• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾನ ಜಾಗೃತಿಗಾಗಿ ತುಮಕೂರಿನಲ್ಲಿ ಟ್ರ್ಯಾಕ್ಟರ್ ಜಾಥಾ
ತುಮಕೂರು ನಗರದ ಯಲ್ಲಾಪುರದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಕಮಿಟಿಯ ನಿರ್ದೇಶನದಂತೆ ತೋಟಗಾರಿಕಾ ಇಲಾಖಾ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕುರಿತ ಟ್ರಾಕ್ಟರ್ ಜಾಥಾ ಆಯೋಜಿಲಾಗಿತ್ತು.
ಅಧಿಕಾರದ ಒತ್ತಡದಿಂದ ಮಾನವೀಯ ಮೌಲ್ಯ ಕುಸಿತ: ನ್ಯಾ.ಜಯಂತಕುಮಾರ್‌
ಅಧಿಕಾರದ ಒತ್ತಡಗಳಿಗೆ ಸಿಲುಕಿ ಪ್ರಾಮಾಣಿಕತೆ, ಮೌಲ್ಯ, ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆರೆಗೋಡಿ-ರಂಗಾಪುರ ಶ್ರೀಮಠಕ್ಕೆ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಭೇಟಿ
ಕಲ್ಪತರು ನಾಡಿನ ಸುಪ್ರಸಿದ್ಧ ಶ್ರೀಮಠಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಶ್ರೀ ಗುರುಪರದೇಶಿಕೇಂದ್ರ ಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.
ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಬೆಂಬಲಿಸಿ: ವಿ.ಸೋಮಣ್ಣ
ದೇಶದ ಉತ್ತಮ ಭವಿಷ್ಯ ಹಾಗೂ ದೇಶದ ಜನರು ಸ್ವಾಭಿಮಾನಿಗಳಾಗಿ ಬದುಕುವ ಸಲುವಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ.
ನೀತಿ ಸಂಹಿತೆ: ಖುದ್ದು ವಾಹನ ಪರಿಶೀಲಿಸಿದ ಡಿಸಿ ಶುಭಾ ಕಲ್ಯಾಣ್‌, ಎಸ್ಪಿ ಕೆ.ವಿ. ಅಶೋಕ್
ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಅನಿರೀಕ್ಷಿತವಾಗಿ ಜಂಟಿ ಭೇಟಿ ನೀಡಿ ಪರಿಶೀಲಿಸಿದರು. ಇದಲ್ಲದೆ ಚೆಕ್‌ಪೋಸ್ಟ್ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಸೇರಿ ವಿವಿಧ ವಾಹನಗ ಳನ್ನು ಕೆಲಹೊತ್ತು ತಾವೇ ಖುದ್ದಾಗಿ ತಪಾಸಣೆ ನಡೆಸಿ ಕರ್ತವ್ಯನಿರತ ಅಧಿಕಾರಿ/ಸಿಬ್ಬಂದಿಗೆ ಮಾದರಿಯಾದರು.
ಬಾಬು ಜಗಜೀವನ್‌ ರಾಮ್‌ ಅವರ ತತ್ವಾದರ್ಶಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಶುಭಾಕಲ್ಯಾಣ್‌
ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನರಾಂ ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭಾಕಲ್ಯಾಣ್ ಕರೆ ನೀಡಿದ್ದಾರೆ.
ಮೇಲ್ವರ್ಗಗಳ ಪಿತೂರಿಯಿಂದ ಬಾಬು ಜಗಜೀವನ್‌ ರಾಮ್‌ಗೆತಪ್ಪಿದ ಪ್ರಧಾನಿ ಹುದ್ದೆ: ಎನ್.ಕೆ.ನಿಧಿಕುಮಾರ್
ಮೇಲ್ವರ್ಗಗಳ ಪಿತೂರಿಯಿಂದ ಪ್ರಧಾನಿ ಹುದ್ದೆಯನ್ನು ಬಾಬೂಜಿ ಕೂದಲೆಳೆಯ ಅಂತರದಲ್ಲಿ ಕಳೆದುಕೊಂಡರು. ಆದರೂ ಎದೆಗುಂದದೆ, ಬಡವರು, ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ತರುವ ಮೂಲಕ ಇಡೀ ದೇಶಕ್ಕೆ ಬಾಬು ಜಗಜೀವನ್ ರಾಂ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ತಿಳಿಸಿದ್ದಾರೆ.
ಮತದಾನ ಪ್ರಮಾಣ ಶೇ.80ಕ್ಕಿಂತ ಹೆಚ್ಚಾಗಲಿ: ಜಿಲ್ಲಾ ಪಂಚಾಯಿತಿ ಸಿಇಓ ಜಿ. ಪ್ರಭು
ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಕನಿಷ್ಠ ಶೇಕಡಾ 80ಕ್ಕಿಂತ ಹೆಚ್ಚಿಸುವ ಸಂಕಲ್ಪ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಜಿ. ಪ್ರಭು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಹಸಿರು ಕ್ರಾಂತಿ ಮೂಲಕ ಭಾರತವನ್ನು ಕಾಪಾಡಿದ ಬಾಬು ಜಗಜೀವನ್‌ ರಾಂ: ಕೆಂಚಮಾರಯ್ಯ
ತುತ್ತು ಅನ್ನಕ್ಕೂ ಪರದಾಡುತ್ತಿದ್ದ ಸ್ವತಂತ್ರ ಭಾರತವನ್ನು ಹಸಿವಿನಿಂದ ಕಾಪಾಡಿದ್ದು ಬಾಬು ಜಗಜೀವನ್‌ರಾಂ ಅವರ ಹಸಿರು ಕ್ರಾಂತಿ. ಇಂದು ಆಹಾರ ಬೆಳೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದ್ದರೆ, ಅದಕ್ಕೆ ಮೂಲ ಕಾರಣಕರ್ತರು ನಮ್ಮ ಜಗಜೀವನರಾಂ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬಿಸಿಲಿನ ತಾಪಕ್ಕೆ ಕನ್ನಮೇಡಿ ಕೆರೆಯಲ್ಲಿ ಲಕ್ಷಾಂತರ ಮೀನು ಸಾವು
ಬಿಸಿಲಿನ ತಾಪಕ್ಕೆ ನೀರು ಬರಿದಾಗುತ್ತಿರುವ ಹಿನ್ನೆಲೆ ತಾಲೂಕಿನ ಕನ್ನಮೇಡಿ ಗ್ರಾಮದ ದೊಡ್ಡ ಕೆರೆಯಲ್ಲಿ ಲಕ್ಷಾಂತರ ಮೀನು ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 537
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved