• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆತ್ತೇನಹಳ್ಳಿ ಮಾರಮ್ಮದೇವಿ ಸಂಭ್ರಮದ ರಥೋತ್ಸವ
ಇತಿಹಾಸ ಪ್ರಸಿದ್ಧ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆದಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ಸೋಮವಾರ ರಾತ್ರಿಯಿಂದ ಆರಂಭವಾಗಿದ್ದು, ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ನೆಮ್ಮದಿಯ ಜೀವನಕ್ಕೆ ಆರೋಗ್ಯ ಮುಖ್ಯ: ಸುರೇಶ್‌
ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆ ವೆಚ್ಚಗಳು ಬಹು ದುಬಾರಿಯಾಗಿದ್ದು, ಬಡ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ಧಿಕಲಿಸಿ: ಕೃಷ್ಣಪ್ಪ
ಕಾಂಗ್ರೆಸ್ ಸರ್ಕಾರ ಎಂದೆಂದೂ ರೈತ ವಿರೋಧಿಯೇ. ಹಾಗಾಗಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ತನಕ ರೈತರ ಅಭಿವೃದ್ಧಿ ಸಾಧ್ಯವೇ ಇಲ್ಲ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಬರ ನಿರ್ವಹಣೆಯಲ್ಲಿ ಕರ್ತವ್ಯ ಲೋಪವಾದರೆ ಕ್ರಮ: ಸಚಿವ ಡಾ. ಜಿ. ಪರಮೇಶ್ವರ್
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೇಗೌಡಗೆ ಗೋಬ್ಯಾಕ್ ಎಂದು ಕೂಗಿ ಕಾರ್ಯಕರ್ತರ ಆಕ್ರೋಶ
ಮಧುಗಿರಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ವಿರುದ್ಧ ಕೊರಟಗೆರೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಗೋಬ್ಯಾಕ್ ಎಂದು ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಕೊಬ್ಬರಿ ಖರೀದಿ ನೋಂದಣಿಗಾಗಿ ರೈತರಿಂದ ರಾತ್ರಿಯಿಡಿ ಜಾಗರಣೆ
ನಾಫೆಡ್ ಮೂಲಕ ಕೊಬರಿ ಖರೀದಿಸಲಾಗುವುದು ಎಂಬ ಸರ್ಕಾರಿ ಸುತ್ತೋಲೆಯಿಂದ ರೈತರಿಗೆ ಒಂದೆಡೆ ಸಂತಸವಾದರೆ, ಇನ್ನೊಂದೆಡೆ ನೋದಣಿ ಮಾಡಿಸುವುದು ದೊಡ್ಡ ಸವಾಲಾಗಿದೆ.
ಸೋಮಣ್ಣ ಸುಬ್ರಹ್ಮಣ್ಯ ಇದ್ದಂಗೆ- ಮಾಧುಸ್ವಾಮಿ
ನಾನು ವಿಘ್ನೇಶ್ವರ ಇದ್ದಂತೆ, ಸೋಮಣ್ಣ ಸುಬ್ರಹ್ಮಣ್ಯ ಇದ್ದಾಂಗೆ. ಪ್ರಪಂಚ ಪರ್ಯಟನೆ ಮಾಡಿಕೊಂಡು ಬಾ ಅಂತಾದರೆ ಗಣೇಶ ಅವರ ಅಪ್ಪ, ಅಮ್ಮನಾ ಸುತ್ತಿ ನಿಂತುಕೊಳ್ಳುತ್ತಾನೆ. ಸುಬ್ರಹ್ಮಣ್ಯ ಹೋದವನು ಬರಲೇ ಇಲ್ಲ ಎನ್ನುವ ಮೂಲಕ ಸೋಮಣ್ಣ ಮತ್ತು ಯಡಿಯೂರಪ್ಪ ಭೇಟಿ ಬಗ್ಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕೊಬ್ಬರಿ ಖರೀದಿಗೆ 10 ಹೆಚ್ಚುವರಿ ಕೇಂದ್ರ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ಜಿಲ್ಲೆಯಲ್ಲಿ 23 ಕೇಂದ್ರಗಳನ್ನು ತೆರೆಯುವ ಬಗ್ಗೆ ಫೆಬ್ರವರಿ 21ರಂದು ಜರುಗಿದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಕೊಬ್ಬರಿ ಖರೀದಿಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರ ದೆಂಬ ದೃಷ್ಟಿಯಿಂದ ಹೆಚ್ಚುವರಿಯಾಗಿ 10 ಖರೀದಿ ಕೇಂದ್ರಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗಿದೆ.
ಹೇಮಾವತಿ ಲಿಂಕ್ ಕೆನಾಲ್ ಯೋಜನೆಯನ್ನು ತಕ್ಷಣ ಕೈಬಿಡಿ: ಕೆ.ಟಿ.ಶಾಂತಕುಮಾರ್ ಒತ್ತಾಯ
ರಾಮನಗರ ಜಿಲ್ಲೆಯ ಮಾಗಡಿ ತಾಲೂಕುಗಳ ಕೆರೆಗಳನ್ನು ತುಂಬಿಸಲು ಹೇಮಾವತಿ ನೀರು ತೆಗೆದುಕೊಂಡು ಹೋಗುವ ೯೮೬ ಕೋಟಿ ವೆಚ್ಚದ ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇದರಿಂದ ತುಮಕೂರು ಜಿಲ್ಲೆಯ ರೈತರಿಗೆ ತೀವ್ರ ಅನ್ಯಾಯವಾಗಲಿದೆ ಎಂದು ಶಾಂತಕುಮಾರ್‌ ಹೇಳಿದ್ದಾರೆ.
ಎಕ್ಸ್‌ಪ್ರೆಸ್ ಕೆನಾಲ್‌ಗೆ ಮಾಧುಸ್ವಾಮಿ ತೀವ್ರ ವಿರೋಧ
ಎಕ್ಸ್‌ಪ್ರೆಸ್ ಕೆನಾಲ್ ಮೂಲಕ ಕುಣಿಗಲ್ ಮತ್ತು ಮಾಗಡಿ ತಾಲೂಕಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ವಿರೋಧವಿದೆ ಎಂದು ಬಿಜೆಪಿ ಮುಖಂಡ, ಸಣ್ಣ ನೀರಾವರಿ ಖಾತೆ ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved