ಬಿಸಿಲ ಬೇಗೆಗೆ ತುಪ್ಪ ಸುರಿದ ನೀರುಗಂಟಿಗಳುಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಪದ್ದತಿ ರದ್ದುಪಡಿಸಿ ನೇರ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಖಾಲಿ ಹುದ್ದೆ ಭರ್ತಿ, ಗೃಹ ಭಾಗ್ಯ ಯೋಜನೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ನೀರು ಸರಬರಾಜು ನೌಕರರ ಸಂಘದ ವತಿಯಿಂದ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ ಕೈಗೊಳ್ಳಲಾಗಿದೆ.