• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಆಸ್ತಿ ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧ: ಶುಭಾ ಕಲ್ಯಾಣ್
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ತಿ ಹಾಗೂ ತೆರೆದ ಸ್ಥಳಗಳನ್ನು ವಿರೂಪಗೊಳಿಸುವುದು ಶಿಕ್ಷಾರ್ಹ ಅಪರಾಧವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಸೂಚನೆ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಅಧಿಕಾರ: ಶಾಸಕ ಕೆ.ಗೋಪಾಲಯ್ಯ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಮಾಡುತ್ತದೆ. ನಂತರ ಒಂದೆರೆಡು ವಾರದಲ್ಲಿ ಇಲ್ಲಿಯ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ಜಿಲ್ಲಾ ಲೋಕಸಭಾ ಕ್ಷೇತ್ರದ ಉಸ್ತುವಾರಿ ಗೋಪಾಲಯ್ಯ ಭವಿಷ್ಯ ನುಡಿದಿದ್ದಾರೆ.
ಬಲಿಜ ಸಮಾಜದವರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿ: ಎಂ.ಎಸ್‌. ಶಂಕರನಾರಾಯಣ
ತಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ಬೆಳಸುವ ಹೊಣೆಗಾರಿಕೆ ಬಲಿಜ ಸಮಾಜದ ಪ್ರತಿಯೊಬ್ಬರು ಪೋಷಕರ ಕರ್ತವ್ಯವಾಗಿದೆ ಎಂದು ತಾಲೂಕು ಬಲಿಜ ಸಂಘದ ಅಧ್ಯಕ್ಷ ಎಂ.ಎಸ್‌. ಶಂಕರನಾರಾಯಣ ಹೇಳಿದರು.
ಯೋಗಿ ನಾರೇಯಣ ಯತೀಂದ್ರರ ತತ್ವಗಳು ದೇಶದ ಪ್ರಗತಿಗೆ ಪೂರಕ: ಕೆ.ಎಸ್‌. ಸಿದ್ದಲಿಂಗಪ್ಪ
ನಮ್ಮ ಮುಂದೆ ಸಾಧಕರಾಗಿ ಕಂಡು ಬರುವ ಅನೇಕರು ಬಡತನದಲ್ಲಿಯೇ ಹುಟ್ಟಿ, ಅನೇಕ ನೋವು, ನಲಿವುಗಳನ್ನು ಉಂಡು ಬೆಳೆದು, ಅದರಿಂದ ಹೊರಬರಲು ಸಾಧನೆಯ ಹಾದಿ ಹಿಡಿದವರಾಗಿದ್ದು, ಅಂತಹವರಲ್ಲಿ ನಾರಾಯಣ ಯತೀಂದ್ರರು ಒಬ್ಬರು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
ಚುನಾವಣಾ ಅಕ್ರಮ: 59.12ಲಕ್ಷ ರು. ಮೌಲ್ಯದ ಮದ್ಯ ಜಪ್ತಿ
ಕರ್ನಾಟಕ ಲೋಕಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಜಿಲ್ಲೆಯಲ್ಲಿ ಮಾರ್ಚ್ 16ರಿಂದ 25 ರವರೆಗೆ 7763.99 ಲೀಟರ್ ಭಾರತೀಯ ತಯಾರಿಕಾ ಮದ್ಯ, 17648.5 ಲೀ. ಬಿಯರ್ ಹಾಗೂ 6 ಲೀ. ಸೇಂದಿ ಸೇರಿ 59,12,2490 ರು. ಮೌಲ್ಯದ ಮದ್ಯ ಉತ್ಪಾದನೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.
ಚುನಾವಣಾಧಿಕಾರಿಗಳಿಂದ ಮದ್ಯದಗಡಿಗಳ ಮೇಲೆ ದಾಳಿ
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಚುನಾವಣಾ ಅಧಿಕಾರಿ ಮಹೇಶ್ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರಾದ ಸುನಂದ ಸೇರಿದಂತೆ ಸಿಬ್ಬಂದಿ ಪಟ್ಟಣದ ಹಲವಾರು ಮಧ್ಯದ ಅಂಗಡಿಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.
ಒಳ್ಳೆಯದನ್ನು ಮಾಡುವ ಗುಣ ರೂಡಿಸಿಕೊಳ್ಳಿ: ನಂಜಾವಧೂತ ಸ್ವಾಮೀಜಿ
ಸಮಾಜದಲ್ಲಿ ಒಳ್ಳೆಯದನ್ನು ಹುಡುಕುವ, ಒಳ್ಳೆಯದನ್ನು ಮಾಡುವ ಗುಣವನ್ನು ಎಲ್ಲರೂ ರೂಡಿಸಿಕೊಂಡರೆ ದೇವರು ನಿಮ್ಮ ಹೃದಯ ಮಂದಿರದಲ್ಲಿ ನೆಲೆಸಲಿದ್ದಾನೆ. ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.
ಮನು ಕುಲದ ಒಳಿತಿಗೆ ದುಡಿದ ಯೋಗಿ ನಾರೇಯಣರ ಯತೀಂದ್ರರು: ಮಂಜುನಾಥ್
ಕೈವಾರ ತಾತಯ್ಯ ಎಂದೇ ಪ್ರಸಿದ್ಧವಾಗಿರುವ ಶ್ರೀ ಯೋಗಿನಾರೇಯಣ ಯತ್ರೀಂದ್ರರು ಪ್ರಾಪಂಚಿಕ ಆಗು-ಹೋಗುಗಳನ್ನು ಅರಿತು, ಮನು ಕುಲದ ಒಳಿತಿಗಾಗಿ ಅಪಾರ ಕೂಡುಗೆ ನೀಡಿದ್ದಾರೆ. ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ, ಅಸಮಾನತೆ ಹೋಗಲಾಡಿಸಲು ಕೈಗೊಂಡ ಸಾಮಾಜಿಕ ಸುಧಾರಣೆ ಇಂದಿಗೂ ಮಾದರಿ ಎಂದು ತಹಸೀಲ್ದಾರ್ ಮಂಜುನಾಥ್ ಹೇಳಿದ್ದಾರೆ.
ಯೋಜನೆಗಳು ಕೇವಲ ಕಾಗದದ ಮೇಲೆ ಉಳಿಯಬಾರದು: ವಿ. ಸೋಮಣ್ಣ
ಯಾವುದೇ ಯೋಜನೆಗಳು ಕಾಗದದ ಮೇಲೆ ಉಳಿಯಬಾರದು. ಸಕಾಲದಲ್ಲಿ ಕಾರ್ಯಗತಗೊಳ್ಳಬೇಕು ಎಂಬುದು ನನ್ನ ಆಶಯ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಭಿಪ್ರಾಯಪಟ್ಟರು.
ಖರ್ಜೂರ ದಿನದ ಸಂದೇಶ ಸಾರುವ ಸ್ತಬ್ಧ ಚಿತ್ರ ಮೆರವಣಿಗೆ
ನಗರದ ಸಿ.ಎಸ್.ಐ ವೆಸ್ಲಿ ದೇವಾಲಯದ ವತಿಯಿಂದ ಪವಿತ್ರ ಖರ್ಜೂರ ದಿನದ ಅಂಗವಾಗಿ ನಗರದ ವಿವಿಧ ಬೀದಿಗಳಲ್ಲಿ ಖರ್ಜೂರ ದಿನದ ಸಂದೇಶಗಳನ್ನು ಸಾರುವ ವಿಶೇಷ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ತುಮಕೂರು ಕ್ಷೇತ್ರದ ಅಧ್ಯಕ್ಷ ಮನೋಜ್ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved