• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಯಕರ್ತರು ಸಂಘಟಿತರಾಗಿ ಪಕ್ಷ ಕಟ್ಟಬೇಕು: ಹನುಮಂತೇಗೌಡ
ಸಂಘಟಿತರಾಗಿ ಪಕ್ಷ ಸದೃಢವಾಗಿ ಕಟ್ಟುವುದರೊಂದಿಗೆ, ಮುಂದಿನ ದಿನಗಳಲ್ಲಿ ಪಾವಗಡ ತಾಲೂಕಿನಲ್ಲಿ ಭಾರತೀಯ ಜನತಾ ಪಕ್ಷದ ಧ್ವಜ ಹಾರಿಸುವಂತೆ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷ ಭೀಮನಕುಂಟೆ ಹನುಮಂತೇಗೌಡ ಕಾರ್ಯಕರ್ತರಿಗೆ ಕರೆ ನೀಡಿದರು.
ತುಮಕೂರು ಜಿಲ್ಲೆಯಲ್ಲಿ 22,67,153 ಮತದಾರರು: ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾಹಿತಿ
ತುಮಕೂರು ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಅಂತಿಮ
ಡಾ. ಶಿವಕುಮಾರಸ್ವಾಮೀಜಿ ಆದರ್ಶ ಸಮಾಜಕ್ಕೆ ಪ್ರಸ್ತುತ: ರೇಣುಕಯ್ಯ
ಧರ್ಮಾತೀತ, ಜಾತ್ಯಾತೀತ ತತ್ವಗಳ ತಳಹದಿಯ ಮೇಲೆ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಹಗಲಿರುಳು ಕಾಯಕ ಮಾಡುತ್ತಾ ಜೀವನ ನವೆಸಿದ ಸಂತ ಶ್ರೇಷ್ಠ ಶರಣರೇ ಡಾ. ಶಿವಕುಮಾರಸ್ವಾಮೀಜಿಗಳೆಂದು ನಗರದ ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ತಿಳಿಸಿದರು.
ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಎಂ.ಶಿವಮೂರ್ತಿ
ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು: ಎಂ.ಶಿವಮೂರ್ತಿ
ಶಿರಾ: ನಾಳೆಯಿಂದ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಜಾತ್ರಾ ಮಹೋತ್ಸವ ಜ. ೨೫ ರಿಂದ ಫೆ. ೬ ರವರೆಗೆ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ಸಾವಿರಾರು ಭಕ್ತರ ಸಮಕ್ಷಮದಲ್ಲಿ ವೈಭವಯುತವಾಗಿ ನಡೆಯಲಿದೆ.
ಸಂಸ್ಕೃತ ಭಾಷೆ ಜಗತ್ತಿನ ಶ್ರೇಷ್ಠವಾಹಿನಿ: ಪ್ರಭಾಕರ
ತುಮಕೂರು ವಿವಿಯಲ್ಲಿ ‘ಆಧುನಿಕಯುಗದಲ್ಲಿ ಸಂಸ್ಕೃತದ ಅವಶ್ಯಕತೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ
ತುಮಕೂರು: ಅಂಗನವಾಡಿ, ಬಿಸಿಯೂಟ ನೌಕರರಿಂದ ಪ್ರತಿಭಟನೆ
ತುಮಕೂರಿನಲ್ಲಿ ಅಂಗವಾಡಿ, ಬಿಸಿಯೂಟ ನೌಕರರ ಪ್ರತಿಭಟನೆ
ನೇತಾಜಿ ಬ್ರಿಟಿಷ್‌ ಅಧಿಕಾರಿಗಳಿಗೆ ಸಿಂಹಸ್ವಪ್ನ: ನಿಧಿಕುಮಾರ್‌
ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿ ತುಮಕೂರು ಜಿಲ್ಲಾ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127 ನೇ ಜನ್ಮ ದಿನೋತ್ಸವವನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
21 ಕೇಂದ್ರಗಳಲ್ಲಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಶಾಸಕ ಸುರೇಶ್ ಗೌಡ
ತುಮಕೂರಿನಲ್ಲಿ ನಾಳೆ 21 ಕೊಬ್ಬರಿ ಖರೀದಿ ಕೇಂದ್ರಗಳ ಉದ್ಘಾಟನೆ
ಧರೆಗಿಳಿದ ಬಾಲರಾಮ: ಮೋದಿ ಹಸ್ತದಿಂದ ಪ್ರಾಣ ಪ್ರತಿಷ್ಠೆ
ಶತಕೋಟಿ ಭಾರತೀಯರ ಐದು ಶತಮಾನಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಬಾಲರಾಮನ ಪ್ರತಿಷ್ಠಾಪನೆ ಸೋಮವಾರ ಮಧ್ಯಾಹ್ನ 12.30ರ ಶುಭಮುಹೂರ್ತದಲ್ಲಿ ನೆರವೇರಿದೆ.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 466
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved