಕೆ ಸಂಶೋಧನೆಯಲ್ಲಿ ತೊಡಗಲು ಕೈಪಿಡಿ: ಡಾ.ಜಿ. ಪರಮೇಶ್ವರ
ತುಮಕೂರಿನ ಶ್ರೀ ಸಿದ್ದಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಒಳಗೊಂಡ ‘ಪರಂ-24’ ವಾರ್ಷಿಕ ಸಂಚಿಕೆಯನ್ನು ಗೃಹಸಚಿವ ಡಾ.ಜಿ. ಪರಮೇಶ್ವರ್ ಬಿಡುಗಡೆ ಮಾಡಿದರು.
  • < previous
  • 1
  • ...
  • 423
  • 424
  • 425
  • 426
  • 427
  • 428
  • 429
  • 430
  • 431
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved