• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು: ಸುಡು ಬಿಸಿಲಲ್ಲೂ ಗಮನ ಸೆಳೆದಿದೆ ದನಗಳ ಪರಿಷೆ
ಸುಡು ಬಿಸಿಲಿದ್ದರೂ ಸಿದ್ಧಗಂಗಾ ಕ್ಷೇತ್ರದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಯ ಅಂಗವಾಗಿ ನಡೆಯುತ್ತಿರುವ ದನಗಳ ಪರಿಷೆ ಗಮನಸೆಳೆಯುತ್ತಿದ್ದು ರಾಜ್ಯದ ಮೂಲೆ ಮೂಲೆಗಳಿಂದ ರೈತರು ರಾಸುಗಳ ಕರೆತರುವ ಮೂಲಕ ದನಗಳ ಜಾತ್ರೆ ಕಳೆಗಟ್ಟುವಂತೆ ಮಾಡಿದ್ದಾರೆ.
ಕುಣಿಗಲ್‌: ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ
ಪಟ್ಟಣದ ಜಿಕೆಬಿಎಮ್ಎಸ್ ಮೈದಾನದಲ್ಲಿ ಸಾವಿರಾರು ಕೋಟಿಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೆರವೇರಿಸಲಿದ್ದಾರೆ.
ತುಮಕುರು: ವಾರ್ತಾ ಇಲಾಖೆ ಮಳಿಗೆ ಬಗ್ಗೆ ಸ್ವಾಮೀಜಿ ಮೆಚ್ಚುಗೆ
ಸಿದ್ಧಗಂಗಾ ಮಠದಲ್ಲಿ ಜರುಗುತ್ತಿರುವ ಇತಿಹಾಸ ಪ್ರಸಿದ್ಧ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದ ಅಂಗವಾಗಿ ತೆರದಿರುವ ವಾರ್ತಾ ಇಲಾಖೆ ಮಳಿಗೆ ಬಗ್ಗೆ ಶ್ರೀ ಮಠದ ಸಿದ್ದಲಿಂಗ ಸ್ವಾಮಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಂಗಭೂಮಿಗೆ ಗುಬ್ಬಿ ವೀರಣ್ಣರ ಕೊಡುಗೆ ಅಪಾರ: ಸಿದ್ದರಾಮಯ್ಯ
ಗುಬ್ಬಿ ವೀರಣ್ಣನವರು ಅಂತಾರಾಷ್ಟ್ರೀಯವಾಗಿ ಖ್ಯಾತರಾಗಿದ್ದರು. ಅವರ ಕೊಡುಗೆ ರಂಭೂಮಿಗೆ ಗುರುತರವಾದದ್ದು. ಅವರ ಮುಂದರಿಕೆಯಾಗಿ ತುಮಕೂರು ಜಿಲ್ಲೆಯಲ್ಲಿ ಹತ್ತಾರು ರಂಗತಂಡಗಳು ಜನಮನ್ನಣೆ ಗಳಿಸುವಲ್ಲಿ ಯಶಸ್ವಿಯಾಗಿವೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ. ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಿ: ಹನುಮಂತನಾಥ ಸ್ವಾಮೀಜಿ
ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ತೆರೆಸಾ ಸ್ಕೂಲ್ ಏರ್ಪಡಿಸಿದ್ದ ಅನುಬಂಧಗಳ ಪರ್ವ ಶಾಲಾ ವಾರ್ಷಿಕೋತ್ಸವ ಸಮಾರಂಭ.
ವಿದ್ಯಾರ್ಥಿಗಳು ಧ್ಯಾನ-ಯೋಗದಿಂದ ಏಕಾಗ್ರತೆ ಸಾಧಿಸಿ: ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ
ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಹಂತದಲ್ಲಿಯೇ, ಮಾನವೀಯ ಮೌಲ್ಯ ಹಾಗೂ ತತ್ವಸಿದ್ಧಾಂತಗಳನ್ನು ಅಳವಡಿಸಿಕೊಂಡು, ಸಾಧನೆಗೆ ಏಕಾಗ್ರತೆ, ಮನಸ್ಸು, ಉಸಿರು ಮುಖವಾಗಿದ್ದು ಯೋಗದಲ್ಲಿ ಸಾಧನೆಗೈದರೆ ಬದುಕು ಸಾರ್ಥಕವಾಗುತ್ತದೆ ಎಂದು ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ತಿಪಟೂರು: ದೆಹಲಿಯಲ್ಲಿನ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ದೆಹಲಿಯಲ್ಲಿ ರೈತ ಹೋರಾಟಗಾರರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ತುಮಕುರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ
ಸಂಸದ ಜಿ.ಎಸ್. ಬಸವರಾಜು ನೇತೃತ್ವದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಕಲೆಯಿಂದ ಲೋಕಗ್ರಹಿಕೆ, ಆಂತರ್ಯದ ಜಾಗೃತಿ: ಲಕ್ಷ್ಮೀಶ ತೋಳ್ಪಾಡಿ
ವಿಪರ್ಯಾಸಗಳನ್ನು ಗ್ರಹಿಸಿ ಬೆಳೆಯುವ ಕಲೆ ಲೋಕಗ್ರಹಿಕೆಯನ್ನು ಕೇಂದ್ರೀಕರಿಸಿ ಜಾಗೃತಿಯ ಚಲನೆಯನ್ನುಅಂತರ್ಯದಲ್ಲಿ ಸೃಷ್ಟಿಸುತ್ತದೆ ಎಂದು ಹಿರಿಯ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಹೇಳಿದರು.
ತುಮಕುರು: ಜಮೀನು ಮರಳಿ ವಕ್ಫ ಮಂಡಳಿಯ ಸುಪರ್ದಿಗೆ
ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಬೆಳ್ಳಾರ ಗ್ರಾಮದಲ್ಲಿ 1 ಎಕರೆ 20 ಗುಂಟೆ ಜಮೀನು ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಗೆ ಸೇರಿದ ವಕ್ಫ್‌ ಆಸ್ತಿಯಾಗಿದ್ದು, ಈ ಜಮೀನನ್ನು ಮರಳಿ ವಕ್ಫ್ ಮಂಡಳಿ ಸುಪರ್ದಿಗೆ ಪಡೆಯಲಾಗಿದೆ.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 536
  • next >
Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved