• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಷಪೂರಿತ ಮೇವು ಸೇವನೆ: ಕುರಿ, ಮೇಕೆಗಳು ಸಾವು
ವಿಷಪೂರಿತ ಆಹಾರ ಸೇವಿಸಿ 60 ಕುರಿ ಹಾಗೂ ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶುಕ್ರವಾರ ತಾಲೂಕಿನ ವಡ್ರೇವು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ: ಸುಶೀಲಾ
ಕನ್ನಡ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಬದುಕಿನಲ್ಲಿ ಅಳವಡಿಸಿಕೊಂಡು ಸಾಧನಾ ಪರರಾದಾಗ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಸುಶೀಲಾ ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
28 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ವಿಜಯೇಂದ್ರ
ಮುಂಬರುವ ಸಂಸತ್ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ತುರುವೇಕೆರೆ: ಒತ್ತುವರಿ ಮಾಡಿದ್ದ ಜಮೀನು ತೆರವುಗೊಳಿಸಿ ರಸ್ತೆ ನಿರ್ಮಾಣ
ತುರುವೇಕೆರೆ ತಾಲೂಕಿನ ತಂಗಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಾಲೂಕು ಆಡಳಿತ ತೆರವುಗೊಳಿಸಲಾಯಿತು.
ಇಂಗ್ಲಿಷ್‌, ದೈಹಿಕ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ
ಕೊರಟಗೆರೆ ತಾಲೂಕಿನ ಅರಸಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು .ಕೆ.ವಿ ಅವರ ನಿರ್ದೇಶನದಂತೆ ಮಂಗಳವರ ಇಂಗ್ಲಿಷ್‌ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ತುಮಕೂರು: ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಪ್ರತಿಭಟನೆ
ದಲಿತ ಹಾಗೂ ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.
ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು
ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಬಸವ ಸ್ವಾಮೀಜಿ
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಿದೆ. ನಮ್ಮ ದೇಶದ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಸೃಷ್ಠಿ ಮಾಡಿಕೊಳ್ಳುವ ಯುವಕರಿಗೆ ನಮ್ಮ ಸಹಕಾರ ಅಗತ್ಯವಾಗಿದೆ ಎಂದು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ಬಸವ ಸ್ವಾಮೀಜಿ ತಿಳಿಸಿದರು.
ಮನೆ ಕಳ್ಳನ ಬಂಧನ: ೧೮ ಲಕ್ಷದ ವಸ್ತುಗಳ ವಶ
ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ತುರುವೇಕೆರೆ ಮತ್ತು ಕುಣಿಗಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
  • < previous
  • 1
  • ...
  • 424
  • 425
  • 426
  • 427
  • 428
  • 429
  • 430
  • 431
  • 432
  • ...
  • 467
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved