• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ
ತುಮಕೂರು ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ತುಮಕೂರು: ಮರೆಯಾದ ಹಳ್ಳಿ ಸೊಗಡಿನ ಸಂಸ್ಕೃತಿ ಮರುಸ್ಥಾಪನೆ
ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಂಗಳವಾರ ಹಳ್ಳಿ ಸಂಸ್ಕೃತಿಯ ವೈಭವ ಮನೆ ಮಾಡಿತ್ತು. ರಾಗಿ ಬೀಸುವ, ಭತ್ತಕುಟ್ಟುವ ಗ್ರಾಮೀಣ ಕುಟುಂಬದ ನಿತ್ಯದ ಚಟುವಟಿಕೆಗಳೊಂದಿಗೆ ಹಳ್ಳಿ ಸೊಗಡಿನ ವೇಷಭೂಷಣ ತೊಟ್ಟ ಮಹಿಳೆಯರು ಕೃಷಿ ಕೆಲಸ, ಹಳ್ಳಿ ಆಚರಣೆಗಳಲ್ಲಿ ಕಾಣುತ್ತಿದ್ದ ನೃತ್ಯ, ಗೀತಗಾಯನ ಪ್ರದರ್ಶಿಸಿ ಗಮನ ಸೆಳೆದರು.
ಮಾ. 10ರೊಳಗೆ ಸಿದ್ದಾಪುರದ ಕೆರೆಗೆ ಹೇಮಾವತಿ ನೀರು: ಸಹಕಾರ ಸಚಿವ ರಾಜಣ್ಣ ಭರವಸೆ
ಮಧುಗಿರಿ ಪಟ್ಟಣದ ಜನತೆಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಮಾ.10ರ ಒಳಾಗಾಗಿ ಸಿದ್ದಾಪುರದ ಕೆರೆಗೆ ಹೇಮಾವತಿ ಜಲಾಶಯದ ನೀರು ಹರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಭರವಸೆ ನೀಡಿದರು.
ಆರೋಗ್ಯದ ಬಗ್ಗೆ ಜಾಗರೂಕತೆ ಮುಖ್ಯ: ಲಿಂಗೇಗೌಡ
ವಯಸ್ಸಾದಂತೆ ಜನರು ಆರೋಗ್ಯದ ವಿಚಾರದಲ್ಲಿ ಎಷ್ಟು ಜಾಗರೂಕತೆ ಮಾಡುತ್ತಾರೆಯೋ ಅಷ್ಟು ಒಳ್ಳೆಯದು. ವಯಸ್ಸು ಮೂವತ್ತು ದಾಟಿದ ಬಳಿಕ, ಹೆಚ್ಚಿನವರಿಗೆ ಒಂದರ ಮೇಲೊಂದು ಆರೋಗ್ಯ ಸಮಸ್ಯೆಗಳು ಕಂಡು ಬರುತ್ತದೆ. ಈ ಸಮಯದಲ್ಲಿ ರೋಗಲಕ್ಷಣಗಳು ಗೊತ್ತಾಗದೇ ಇರುವಂತಹ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಕೂಡ ಹೆಚ್ಚಿರುತ್ತದೆ.
ರೈತರ ಬದುಕು ಇಂದು ಶೋಚನೀಯ: ಬಸವರಾಜು
ದೇಶದಲ್ಲಿ ಶೇ. 80 ರಷ್ಟಿರುವ ರೈತರ ಬದುಕು ಇಂದು ಶೋಚನೀಯವಾಗಿದ್ದು, ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ದೊರೆಯುವಂತಾಗಬೇಕು. ಇಲ್ಲವೇ ಸರ್ಕಾರವೇ ಕೊಂಡು ಮಾರಾಟ ಮಾಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಂಸದ ಜಿ.ಎಸ್. ಬಸವರಾಜು ಅಭಿಪ್ರಾಯಪಟ್ಟಿದ್ದಾರೆ.
ಶಿರಾ ನಗರದ ಸಮಗ್ರ ಅಭಿವೃದ್ಧಿ ನಮ್ಮ ಗುರಿ: ಪೂಜಾ ಪೆದ್ದರಾಜು
ಶಿರಾ ನಗರದ ಸಮಗ್ರ ಅಭಿವೃದ್ಧಿ ನಮ್ಮ ಗುರಿಯಾಗಿದ್ದು, ನಗರವನ್ನು ಸುಂದರ ಮಾದರಿ ನಗರವನ್ನಾಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಪೂಜಾ ಪೆದ್ದರಾಜು ಹೇಳಿದರು.
ಜಿಲ್ಲಾವಾರು ಉತ್ಪಾದನೆಯ ಆಧಾರದ ಮೇಲೆ ಕೊಬ್ಬರಿ ಖರೀದಿಸಿ: ಕೆ.ಟಿ. ಶಾಂತಕುಮಾರ್‌
ಕೊಬ್ಬರಿ ನಫೆಡ್ ನೋಂದಣಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾಗಿರುವುದರಿಂದ ಹೊಸದಾಗಿ ನೋಂದಣಿ ಮಾಡಿಸುವಂತೆ ಸರ್ಕಾರ ಆದೇಶಿಸಿರುವುದು ಸರಿಯಷ್ಟೆ. ಆದರೆ ೬೯.೫೦೦ ಮೆಟ್ರಿಕ್ ಟನ್ ಕೊಬ್ಬರಿಯನ್ನು ನಫೆಡ್ ಮೂಲಕ ಕೊಂಡುಕೊಳ್ಳಲು ಉದ್ದೇಶಿಸಲಾಗಿದ್ದು ಇದರ ಬದಲು ೧.೫ ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಕೊಂಡುಕೊಳ್ಳುವಂತೆ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್‌ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪಾವಗಡ ಆಸ್ಪತ್ರೆ ಕೇಸ್:‌ 6 ಜನರ ತಲೆದಂಡ
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿ 6 ಜನರ ತಲೆದಂಡವಾಗಿದೆ.
ಕಲೆಗೆ ಪ್ರೋತ್ಸಾಹ ಮತ್ತು ಸಹಕಾರ ಅಗತ್ಯ: ಶಿವಾನಂದಸ್ವಾಮಿ
ಕಳೆದ ಇಪ್ಪತ್ತು ವರ್ಷಗಳಿಂದ ಶಾಂತಲ ಕೂಚಿಪೂಡಿ ನೃತ್ಯ ಮತ್ತು ಸಂಗೀತ ಶಾಲೆ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯತೆ ಪಡೆದಿದೆ. ಇಲ್ಲಿನ ಪುಟಾಣಿಗಳ ನೃತ್ಯ ನೋಡಲು ಎರಡು ಕಣ್ಣುಗಳು ಸಾಲದು. ಕಲೆಗಳು ಮತ್ತು ಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರವೂ ಅಗತ್ಯವಿದೆ.
ಈ ರಾಷ್ಟ್ರದಲ್ಲಿ ಹಿಂದೂ ಧರ್ಮ ಉಳಿಯಬೇಕು: ಯತಿರಾಜ ಮಠದ ಯದುಗಿರಿ ಶ್ರೀ
ಸುಮಾರು ೧೨೦೦ ವರ್ಷಗಳ ಇತಿಹಾಸ ಇರುವ ಪಟ್ಟಣದ ಬೇಟೆರಾಯಸ್ವಾಮಿಯ ದರ್ಶನ ಪಡೆದರೆ ತಿರುಪತಿಯ ತಿಮ್ಮಪ್ಪಸ್ವಾಮಿ ದರ್ಶನ ಪಡೆದಂತೆಯೇ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಲು ಸಾಧ್ಯವಾಗದ ಭಕ್ತರು, ಶ್ರೀ ಮಹಾಲಕ್ಷ್ಮೀ ದೇವಿ ಸಮೇತ ಬೇಟೆರಾಯ ಸ್ವಾಮಿಯ ದರ್ಶನವನ್ನು ಕಣ್ಮುಂಬಿಕೊಳ್ಳುವ ಸದಾವಕಾಶವಿದೆ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 536
  • next >
Top Stories
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved