• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಕ್ರೀಡಾಕೂಟ: ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ
ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರಳೀಧರ್ ಎಂ. ತಿಳಿಸಿದರು.
ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡನಿವೃತ್ತ ಡಿವೈಎಸ್ಪಿ ಎಂ ಪಾಷಾ
ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಬೇಡ ಈ ಶಾಲೆಗಳಲ್ಲಿ ಓದಿದವರು ದೇಶ ಕಟ್ಟುವ ವಿಜ್ಞಾನಿಗಳು, ಕವಿಗಳು, ಎಂಜಿನಿಯರಗಳು, ಡಾಕ್ಟರ್‌ ಇನ್ನೂ ಹತ್ತಾರು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರದ ಗಮನ ಸಳೆದಿದ್ದಾರೆ. ಆದ್ದರಿಂದ ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳಸುವ ಮಹತ್ತರ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ನಿವೃತ್ತ ಡಿ.ವೈಎಸ್‌ಪಿ ಎಂ.ಪಾಷಾ ಕರೆ ನೀಡಿದರು.
ಶಿಕ್ಷಣ ವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ
ಇಂದಿನ ಶಿಕ್ಷಣ ವ್ಯವಸ್ಥೆ ಹಾಳಾಗಿದ್ದು ಸರ್ಕಾರ ಶಿಕ್ಷಣದ ಕುರಿತು ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ಥಿತಿ ಹದಗೆಡುವುದರಲ್ಲಿ ಸಂಶಯವಿಲ್ಲ ಎಂದು ಬೆಟ್ಟದ ಹಳ್ಳಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ಕಳವಳಿಸಿದರು.
ವಿಕಲಚೇತನ ಮಕ್ಕಳ ಸಬಲೀಕರಣಕ್ಕೆ ಆದ್ಯತೆ ನೀಡಿ
ವಿಕಲಚೇತನ ಮಕ್ಕಳ ಸಬಲೀಕರಣ ಕೇವಲ ಜವಾಬ್ದಾರಿಯಲ್ಲ. ಅದು ನಮ್ಮ ಸಮಾಜದ ನೈತಿಕ ಕರ್ತವ್ಯ. ಪುನರ್ವಸತಿ ಕಾರ್ಯಕರ್ತರು ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.
13 ಗ್ರಾಮಗಳ ಅಭಿವೃದ್ಧಿ ಗಣಿ ಹಣ: ಶಾಸಕ ಸುರೇಶಬಾಬು
ತಾಲೂಕಿನ 13 ಹಳ್ಳಿಗಳ ಅಭಿವೃದ್ಧಿಗೆ ಗಣಿಬಾಧಿತ ಪ್ರದೇಶಗಳಿಗೆ ಇರುವ ವಿಶೇಷ ಹಣ ಬಳಸಿಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ಹೇಳಿದರು.
ರಸ್ತೆಗೆ ಸುರಿದ ಮಣ್ಣಿನಿಂದ ಅಪಘಾತ: ಮೂವರಿಗೆ ಗಾಯ
ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣಿನಿಂದ ಅಪಘಾತ ಸಂಭವಿಸಿ ೩ ಜನರಿಗೆ ಗಾಯವಾದ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ.
ಹಿಂದುಳಿದ ಸಮಾಜಕ್ಕೆ ಶಿಕ್ಷಣವೇ ಶಕ್ತಿ
ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವ ಸಮಾಜಗಳಿಗೆ ಶಿಕ್ಷಣವೇ ಶಕ್ತಿ. ಮಡಿವಾಳ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಂಡು ಶಕ್ತಿಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ಚಿತ್ರದುರ್ಗದ ಮಾಚಿದೇವ ಮಠದ ಡಾ.ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.
ವಕೀಲ ಸುಧಾಕರ್ ಮೇಲಿನ ಹಲ್ಲೆಗೆ ಖಂಡನೆ
ಪಾವಗಡ ತಾಲೂಕು ವಕೀಲ ಟಿ.ಎಚ್.ಸುಧಾಕರ್ ಮೇಲಿನ ಹಲ್ಲೆ ಖಂಡಿಸಿ, ಅವರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಲು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಸೋಮವಾರ ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿ ಪಂಚಾಯತಿಯಲ್ಲೂ ಪ್ರಚಾರಕ್ಕೆ ಸೂಚನೆ
ಜಿಲ್ಲಾಡಳಿತದಿಂದ ನಗರದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ 11 ದಿನಗಳ ಕಾಲ ನಡೆಯಲಿರುವ ದಸರಾ ಉತ್ಸವದಲ್ಲಿ ಜಿಲ್ಲೆಯ ಜನರು ಸಂಭ್ರಮದಿಂದ ಪಾಲ್ಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿಯೂ ಪ್ರಚಾರ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ತಿಳಿಸಿದರು.
ಮುಕ್ಕೋಟಿ ದೇವರಲ್ಲಿ ಶ್ರೀ ಕೃಷ್ಣ ಮಾತ್ರವೇ ಅಲೆಮಾರಿ
ಮುಕ್ಕೋಟಿ ದೇವರುಗಳ ಪೈಕಿ ಅಲೆಮಾರಿ ದೇವರಾಗಿರುವ ಶ್ರೀ ಕೃಷ್ಣ ಇಂದಿಗೂ ಮನುಕುಲವೇ ಆರಾಧಿಸುವ ದೈವ
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved