ಸಮಸ್ಯೆಗಳ ಪರಿಹಾರಕ್ಕೆ 10 ದಿನಗಳು ಗಡುವು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ವಿವಿ ಪರಿಶಿಷ್ಟ ಜಾತಿ, ಪಂಗಡದ ಸ್ನೋತಕೋತ್ತರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾನುವಾರ ಬೆಳಿಗ್ಗೆ ವಿವಿಯ ಹಾಸ್ಟೆಲ್ಗೆ ಭೇಟಿ ನೀಡಿ ಪರಿಶೀಲಿಸಿದರು.