• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2028ಕ್ಕೆ ಭಾರತ 5 ಟ್ರಿಲಿಯನ್‌ ಆರ್ಥಿಕತೆ ದೇಶ
2028ರ ವೇಳೆಗೆ 5 ಟ್ರಿಲಿಯನ್‌ ಆರ್ಥಿಕತೆಯನ್ನು ಭಾರತ ತಲುಪುವ ಮೂಲಕ ಚೀನಾದಿಂದ ಜಾಗತಿಕ ನಾಯಕತ್ವವನ್ನು ತನ್ನದಾಗಿಸಿಕೊಳ್ಳುವತ್ತ ದಾಪುಗಾಲಿಡುತ್ತಿದೆ. ಇಡೀ ಜಗತ್ತು ಭಾರತದತ್ತ ಭರವಸೆಯಿಂದ ನೋಡುತ್ತಿದೆ ಎಂದು ನಾಗಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಿರ್ದೇಶಕ ಪ್ರೊ.ಭೀಮರಾಯ ಮೇತ್ರಿ ಸಂತಸ ವ್ಯಕ್ತಪಡಿಸಿದರು.
ಕೊಬ್ಬರಿ ಖರೀದಿ ಹಂಚಿಕೆಯಲ್ಲಿ ತುಮಕೂರು ಜಿಲ್ಲೆಗೆ ಅನ್ಯಾಯ
ರಾಜ್ಯದಲ್ಲಿಯೇ ಅತಿ ಹೆಚ್ಚು ಕೊಬ್ಬರಿ ಬೆಳೆಯುವ ತುಮಕೂರು ಜಿಲ್ಲೆಗೆ ನಫೆಡ್ ಮೂಲಕ ಕೊಂಡುಕೊಳ್ಳುವ ಕೊಬ್ಬರಿ ಪ್ರಮಾಣದ ಹಂಚಿಕೆಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ರೈತ ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಶರಣರ ಕಾಯಕತತ್ವದಡಿ ಜೀವನ ಸಾಗಲಿ
ಶರಣ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಕಾಯಕ ತತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕೆಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಚರಪಟ್ಟಾಧ್ಯಕ್ಷರಾದ ಮೃತ್ಯಂಜಯದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನ
ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಬಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಹಸಂತಡ್ಕ ಅವರನ್ನು ಪೊಲೀಸರು ತಡೆದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದ್ದಾರೆ.
ಲೋಕಸಭೆಗೆ ತುಮಕೂರಿನಿಂದ ಎಚ್‌ಡಿಕೆ ಸ್ಪರ್ಧಿಸಲಿ
ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷವೇ ಉಳಿಸಿಕೊಂಡು ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಬೇಕು ಅಥವಾ ಪಕ್ಷದಿಂದ ಸ್ಪರ್ಧಿಸಲು ಇಚ್ಛಿಸುವ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಬೇಕೆಂದು ಮಂಗಳವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಒಕ್ಕೊರಲಿನಿಂದ ನಿರ್ಣಯ ಕೈಗೊಳ್ಳಲಾಯಿತು
ಸಮರ್ಪಕವಾಗಿ ಬರ ಪರಿಸ್ಥಿತಿ ನಿಭಾಯಿಸಿ
ಜಿಲ್ಲೆಯ ಯಾವ ಭಾಗದಲ್ಲೂ ಸಹ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮತ್ತು ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿಮದ್ದಿನೇನಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ತಾಂತ್ರಿಕ ಶಿಕ್ಷಣದಿಂದ ಉತ್ತಮ ಭವಿಷ್ಯ: ಟಿ.ಬಿ.ಜಯಚಂದ್ರ
ತಾಂತ್ರಿಕ ಶಿಕ್ಷಣದಿಂದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಶಿರಾದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸಿದ್ದರಿಂದ ಇಲ್ಲಿನ ಯುವಜನತೆಗೆ ಅನುಕೂಲವಾಗಿದೆ ಎಂದು ಶಾಸಕ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ಸಮರ್ಥರಿಗೆ ಶಕ್ತಿ ತುಂಬಲು ಕುಂಚಿಟಿಗ ಮುಖಂಡರ ನಿರ್ಧಾರ
ಜಿಲ್ಲೆಯಲ್ಲಿ ಕುಂಚಿಟಿಗ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆ ಪಡೆಯಲು, ಸಮರ್ಥ ನಾಯಕರಿಗೆ ಒಗ್ಗಟ್ಟಿನಿಂದ ಬೆಂಬಲ ನೀಡಿ ಶಕ್ತಿ ತುಂಬುವ ಬಗ್ಗೆ ಜಿಲ್ಲೆಯ ಕುಂಚಿಟಿಗ ಸಮುದಾಯದ ಮುಖಂಡರು ತೀರ್ಮಾನ ತೆಗೆದುಕೊಂಡರು.
ಎತ್ತಿನಹೊಳೆ ಯೋಜನೆ ಶೀಘ್ರ ಅನುಷ್ಠಾನವಾಗಲಿ: ನಂಜಾವಧೂತ ಶ್ರೀ
ಸರ್ಕಾರ ಶೀಘ್ರವಾಗಿ ಎತ್ತಿನಹೊಳೆ ಯೋಜನೆ ಅನುಷ್ಠಾನ ಮಾಡಬೇಕು ಮತ್ತು ರೈತರಿಗೆ ಪರಿಹಾರ ತಾರತಮ್ಯ ಪರಿಹರಿಸಬೇಕು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಒತ್ತಾಯಿಸಿದರು.
ಪಾವಗಡಕ್ಕೆ 10 ತಿಂಗಳಲ್ಲಿ ₹75 ಕೋಟಿ ಅನುದಾನ
10 ತಿಂಗಳಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ತಾಲೂಕಿಗೆ 75 ಕೋಟಿ ಅನುದಾನ ಗ್ಯಾರಂಟಿ ಯೋಜನೆಗಳ ಮೂಲಕ ತಂದಿದ್ದು, ಏಪ್ರಿಲ್ ನಂತರ ನೂರು ಕೋಟಿಗೂ ಹೆಚ್ಚು ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ತಿಳಿಸಿದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved