• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾದಿತಪ್ಪಿದ ಜೀವನ ಶೈಲಿಯಿಂದ ಅನಾರೋಗ್ಯಕ್ಕೆ ತುತ್ತು: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀ
ಮೂತ್ರಪಿಂಡ ತಜ್ಞರಾದ ಡಾ.ಕುಶಾಲ್ ಮಾತನಾಡಿ, ಸಾಕಷ್ಟು ನೀರು ಕುಡಿಯದಿರುವುದು, ಅತಿಯಾದ ಉಪ್ಪು, ಮಸಾಲೆ ಪದಾರ್ಥಗಳ ಸೇವನೆ, ಮದ್ಯಪಾನ ಹಾಗೂ ಧೂಮಪಾನದಂತಹ ದುಶ್ಚಟಗಳಿಂದ ಕಿಡ್ನಿ ಆರೋಗ್ಯ ಹದಗೆಡುತ್ತಿದ್ದು, ಸಾರ್ವಜನಿಕರು ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದರು.
ಬೆಂಬಲ ಬೆಲೆಯನ್ನು ಕಾನೂನು ವ್ಯಾಪ್ತಿಗೆ ತನ್ನಿ : ಡಾ. ಪ್ರಕಾಶ್ ಕಮ್ಮರಡಿ
ಕಳೆದ ಎರಡು-ಮೂರು ವರ್ಷಗಳಿಂದ ಕೊಬ್ಬರಿ ಬೆಲೆ ತೀರಾ ಕಡಿಮೆಯಾಗಿದ್ದು, ಬೆಲೆ ಸ್ಥಿರವಾಗಿಲ್ಲ. ಸರ್ಕಾರ ಶೇ. ೨೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದು, ಮುಕ್ತ ಮಾರುಕಟ್ಟೆ, ವರ್ತಕರು ಶೇ. ೭೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದಾರೆ. ಪಾಮಾಯಿಲ್ ಎಣ್ಣೆಯ ಆಮದು ಹೆಚ್ಚಾಗಿರುವ ಕಾರಣ ಕೊಬ್ಬರಿ ಬೆಲೆ ಕುಸಿಯುತ್ತಿದೆ.
ಮಹಿಳೆಯಿಂದ ಎಲ್ಲ ಕ್ಷೇತ್ರಗಳಲ್ಲೂ ಸಾಮರ್ಥ್ಯ ಸಾಬೀತು; ಕ್ಯಾಥರಿನ್ ಎಂ.ಸಿ. ಲೂಯಿಜ್ ಅಭಿಮತ
ಅನಾದಿಕಾಲದಿಂದಲೂ ಭಾರತೀಯ ಮಹಿಳೆ ವೈಶಿಷ್ಟ್ಯ ಪೂರ್ಣವಾಗಿ ಮನೆಯ ಸರ್ವತೋಮುಖ ಏಳಿಗೆಗಾಗಿ ಶ್ರಮಪಡುತ್ತಿದ್ದಾಳೆ. ಆರ್ಥಿಕವಾಗಿ ಪುರುಷನ ಸಮಾನವಾಗಿ ದುಡಿಯುತ್ತಿರುವ ಮಹಿಳೆಯರಿಗೆ ಎಲ್ಲಾ ಕಾರ್ಯ ಕ್ಷೇತ್ರಗಳಲ್ಲೂ ಸಮಾನ ಸ್ಥಾನಮಾನ ಸಿಗಬೇಕು.
ಜೆಡಿಎಸ್‌ನವರ ವಿಶ್ವಾಸ ಗಳಿಸಿ ಚುನಾವಣೆ ಎದುರಿಸೋಣ: ಶಾಸಕ ಸುರೇಶ್ ಗೌಡ ಕರೆ
ನಮಗೆ ಪಕ್ಷದ ಗೆಲುವು ಮುಖ್ಯ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವುದೇ ನಮ್ಮ ಗುರಿ. ಈ ನಿಟ್ಟಿನಲ್ಲಿ ನಮ್ಮಲ್ಲಿರುವ ಮನಸ್ತಾಪಗಳನ್ನು ಮರೆತು ಒಗ್ಗಟ್ಟಿನಿಂದ ವಿ.ಸೋಮಣ್ಣ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲು ಪ್ರಯತ್ನಿಸಬೇಕು.
ಕಾಡ್ಗಿಚ್ಚಿಗೆ ೭೫ ಎಕರೆ ಅರಣ್ಯ ಪ್ರದೇಶವೇ ಭಸ್ಮ
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಬಿ.ಡಿ.ಪುರ ಗ್ರಾಪಂ ವ್ಯಾಪ್ತಿಯ ತೋಗರಿಘಟ್ಟ ಸರ್ವೇ ನಂ.೯೭, ೯೮ ಮತ್ತು ೯೯ರಲ್ಲಿನ ೭೫ ಎಕರೆ ಅರಣ್ಯ ಪ್ರದೇಶವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅರಣ್ಯಕ್ಕೆ ಬೆಂಕಿ ಆವರಿಸಿದ ತಕ್ಷಣವೇ ಅರಣ್ಯಾಧಿಕಾರಿ ಮತ್ತು ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಕರೆ ಮಾಡಿದರೂ ತಕ್ಷಣ ಸ್ಥಳಕ್ಕೆ ಆಗಮಿಸದೇ ೮೦ ನಿಮಿಷ ತಡವಾಗಿ ಬಂದ ವೇಳೆಗೆ ಅರಣ್ಯದ ನಾಲ್ಕು ದಿಕ್ಕಿಗೂ ಬೆಂಕಿ ಆವರಿಸಿದೆ.
ಪಕ್ಷಿಗಳ ದಾಹ ನೀಗಿಸಿದ ಯುವಕರು; ಸಾರ್ವಜನಿಕರಿಂದ ಶ್ಲಾಘನೆ
ಅರ್ಮಿ ಭರತ್‌ ಹಾಗೂ ತಂಡದವರು ಭಾನುವಾರ 190ಕ್ಕೂ ಅಧಿಕ ಪ್ಲಾಸ್ಟಿಕ್‌ ಬಾಟಲುಗಳಲ್ಲಿ ನೀರು ತುಂಬಿಸಿ ತಂತಿಯ ಸಹಾಯದಿಂದ ಮರಗಿಡಗಳಿಗೆ ಕಟ್ಟಿ ಮಾನವೀಯತೆ ಮೆರೆದಿದ್ದಾರೆ.
ಮಹಿಳಾ ಶೋಷಣೆ ಇನ್ನೂ ನಿಂತಿಲ್ಲ: ಲೇಖಕಿ ಇಂದಿರಮ್ಮ
ಮಹಿಳೆಯಿಲ್ಲದೆ ಕುಟುಂಬ ಸಮರ್ಪಕವಾಗಿ ನಡೆಯುವುದಿಲ್ಲ, ಕುಟುಂಬದ ಎಲ್ಲರಿಗೂ ಪ್ರೇರಣೆಯಾಗಿ ಮಹಿಳೆ ಜವಾಬ್ದಾರಿ ನಿರ್ವಹಿಸುತ್ತಾಳೆ. ಆದರೆ ಪುರುಷ ಹಾಗೂ ಮಹಿಳೆ ಎಂಬ ತಾರತಮ್ಯ ಕುಟುಂಬಗಳಲ್ಲಿ ಇದೆ. ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಮನೆ ಮಹಿಳೆಯ ಅಭಿಪ್ರಾಯ ಕೇಳದಿರುವ ವ್ಯವಸ್ಥೆ ನಮ್ಮಲ್ಲಿ ಈಗಲೂ ಇದೆ.
ಎಸ್‌ಯುಸಿಐ ಪಕ್ಷದಿಂದ ಎಸ್.ಎನ್. ಸ್ವಾಮಿ ಸ್ಪರ್ಧೆ
ಕಳೆದ 10 ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. 2014 ರಲ್ಲಿ ಬಿಜೆಪಿ ಧ್ವನಿ ಎತ್ತಿದ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಂತಹ ಸಮಸ್ಯೆಗಳ ಕುರಿತು ಈಗ ಮೌನವಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
ಶಿರಾ ಕ್ಷೇತ್ರದ ಮಾಜಿ ಶಾಸಕರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು, ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರೂ ಆದ ಸಿ.ಪಿ.ಮೂಡಲಗಿರಿಯಪ್ಪ (87) ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.
ಬಿಜೆಪಿಗೆ ಮರಳಿ ಬಂದ ಮಾಜಿ ಸಚಿವ ಸೊಗಡು ಶಿವಣ್ಣ
ಕಳೆದ ವಿಧಾನಸಭಾ ಚುನಾವಣೆ ನಂತರ ಬಿಜೆಪಿ ಒಡನಾಟದಿಂದ ದೂರವಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದರು. ಸಂಜೆ ನಗರದಲ್ಲಿ ನಡೆದ ದೇಶ ಭಕ್ತ ಸಮಾನ ಮನಸ್ಕ ಕಾರ್ಯಕರ್ತರ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ.ರವಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಸಮ್ಮುಖದಲ್ಲಿ ಸೊಗಡು ಶಿವಣ್ಣ ಅವರಿಗೆ ಪಕ್ಷದ ಶಾಲು ಹೊದಿಸಿ ಬಿಜೆಪಿಗೆ ಬರಮಾಡಿಕೊಂಡರು.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved