• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿಯಿಂದ ಉಪವಾಸ ಸತ್ಯಾಗ್ರಹ
ಅಬಕಾರಿ ನೀತಿಗಳ ಉಲ್ಲಂಘನೆ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವ ಬಿಜೆಪಿ ನೇತೃ ತ್ವದ ಕೇಂದ್ರ ಸರ್ಕಾರದ ಧಮನಕಾರಿ ನೀತಿಯನ್ನು ವಿರೋಧಿಸಿ ಭಾನವಾರ ಅಮ್ ಆದ್ಮಿ ಪಾರ್ಟಿ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಎಲ್ಲಾ ರಾಜಕೀಯ ಪಕ್ಷಗಳಿಂದ ಕಾಡುಗೊಲ್ಲರ ಮೂಗಿಗೆ ಎಸ್ಟಿ ಪಟ್ಟಿ ತುಪ್ಪ: ಜಿ.ಕೆ.ನಾಗಣ್ಣ
ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀ ಯ ಪಕ್ಷಗಳ ಮುಖಂಡರು ಕಾಡುಗೊಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕೇಂದ್ರದಲ್ಲಿರುವ ಎಸ್ಟಿ ಮೀಸಲಾತಿ ಪಟ್ಟಿಗೆ ಕಾಡುಗೊಲ್ಲರನ್ನು ಸೇರಿಸಲು ಶ್ರಮಿಸುವ ವ್ಯಕ್ತಿಗಳಿಗೆ ಕಾಡುಗೊಲ್ಲರ ಬೆಂಬಲ ಸಿಗಲಿದೆ ಎಂದು ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್‌ ಮುಖಂಡರು ಪಕ್ಷ ತೊರೆದಿಲ್ಲ: ಆರ್‌.ಸಿ.ಅಂಜನಪ್ಪ
ಯಾವೊಬ್ಬ ಜೆಡಿಎಸ್ ಮುಖಂಡರು, ಮಾಜಿ ಕಾರ್ಪೊರೇಟರ್‌ಗಳು, ಕಾರ್ಯಕರ್ತರು ಪಕ್ಷ ಬಿಟ್ಟುಹೋಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ, ಎಲ್ಲರೂ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಸೋಮಣ್ಣ ಅವರ ಗೆಲುವಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿ ದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜನಪ್ಪ ಹೇಳಿದರು.
ಪೈಪ್‌ಲೈನ್ ಒಡೆದು ಚರಂಡಿ ಪಾಲಾಗುತ್ತಿದೆ ನೀರು; ಅಕ್ಕಿರಾಂಪುರ ಗ್ರಾಪಂ ಪಿಡಿಒ ನಿರ್ಲಕ್ಷ್ಯ
ಬಯಲುಸೀಮೆ ಪ್ರದೇಶವಾದ ಕೊರಟಗೆರೆ ಕ್ಷೇತ್ರದಲ್ಲಿ ಹನಿನೀರಿಗೆ ಪರದಾಡುವ ಪರಿಸ್ಥಿತಿಯಿದೆ. ಆದರೇ ಅಕ್ಕಿರಾಂಪುರ ಗ್ರಾಪಂ ಪಿಡಿಒ ಮತ್ತು ವಾಟರ್‌ಮ್ಯಾನ್‌ಗೆ ನೀರಿನ ಮಹತ್ವವೇ ಇನ್ನೂ ಅರ್ಥವಾಗಿಲ್ಲ. ಕಳೆದ ೩ದಿನಗಳಿಂದ ಕುಡಿಯುವ ನೀರು ಚರಂಡಿ ಮತ್ತು ರಸ್ತೆಗೆ ಹರಿಯುತ್ತಿದ್ದರೂ ಕಂಡುಕಾಣದಂತೆ ಅಧಿಕಾರಿ ವರ್ಗ ಮೌನಕ್ಕೆ ಶರಣಾಗಿದೆ.
ತುಮಕೂರು ಜಿಲ್ಲೆಯ ಮೊದಲ ಮೇವು ಬ್ಯಾಂಕ್‌ಗೆ ಚಾಲನೆ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌
ಮುಂಗಾರಿನಲ್ಲಿ ಮಳೆ ಬಂದು ಮೇವು ಬರುವವರೆಗೂ ಮೇವು ಬ್ಯಾಂಕನ್ನು ನಡೆಸುವುದರಿಂದ ಪಶುಪಾಲಕರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಅವರು ತಿಳಿಸಿದ್ದಾರೆ.
ಅಚ್ಚೆ ದಿನ್ ಕಲ್ಪಿಸುವಲ್ಲಿ ನರೇಂದ್ರಮೋದಿ ಸಂಪೂರ್ಣ ವಿಫಲ: ಮಾವಳ್ಳಿ ಶಂಕರ್
ನರೇಂದ್ರಮೋದಿ ನೇತೃತ್ವದ 10ವರ್ಷಗಳ ಎನ್.ಡಿ.ಎ ಆಡಳಿತ ಜನಸಾಮಾನ್ಯರಿಗೆ ಅಚ್ಛೇ ದಿನ್ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತ, ಬಡವರ, ದೀನ ದಲಿತರು, ಹಿಂದುಳಿದ ವರ್ಗಗಳ ವಿರೋಧಿಯಾಗಿರುವ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ.
ಮಾಜಿ ಸಚಿವ ಮಾಧುಸ್ವಾಮಿ ಭೇಟಿಯಾದ ಎಸ್‌.ಪಿ.ಮುದ್ದಹನುಮೇಗೌಡ
ಮೈತ್ರಿ ಅಭ್ಯರ್ಥಿ ಸೋಮಣ್ಣ ಮೇಲೆ ಮಾಧುಸ್ವಾಮಿಗೆ ಮುನಿಸು ಇನ್ನೂ ಕಡಿಮೆಯಾಗದ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಭೇಟಿಯಾಗಿದ್ದು ಚರ್ಚೆಗೆ ಗ್ರಾಸವಾಗಿದೆ. ಚಿಕ್ಕನಾಯಕನಹಳ‍್ಳಿ ತಾಲೂಕು ಜೆಸಿ.ಪುರದಲ್ಲಿರುವ ಮಾಧುಸ್ವಾಮಿ ಮನೆಗೆ ಮುದ್ದಹನುಮೇಗೌಡ ಹೂಗುಚ್ಛ ನೀಡಿ ಕುಶಲೋಪರಿ ಮಾತನಾಡಿದರು.
ದೇಶಕ್ಕಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಗೋವಿಂದ ಕಾರಜೋಳ
ದೇಶದ ಸುರಕ್ಷತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ ೨೮ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಎಂದು ಚಿತ್ರದುರ್ಗ ಲೋಕಸಭಾ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದ್ದಾರೆ.
ಕೋಟೆನಾಡು ಕ್ಷೇತ್ರದಲ್ಲಿ ಕಮಲ ಅರಳಿಸಿ : ಗೋವಿಂದ ಕಾರಜೋಳ
ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರದಾನಿಯಾಗಬೇಕು. ಹೆಚ್ಚಿನ ಮತಹಾಕುವ ಮೂಲಕ ಕೋಟೆನಾಡು ಕ್ಷೇತ್ರದಲ್ಲಿ ಕಮಲ ಆರಳಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಮನವಿ ಮಾಡಿದ್ದಾರೆ.
ತುಮಕೂರು ಲೋಕಸಭಾ ಕಣದಲ್ಲಿ 22 ಅಭ್ಯರ್ಥಿಗಳು
ತುಮಕೂರು ಲೋಕಸಭಾ ಕ್ಷೇತ್ರದಿಂದ 22 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 537
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved