• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿಪಟೂರು: ಸಂಭ್ರಮದ ಸುಗ್ಗಿ ಸಂಕ್ರಾಂತಿ ಆಚರಣೆಗೆ ಸಿದ್ದತೆ

ಈ ಬಾರಿ ಕಡಲೇಕಾಯಿ, ಕಬ್ಬು, ಅವರೇಕಾಯಿ ಬೇರೆ ಬೇರೆ ಕಡೆಗಳಿಂದ ಹೇರಳವಾಗಿ ಬಂದಿದ್ದು, ತಿಪಟೂರು ನಗರದಲ್ಲಿ ಎಲ್ಲಿ ನೋಡಿದರೂ ಕಡಲೇಕಾಯಿ, ಅವರೆಕಾಯಿದ್ದೇ ರಾಶಿ.

ಪ್ರಕೃತಿಯ ಸಮತೋಲನ ಕಾಪಾಡಿ: ಮಲ್ಲಿಕಾರ್ಜುನಪ್ಪ
ಆಮ್ಲಜನಕ ಉತ್ಪಾದನೆ, ಇಂಗಾಲದ ಚಕ್ರ ನಿಯಂತ್ರಣ, ಜೀವವೈವಿದ್ಯ ಸಂರಕ್ಷಣೆ ಮತ್ತು ಆರ್ಥಿಕ ಬೆಳವಣಿಗೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಅರಣ್ಯಗಳು ಮತ್ತು ವನ್ಯಜೀವಿಗಳು ಪರಿಸರ ರಕ್ಷಣೆಗೆ ಅವಶ್ಯಕವಾಗಿದೆ.ವಿದ್ಯಾರ್ಥಿ ದೆಸೆಯಲ್ಲಿಯೇ ಅವರಲ್ಲಿ ಪರಿಸರ ಕಾಳಜಿಯ ಬಗ್ಗೆ ಅರಿವು ಮೂಡಿಸಬೇಕು.
ತುರುವೇಕೆರೆ: ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಕೆಗೆ ಮನವಿ
ಬೇಡಿಕೆಗಳನ್ನು ಜಾರಿಗೊಳಿಸುವ ಸಂಬಂಧ ರಾಜ್ಯದ ಎಲ್ಲ ಶಾಸಕರನ್ನೂ ಜ.೧೯ ರಿಂದ ೨೧ ರೊಳಗೆ ಭೇಟಿ ಮಾಡಿ ರಾಜ್ಯದ ಸರ್ಕಾರಿ ನೌಕರರು ಅನುಭವಿಸುತ್ತಿರುವ ಸಂಕಷ್ಟವನ್ನು ವಿವರಿಸಬೇಕೆಂದು ನಿರ್ಣಯಿಸಲಾಗಿತ್ತು
ಸ್ವಾಭಿಮಾನದ ಬದುಕಿಗೆ ಮೋದಿ ಯೋಜನೆಗಳೇ ಗ್ಯಾರಂಟಿ: ಜಿ.ಎಸ್.ಬಸವರಾಜು
ದೇಶದ ಜನರ ಸರ್ವತೋಮುಖ ಬೆಳವಣಿಗೆಗೆ ಪ್ರಧಾನಿ ಮೋದಿಯವರ ಯೋಜನೆಗಳು ಸಹಕಾರಿಯಾಗಿವೆ. ಜನಸಾಮಾನ್ಯರಿಗೆ ಉತ್ತಮ ಬದುಕು, ಶಿಕ್ಷಣ, ಆರೋಗ್ಯ, ಸುರಕ್ಷತೆ ಹೀಗೆ ಎಲ್ಲ ರೀತಿಯಲ್ಲೂ ಯೋಜನೆಗಳು ಅನುಕೂಲವಾಗಿವೆ.
ಯುವಜನತೆಗೆ ಸ್ಫೂರ್ತಿಯ ಚಿಲುಮೆ ವಿವೇಕಾನಂದ: ಎಸ್ ರಾಮಚಂದ್ರರಾವ್
ಸ್ವಾಮಿ ವಿವೇಕಾನಂದರ ಹೆಸರು ಕೇಳಿದೊಡನೆ ಮನ ಪುಳಕಿತಗೊಳ್ಳುತ್ತದೆ. ಸ್ಪೂರ್ತಿಯ ಚಿಲುಮೆ ಉಕ್ಕಿ ಹರಿಯುತ್ತದೆ. ದೇಶದ ಸಹಬಾಳ್ವೆಯನ್ನು ಬೆಳಗಲು ಅವತರಿಸಿದ ಯುಗ ಪುರುಷರು. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ
ಕಲ್ಲೂರಿನಲ್ಲಿ ಉಚಿತ ಆರೋಗ್ಯ ಶಿಬಿರ
ನಮ್ಮ ಆಸ್ಪತ್ರೆಯಿಂದ ಇದುವರೆಗೂ ನೂರಾರು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಲಕ್ಷಾಂತರ ಜನರಿಗೆ ಅನುಕೂಲವಾಗಿದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು: ಬಿಇಒ ಸೂರ್ಯಕಲಾ
ಹಿಂದಿನ ಕಲಿಕೆಗೂ ಮತ್ತು ಇಂದಿನ ಕಲಿಕೆಗೂ ಇರುವ ವ್ಯತ್ಯಾಸದ ಬಗ್ಗೆ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ವಿದ್ಯಾರ್ಥಿಗಳ ಸಾಮಾಜಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಶೇಷಾದ್ರಿಪುರಂ ಶಾಲೆ ಮುಂಚೂಣಿಯಲ್ಲಿದೆ
ಸಮಾಜದ ಸಮೃದ್ಧಿಗೆ ವೇದಾಧ್ಯಯನ ಯಜ್ಞ ಹೆಚ್ಚಳ ಆಗಲಿ: ಸ್ವರ್ಣವಲ್ಲೀ ಮಹಾ‌‌ಸ್ವಾಮೀಜಿ‌
ವೇದ ವಿರೋಧಿ ಕಾನೂನು ಇಟ್ಟುಕೊಂಡು ವೇದಗಳ ಅಧ್ಯಯನ ಮಾಡುವದು ಹೇಗೆ ಎಂಬುದು ಚರ್ಚೆ ಮಾಡಬೇಕಾಗಿದೆ. ಸರ್ಕಾರದ ನೆರವು ಪಡೆದರೆ ವೇದಗಳ‌ ಮೇಲೆ‌ ಹೇರಿಕೆ ಆಗುತ್ತಿದೆಯಾ ಎಂಬ ಪ್ರಶ್ನೆ ಕೇಳಬೇಕಾಗಿದೆ. ಪರಂಪರೆಯ ಉಳಿವಿಗೆ ಸರ್ಕಾರದ ಅನುದಾನದ ಅಗತ್ಯ ಇದೆಯಾ? ಧರ್ಮದ ಆಚರಣೆಗೆ ಸಮಾಜದ ಕೊಡು‌ಕೊಳ್ಳುವಿಕೆ ಆಗಬೇಕಿದೆ
ಚುಂಚಶ್ರೀ, ಸಿದ್ದಗಂಗಾ ಶ್ರೀ ನಾಡಿನ ಕಣ್ಣುಗಳಿದ್ದಂತೆ: ಮುರಳೀಧರ ಹಾಲಪ್ಪ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರು ನಾವು ಕಣ್ಣಾರೆ ಕಂಡ ದೇವರು ಎಂದು ಕೆಪಿಸಿಸಿ ವಕ್ತಾರ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನಲ್ಲಿ ಪ್ಲಾಗಥಾನ್ ಕಾರ್ಯಕ್ರಮ ಯಶಸ್ವಿ
ತುಮಕೂರಿನಲ್ಲಿ ಸ್ವಚ್ಛ ಭಾರತ್‌ ಅಭಿಯಾನ 2ರ ಪ್ಲಾಗಥಾನ್‌ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved