ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಚ್ಚಿನ ಬಸ್ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
ಗುಬ್ಬಿ: ಕೊಪ್ಪ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
25ಕ್ಕೆ ಡಾ. ಹುಲಿನಾಯ್ಕರ್ 75 ನೇ ಹುಟ್ಟುಹಬ್ಬ ಆಚರಣೆ
ಹುಲಿನಾಯ್ಕರ್ ಅವರಿಗೆ ಅಮೃತ ಮಹೋತ್ಸವ, ಅಂತರಂಗದ ಅವಲೋಕನ ಕಾರ್ಯಕ್ರಮ
ಶೀಘ್ರ ಆಧುನಿಕ ವಧಾಗಾರ ಉದ್ಘಾಟನೆ
ಶಿರಾ ನಗರದಲ್ಲಿ ಶೀಘ್ರದಲ್ಲೇ ವಧಾಗಾರ ಉದ್ಘಾಟನೆಯಾಗಲಿದ್ದು, ಕುರಿ ಮತ್ತು ಮೇಕೆ ಮಾಂಸ ರಫ್ತನ್ನು ಈ ವಧಾಗಾರ ಉತ್ತೇಜಿಸಲಿದ್ದು, ತಾಲೂಕಿನಲ್ಲಿ ಕುರಿ ಮತ್ತು ಮೇಕೆಗಳಿಗೆ ಬೇಡಿಕೆ ಹೆಚ್ಚಲಿದೆ ಎಂದು ಶಾಸಕ ಟಿಬಿ ಜಯಚಂದ್ರ ಹೇಳಿದರು.
ವೇಗದ ಚಾಲನೆಯಿಂದ ಪಾದಚಾರಿ ಸಾವು: ಚಾಲಕಗೆ 6 ತಿಂಗಳ ಜೈಲು
ಅತಿವೇಗದ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆಯಿಂದ ಪಾದಚಾರಿಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಆರು ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ಐದು ಸಾವಿರ ರು. ದಂಡವನ್ನು ಹೈಕೋರ್ಟ್ ಕಾಯಂಗೊಳಿಸಿದೆ.
ಕಾರು ನಾಲೆಗೆ ಬಿದ್ದು ಜಲ ಸಮಾಧಿಯಾಗಿದ್ದ ಐವರ ಅಂತ್ಯಕ್ರಿಯೆ
ಪಾಂಡಪುರದ ಬಳಿಯಿರುವ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕೈದಾಳ ಗ್ರಾಮದ ಜಲ ಸಮಾಧಿಯಾಗಿದ್ದ ಐವರ ಮೃತದೇಹಗಳ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು.
ತುರುವೇಕೆರೆ ೨೯೧ ಮಿಲಿ ಮೀಟರ್ ಮಳೆ
ತುರುವೇಕೆರೆ ತಾಲೂಕಿನಲ್ಲಿ ಸೋಮವಾರ ರಾತ್ರಿ ೨೯೧ ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಹಂಗಾಮು ಬೆಳೆ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.
ಆಂಬ್ಯುಲೆನ್ಸ್ ಗೆ ಸಿಲುಕಿ ವೃದ್ಧನ ಸಾವು
ಆಂಬ್ಯುಲೆನ್ಸ್ ಗೆ ಸಿಕ್ಕಿ ವೃದ್ಧ ಮೃತಪಟ್ಟಿರುವ ಘಟನೆ ತಾಲೂಕಿನ ಮಾಯಸಂದ್ರದಲ್ಲಿ ನಡೆದಿದೆ.
ಶಿಕ್ಷಕರ ಗೈರು ವಿರುದ್ಧ ಶಾಲೆಗೆ ಬೀಗ ಜಡಿದು ಪ್ರತಿಭಟನೆ
ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಚಿರತೆ ದಾಳಿ: ಬಾಲಕಿ ಪಾರು
ಮಗುವಿನ ಮೇಲೆ ದಾಳಿ ಮಾಡಿ ಹೊತ್ತೊಯಲು ಯತ್ನಿಸಿದ ಚಿರತೆಯನ್ನು ಬೆದರಿಸಿ ಮಗುವನ್ನು ಉಳಿಸಿಕೊಂಡ ಘಟನೆ ತುಮಕೂರು ತಾಲೂಕು ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ನಡೆದಿದೆ.
ಡಾ.ಬರಗೂರು ಸಾಂಸ್ಕೃತಿಕ ಕೇಂದ್ರ ಉದ್ಘಾಟನೆ
ನಾಡೋಜ ಡಾ.ಬರಗೂರು ಪ್ರತಿಷ್ಠಾನ ಬೆಂಗಳೂರು ಅವರ ಸಹಯೋಗದೊಂದಿಗೆ ನಾಡೋಜ ಡಾ.ಬರಗೂರು ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆ
< previous
1
...
424
425
426
427
428
429
430
431
432
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?