• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಪತಿ ಪ್ರತಿಷ್ಠಾಪನೆ ರಾಜಕೀಯ ಕಾರ್ಯಕ್ರಮವಾಗದಿರಲಿ
ಗಣಪತಿ ಪ್ರತಿಷ್ಠಾಪನೆ ಉತ್ಸವ ಕಾರ್ಯಕ್ರಮಗಳು ರಾಜಕೀಯ ಕಾರ್ಯಕ್ರಮಗಳಾಗದೆ ಸ್ಥಳೀಯ ಪ್ರತಿಭೆಗಳು ಮತ್ತು ಕಲಾವಿದರನ್ನು ಬೆಳೆಸುವ ಕಾರ್ಯಕ್ರಮಗಳಾಗಬೇಕು ಎಂದು ಶಾಸಕ ಷಡಕ್ಷರಿ ತಿಳಿಸಿದರು.
ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ : ಡಾ. ಹರೀಶ್
ಬ್ರಾಹ್ಮಣ ಸಮುದಾಯದವರು ಆರ್ಥಿಕವಾಗಿ ಬಡವರಾಗಿರಬಹುದು ಆದರೆ ವಿದ್ಯಾಶಕ್ತಿಯ ಸಂಪಾದನೆಯ ಮೂಲಕ ಗೌರವದ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯೆ ಬ್ರಾಹ್ಮಣರಿಗೆ ನಿಜವಾದ ಆಸ್ತಿ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಭೆಯ ತುಮಕೂರು ಜಿಲ್ಲಾ ಪ್ರತಿನಿಧಿ ಡಾ. ಹರೀಶ್ ತಿಳಿಸಿದರು.
ಭವಿಷ್ಯದ ಬಗ್ಗೆ ಹತಾಶೆ ಬೇಡ: ಡಾ. ಸಿ. ಆರ್. ಚಂದ್ರಶೇಖರ್
ಭವಿಷ್ಯದ ಬಗ್ಗೆ ಹತಾಶೆ ತಳೆದು ಸಾಕಷ್ಟು ಮಂದಿ ಯುವಕರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಯುವಕರಿಗೆ ಭವಿಷ್ಯ ಉಜ್ವಲವಾಗಿದೆ. ಯಾವುದೇ ಕಾರಣಕ್ಕೂ ಹತಾಶೆ ಮನೋಭಾವನೆ ತಾಳುವುದು ಸರಿಯಲ್ಲ ಎಂದು ಖ್ಯಾತ ಮನೋಚಿಕಿತ್ಸಕ ಡಾ. ಸಿ. ಆರ್. ಚಂದ್ರಶೇಖರ್ ತಿಳಿಸಿದರು.
ಮಧುಗಿರಿ ತಾಲೂಕಿನಲ್ಲಿ ಕೈಗಾರಿಕೆ ಸ್ಥಾಪನೆ
ತೆರಿಯೂರು ಸುತ್ತಮುತ್ತ ಕೈಗಾರಿಕಾ ಘಟಕ ಸ್ಥಾಪಿಸಿ ಇಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಶಾಸಕ ಕೆ.ಎನ್.ರಾಜಣ್ಣ ಭರವಸೆ ನೀಡಿದರು.
ರೈತನಿಗೆ ಪರಿಹಾರ ನೀಡದ ಹಿನ್ನೆಲೆ : ಭೂ ಸ್ವಾಧೀನ ಕಚೇರಿ ಜಪ್ತಿ
ಕುಣಿಗಲ್ ತಾಲೂಕಿನ ಕಿತ್ನಾಮಂಗಲ ಅಮಾನಿಕೆರೆ ಸರ್ವೆ ನಂ 52 , 1 ಎಕರೆ 08 ಗುಂಟೆ ಭೂಮಿಯನ್ನು ಕಾಲುವೆ ನಿರ್ಮಾಣ ಮಾಡಲು ಸರ್ಕಾರ ಸ್ವಾಧೀನ ಮಾಡಿಕೊಳ್ಳಲಾಗಿತ್ತು. ರೈತನಿಗೆ ಭೂಸ್ವಾಧಿನ ಪರಿಹಾರ ನೀಡದ ಹಿನ್ನೆಲೆ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅಧಿಕಾರಿಗಳು ಮೇಜು ಕುರ್ಚಿಯನ್ನು ಸೀಝ್ ಮಾಡಿದರು.
ಧರ್ಮಸ್ಥಳ ಸಂಘದಿಂದ ಸಾಲ ಮನ್ನಾ ಇಲ್ಲ
ಕೆಲವು ದುಷ್ಟ ಶಕ್ತಿಗಳು ಸಾಲ ಮನ್ನಾ ಆಗಿದೆ ಎಂದು ಯೂಟ್ಯೂಬ್ ನಲ್ಲಿ ಅಥವಾ ವಾಟ್ಸಪ್ ಗ್ರೂಪ್ ನಲ್ಲಿ ಎಡಿಟ್ ಮಾಡಿ ಪೋಸ್ಟರ್ ಹಾಕುತ್ತಿದ್ದಾರೆ ಇದನ್ನು ಯಾರು ಸಹ ನಂಬಬಾರದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಸುವರ್ಣ ತಿಳಿಸಿದರು.
ಸಹಕಾರ ಸಂಘದಿಂದ ಬಡವರಿಗೆ ಅನುಕೂಲ
ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತ ಸಹಕಾರ ಸಂಘಗಳಲ್ಲಿ ಬಡವರಿಗೆ ಅನುಕೂಲವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಹಾಕಿ ಆಟದಲ್ಲಿ ಜಗತ್ತನ್ನು ಆಕರ್ಷಿಸಿದ ಧ್ಯಾನ್‌ಚಂದ್
ರಾಷ್ಟ್ರೀಯ ಕ್ರೀಡೆಯಾದ ಹಾಕಿಯಲ್ಲಿ ಅದ್ಭುತವಾದ ಆಟವಾಡಿ, ಓಲಂಪಿಕ್ಸ್‌ ನಲ್ಲಿ ಮೂರು ಬಾರಿ ಚಿನ್ನದ ಪದಕ ಪಡೆದು ಭಾರತದ ಕೀರ್ತಿಯನ್ನು ವಿಶ್ವದೆಲ್ಲೆಡೆ ಪಸರಿಸುವಂತೆ ಮಾಡಿದವರೇ ಮೇಜರ್ ಧ್ಯಾನ್‌ಚಂದ್ ಎಂದು ಎಸ್.ವಿ.ಪಿ.ಕಾಲೇಜಿನ ಪ್ರಾಂಶುಪಾಲ ಕೆ.ಎನ್.ರೇಣಕಯ್ಯ ತಿಳಿಸಿದರು.
ಪಿಟಿಸಿಎಲ್ ಪ್ರಕರಣಗಳ ಶೀಘ್ರ ವಿಲೇವಾರಿಗೆ ಸೂಚನೆ
ಜಿಲ್ಲೆಯ ಉಪವಿಭಾಗಾಧಿಕಾರಿಗಳ ಕೋರ್ಟುಗಳಲ್ಲಿ ಪಿಟಿಸಿಎಲ್‌ಗೆ ಸಂಬಂಧಿಸಿದ ಹೆಚ್ಚಿನ ಪ್ರಕರಣಗಳು ಬಾಕಿ ಇದ್ದು, ಬಾಕಿಯಿರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕೆಂದು ಎಲ್ಲಾ ಉಪ ವಿಭಾಗಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಾಜಿ ಅಧ್ಯಕ್ಷರ ರಾಜಕೀಯದಿಂದ ಹಣ ಪಾವತಿಯಲ್ಲಿ ವಿಳಂಬ
ತಾಲೂಕಿನ ಕೊಂಡವಾಡಿ ಹಾಲು ಉತ್ಪಾದಕರ ಸಂಘಕ್ಕೆ ವಿತರಣೆ ಆಗಬೇಕಿದ್ದ ಸುಮಾರು 18 ಲಕ್ಷ ರು.ತಡೆ ಹಿಡಿಯಲು ಮಾಜಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ನೇರ ಹೊಣೆಗಾರರು ಎಂದು ತುಮುಲ್ ನಿರ್ದೇಶಕ ಬಿ.ನಾಗೇಶ್‌ಬಾಬು ಆರೋಪಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved