• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರ ಅಮಾನತ್ತಿಗೆ ಕಾಂಗ್ರೆಸ್ ಆಕ್ರೋಶ
ಸಂಸತ್ತಿನ ಮೇಲೆ ನಡೆದ ದಾಳಿ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿ ಪ್ರತಿಭಟನೆ.
ಕೋಡಿ ಸೇತುವೆ ಅಗಲೀಕರಣಕ್ಕೆ ತಿಂಗಳ ಗಡುವು
ನಗರದ ಶಿರಾ ಗೇಟ್‌ನ ಅಮಾನಿಕೆರೆ ಕೋಡಿ ಸೇತುವೆಯನ್ನು ಒಂದು ತಿಂಗಳಲ್ಲಿ ಅಗಲ ಮಾಡಿ, ರಸ್ತೆ ವಿಸ್ತರಣೆ ಮಾಡದಿದ್ದರೆ ಸಂಘಟನೆಗಳು ಹಾಗೂ ನಾಗರಿಕರ ಜೊತೆ ತಾವು ಸ್ಥಳದಲ್ಲಿ ಧರಣಿ ನಡೆಸುವುದಾಗಿ ನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಮಾನವ ಕಳ್ಳ ಸಾಗಾಣಿಕೆಗೆ ಕಡಿವಾಣ ಬೀಳಲಿ: ಸಿಇಒ ಪ್ರಭು
ಮಾನವೀಯ ಸಮಾಜ, ದೇಶದ ಅಭಿವೃದ್ಧಿಗೆ ಮುಳ್ಳಾಗಿರುವ ಮಾನವ ಕಳ್ಳ ಸಾಗಾಣಿಕೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದಕ್ಕಾಗಿ ಪ್ರತಿಯೊಬ್ಬರು ತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು.
ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಳ್ಳಿ
ಸಾಧಕರು ಸಾವಿರಕ್ಕೆ ಒಬ್ಬರು, ವಿದ್ಯಾರ್ಥಿಗಳು ಸಾವಿರಕ್ಕೆ ಒಬ್ಬ ಸಾಧಕರಾಗಬೇಕಾದರೆ ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದ ದಾರ್ಶನಿಕರನ್ನು ಆದರ್ಶವಾಗಿಟ್ಟುಕೊಂಡು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಹೀದಾ ಜಮ್ ಜಮ್ ಅಭಿಪ್ರಾಯಪಟ್ಟರು.
ಶೇ.100 ಗುರಿ ಸಾಧನೆಗೆ ಮುಂದಾಗಿ: ಪರಂ ಸಲಹೆ
ನ್ಯಾಕ್‌ನಿಂದ ‘ಎ ’ ಶ್ರೇಣಿ ಪಡೆದಿರುವ ಸಾಹೆ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಶೇ.70 ರಷ್ಟು ಪ್ರಾಧ್ಯಾಪಕರು ಸಂಶೋಧನೆಯಲ್ಲಿ ತೊಡಗಿದ್ದು, ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಣೆ ಮಾಡಲು ಶೇ. 100 ರಷ್ಟು ಗುರಿ ಸಾಧಿಸಲು ಮುಂದಾಗುವಂತೆ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದ ಪ್ರಾಧ್ಯಾಪಕರಿಗೆ ಸಾಹೆ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಗೃಹಸಚಿವ ಡಾ.ಜಿ. ಪರಮೇಶ್ವರ ಕರೆ ನೀಡಿದರು.
ದಲಿತರ ಸಮಸ್ಯೆಗಳನ್ನು ಬಗೆಹರಿಸಿ: ರಿಷಿ ಆನಂದ್‌
ಗ್ರಾಮೀಣರ ಸಮಸ್ಯೆಗಳನ್ನು ಹೊತ್ತು ತರುವ ದಲಿತ ಮುಖಂಡರನ್ನು ಸರ್ಕಾರಿ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಜೊತೆಗೆ ಅವರನ್ನು ಗೌರವದಿಂದ ಕಾಣಬೇಕು ಎಂದು ಉಪವಿಭಾಗಾಧಿಕಾರಿ ರಿಷಿ ಆನಂದ್‌ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಲಹೆ ನೀಡಿದರು.
ದೂರು ಸ್ವೀಕೃತವಾದಾಗ ಕೂಡಲೇ ಸ್ಪಂದಿಸಿ
ಸಹಾಯವಾಣಿ 1950ಸಂಖ್ಯೆಗೆ ಚುನಾವಣಾ ಮಾಹಿತಿ ಕೋರಿ ಯಾರೇ ಕರೆ ಮಾಡಿದರೂ ನಿಯೋಜಿತ ಅಧಿಕಾರಿ/ಸಿಬ್ಬಂದಿ ಅಗತ್ಯ ಮಾಹಿತಿ ನೀಡಬೇಕು. ದೂರು ಕರೆಗಳು ಸ್ವೀಕೃತವಾದಾಗ ಕೂಡಲೇ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೇತುವೆ ಪುನರ್ ನಿರ್ಮಾಣ: ಶಾಸಕ ಜ್ಯೋತಿಗಣೇಶ್
ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಮಧ್ಯಭಾಗದಲ್ಲಿರುವ ಹಳೆಯ ರಾಷ್ಟ್ರೀಯ ಹೆದ್ದಾರಿ 4ರ ರಸ್ತೆ ಅಂದರೆ ಎಸ್-ಮಾಲ್ ಮುಂಭಾಗದಲ್ಲಿರುವ ಶಿಥಿಲವಾಗಿರುವ ಸೇತುವೆ ಬಳಿ ನಡೆದ ಅಪಘಾತ ಸ್ಥಳಕ್ಕೆ ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಉಪ್ಪಾರ ಸಮುದಾಯಕ್ಕೆ ಮೀಸಲು ಪ್ರಮಾಣ ಹೆಚ್ಚಿಸಿ: ಶ್ರೀ
ಅತ್ಯಂತ ಹಿಂದುಳಿದಿರುವ ಉಪ್ಪಾರ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ನೆರವಾಗಬೇಕು ಎಂದು ಹೊಸದುರ್ಗ ಭಗೀರಥ ಪೀಠದ ಅಧ್ಯಕ್ಷ ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.
ಕೌಟುಂಬಿಕ ಹಿಂಸೆಗಳಿಂದ ಮಹಿಳೆಯರ ರಕ್ಷಣೆ ನಮ್ಮೆಲ್ಲರ ಹೊಣೆ: ಜಯಂತ್‌ ಕುಮಾರ್‌
ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ರಕ್ಷಣೆ ಮಾಡುವುದು ತಮ್ಮ ತಮ್ಮ ಮನೆಗಳಿಂದಲೇ ಪ್ರಾರಂಭಿಸಬೇಕು. ಕಾಯ್ದೆಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಕಾಯ್ದೆಯ ಸೂಕ್ಷ್ಮತೆಯನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 464
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved