• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಪ್ರಮಾಣ ಪತ್ರ ನೀಡಿ: ಈಶ್ವರಪ್ಪ
ಬುಡಕಟ್ಟು ಸಮುದಾಯಕ್ಕೆ ಸೇರಿರುವ ಕಾಡುಗೊಲ್ಲ ಜನಾಂಗಕ್ಕೆ ತಾಲೂಕು ಕಚೇರಿಗಳಲ್ಲಿ ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರ ನೀಡಿ ಎಂದು ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಈಶ್ವರಪ್ಪ ಒತ್ತಾಯಿಸಿದರು.
ತುಮಕೂರಿನಲ್ಲಿ ನಟ ಪುನೀತ್ ರಾಜಕುಮಾರ್‌ ಪುಣ್ಯ ಸ್ಮರಣೆ
ನಟ ಡಾ.ಪುನೀತ್‌ರಾಜ್‌ಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಅವರ ಅಭಿಮಾನಿಗಳಿಂದ ಆಚರಿಸಲಾಯಿತು.
ಮಾನವೀಯತೆ ಮೆರೆದ ಬಸ್‌ ಚಾಲಕ, ನಿರ್ವಾಹಕ
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಕರುಣಾಮಯಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ವಿಜ್ಞಾನವನ್ನು ಊಹಿಸಿದಷ್ಟೂ ಅನುಭವಿಸಲು ಸಾಧ್ಯ
17ನೇ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ವಿವೇಕಾನಂದ ಆಶ್ರಮದ ವೀರೇಶಾನಂದ ಸ್ವಾಮೀಜಿ ಅಭಿಮತ
ವರ್ಷವಿಡೀ ಆದಾಯ ಗಳಿಸಲು ಹೆಬ್ಬಾಳ ಅವರೆ ಬೆಳೆಯಲು ಕರೆ
ವರ್ಷವಿಡೀ ಆದಾಯ ತರುವ ಹೆಬ್ಬಾಳ ಅವರೆ ಬೆಳೆದಲ್ಲಿ ರೈತರು ಸುಖೀಜೀವನ ನಡೆಸಬಹುದು ಎಂದು ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ಪದ್ಮನಾಬ್ ಹೇಳಿದರು.
27 ರಿಂದ 29 ರವರೆಗೆ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆ
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳನ್ನು 27 ರಿಂದ 29 ರವರೆಗೆ ಆಯೋಜಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಜಯರಾಮಯ್ಯ ತಿಳಿಸಿದರು
ಚೌಡೇಶ್ವರಿದೇವಿ ಮುಳ್ಳುಗದ್ದಿಗೆ ಉತ್ಸವ
ತಿಪಟೂರು ತಾಲೂಕಿನ ದಸರೀಘಟ್ಟದ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಚೌಡೇಶ್ವರಿ ದೇವಿಯ ಮುಳ್ಳುಗದ್ದಿಗೆ ಉತ್ಸವು ಆಳೆತ್ತರದ ಗಟ್ಟಿಕಾರೆಮುಳ್ಳಿನ ರಾಶಿಯ ಮೇಲೆ ವಿಜಯದಶಮಿಯಂದು ಅತ್ಯಂತ ವೈಭವ ಮತ್ತು ಭಕ್ತಿ ಪರಾಕಾಷ್ಠೆಯಿಂದ ನಡೆಯಿತು
ರೌಡಿ ಶೀಟರ್ ಕೊಲೆ
ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.
ನೀಲಕಂಠ ದೇವಳ ಜಾಗದಲ್ಲಿ ಕನ್ನಿಕಾ ಪ್ರತಿಷ್ಠಾಪನೆ?
ನೀಲಕಂಠೇಶ್ವರಸ್ವಾಮಿ ದೇವಸ್ಥಾನ ವಿಚಾರವಾಗಿ ಕಾನೂನು ಹೋರಾಟ ಸಮಿತಿಯ ಎನ್‌.ರಾಮಾಂಜಿನಪ್ಪ ಸಲ್ಲಿಸಿದ್ದ ದೂರಿನ ಮೇರೆಗೆ ಪಟ್ಟಣದ ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಂದಾಯ ಇಲಾಖೆಯ ದಾಖಲೆ ಅನ್ವಯ ಕ್ರಮ ಜರುಗಿಸಲಾಗುವುದು ತಹಸೀಲ್ದಾರ್‌ ವರದರಾಜ್‌ ಹೇಳಿದರು.
ಡಿಗ್ರೂಪ್‌ ನೌಕರರಿಗೆ ಹೆಲ್ಪ್ ಸೊಸೈಟಿಯಿಂದ ದಿನಸಿ ಕಿಟ್ ವಿತರಣೆ
ದಸರಾ ಹಬ್ಬದ ಪ್ರಯುಕ್ತ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ ದರ್ಜೆ ನೌಕರರಿಗೆ ಅಧ್ಯಕ್ಷ ಮಾನಂ ಶಶಿಕಿರಣ್‌ ನೇತೃತ್ವದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ದಿನಸಿ ಕಿಟ್ ವಿತರಿಸಿದರು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved