• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಯುಸಿ: ಜಿಲ್ಲೆ ಪ್ರಥಮ ಸ್ಥಾನ ಪಡೆದ ಮೇಘನಾಗೆ ಸನ್ಮಾನ
ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ
ಗ್ಯಾರಂಟಿಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ: ಶಾಸಕ ಟಿ.ಬಿ.ಜಯಚಂದ್ರ
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಂದ ಜನರಲ್ಲಿ ಬರ ಎದುರಿಸುವ ಶಕ್ತಿ ಬಂದಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಒಂದು ವರ್ಷಕ್ಕೆ 56,೦೦೦ ಕೋಟಿ ರು. ನೀಡುತ್ತಿದೆ
ಸರ್ವರೂ ಸಮಾನರೆಂಬ ಅಂಬೇಡ್ಕರ್‌ ತತ್ವ ಪಾಲಿಸಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭಿಕ್ಷ, ನ್ಯಾಯಯುತವಾಗಿ ಸಾಗುತ್ತಿದೆ
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಮಾಜಿ ಎಂಎಲ್ಸಿ ಬೆಮಲ್ ಕಾಂತರಾಜ್
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.
ದೇಶಕ್ಕೆ ಅನನ್ಯತೆ ತಂದುಕೊಟ್ಟ ಅಂಬೇಡ್ಕರ್
ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿಕೊಟ್ಟು ಭಾರತಕ್ಕೆ ಅನನ್ಯತೆಯನ್ನು ತಂದುಕೊಟ್ಟ ಮಹಾನ್ ಚೇತನ ಎಂದೆನಿಸಿದ್ದಾರೆ
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ: ನ್ಯಾಯಾಧೀಶ ಕೆ.ಯಾದವ್‌
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ. ಹಿಂದು ಧರ್ಮ ದುರ್ಬಲಗೊಳ್ಳಲು ಜಾತಿ ಪದ್ಧತಿಯೇ ಮೂಲ ಕಾರಣ ಎಂಬದನ್ನು ಯಾರು ಮರೆಯಲಾಗದು
ಗುಂಡರ್ಲಹಳ್ಳಿ ಗ್ರಾಮದ ಅಂಬೇಡ್ಕರ್‌ ಜಯಂತಿ
ಸಂವಿಧಾನ ಅರ್ಥೈಸಿಕೊಳ್ಳುವ ಮೂಲಕ ಪ್ರಗತಿ ಕಾಣುವಂತೆ ತಾಲೂಕು ಕಾಂಗ್ರೆಸ್‌ ಮುಖಂಡ, ಬ್ಯಾಡನೂರು ಗ್ರಾಪಂ ಅಧ್ಯಕ್ಷ ಗುಂಡರ್ಲಹಳ್ಳಿ ಅಡಿಟರ್‌ ಗೋಪಾಲಕೃಷ್ಣ ಕರೆ ನೀಡಿದರು
ಅಂಬೇಡ್ಕರ್ ವಿಚಾರಧಾರೆ ಇತರರಿಗೆ ಮಾದರಿ: ರಂಗರಾಜು
ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.
ಅಖಂಡ ಭಾರತಕ್ಕೆ ಅಂಬೇಡ್ಕರ್‌ ಕಾರಣ: ಶಾಸಕ ಜಿ.ಬಿ.ಜ್ಯೋತಿಗಣೇಶ್
ಹಲವು ಸಂಸ್ಕೃತಿ, ಪದ್ಧತಿಗಳ ವೈವಿಧ್ಯತೆಯ ದೇಶ ಅಖಂಡ ಭಾರತವಾಗಿ ಉಳಿಯಲು ಡಾ.ಬಿ.ಆರ್.ಅಂಬೇಡ್ಕರ್‌ ಅವರ ಸಂವಿಧಾನ ಕಾರಣವಾಗಿದೆ.
ಮಠಾಧೀಶರ ಭೇಟಿ ಮಾಡಿದ ಗೃಹ ಸಚಿವ ಪರಮೇಶ್ವರ್‌
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ತುಮಕೂರು ಜಿಲ್ಲೆಯ ಪ್ರಭಾವಿ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 537
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved