ಈ ಬಾರಿ ಕಡಲೇಕಾಯಿ, ಕಬ್ಬು, ಅವರೇಕಾಯಿ ಬೇರೆ ಬೇರೆ ಕಡೆಗಳಿಂದ ಹೇರಳವಾಗಿ ಬಂದಿದ್ದು, ತಿಪಟೂರು ನಗರದಲ್ಲಿ ಎಲ್ಲಿ ನೋಡಿದರೂ ಕಡಲೇಕಾಯಿ, ಅವರೆಕಾಯಿದ್ದೇ ರಾಶಿ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರು ನಾವು ಕಣ್ಣಾರೆ ಕಂಡ ದೇವರು ಎಂದು ಕೆಪಿಸಿಸಿ ವಕ್ತಾರ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ.