• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದ ಭಾರತೀಯ ಸೇನಾ ದಿನ ಆಚರಣೆ
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.
ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ರವಿಕುಮಾರ್
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತಾಪಿಗಳಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿ.ಪ ಮುಖ್ಯ ಸಚೇತಕ ಬಿಜೆಪಿಯ ಎನ್.ರವಿಕುಮಾರ್ ಆರೋಪಿಸಿದರು.
ನಿವೇಶಹ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಿ: ಅಬ್ದುಲ್ಲಾ ಖಾನ್
ಶಿರಾ ನಗರದ ನಿವೇಶನ ರಹಿತರಿಗೆ ನಿವೇಶನ ಹಂಚುವಾಗ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚುವ ಮೂಲಕ ನಿವೇಶನ ರಹಿತರ ಬೇಡಿಕೆ ಈಡೇರಿಸಿ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಕೀರ್ತಿ ತನ್ನಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.
ಇಂದು ಶ್ರೀ ಸುಬ್ರಮಣ್ಯಸ್ವಾಮಿ ಬ್ರಹ್ಮರಥೋತ್ಸವ
ಲ್ಲಿನ ಆನೇಕ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಮುಜರಾಯಿ ಧರ್ಮದಾಯಕ ದತ್ತಿ ಇಲಾಖೆಯ ಸಹಯೋಗದಲ್ಲಿ ಇದೇ ಜ.16ರಂದು ಮಂಗಳವಾರ ತಾಲೂಕಿನ ನಾಗಲಮಡಿಕೆ ಗ್ರಾಮದಲ್ಲಿ ಶ್ರೀ ಅಂತ್ಯ ಸುಬ್ರಮಣ್ಯಸ್ವಾಮಿಯ ಅದ್ದೂರಿಯ ಬ್ರಹ್ಮರಥೋತ್ಸವಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ಹಾಗೂ ತಹಸೀಲ್ದಾರ್‌ ವರದರಾಜು ಚಾಲನೆ ನೀಡಲಿದ್ದಾರೆ
ದಲಿತ ಸಂಘರ್ಷ ಸಮಿತಿಗೆ ೫೦ ವರ್ಷ. ೨೫ ರಂದು ಬೃಹತ್ ಸಮಾವೇಶ
ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನ್ಯಾಯವನ್ನು ಒದಗಿಸುವ ಸಲುವಾಗಿ ಸ್ಥಾಪಿತಗೊಂಡಿರುವ ದಲಿತ ಸಂಘರ್ಷ ಸಮಿತಿ ಪ್ರಾರಂಭಗೊಂಡು ೫೦ ವರ್ಷಗಳು ಆಗುತ್ತಿರುವ ಈ ಸಂಧರ್ಭದಲ್ಲಿ ಜ. ೨೫ರಂದು ತುಮಕೂರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಕುಂದೂರು ತಿಮ್ಮಯ್ಯ ಹೇಳಿದರು.
ಸಿದ್ದರಾಮೇಶ್ವರರು ನಿಜ ಅರ್ಥದಲ್ಲಿ ಕರ್ಮಯೋಗಿ
ಲೋಕ ಕಲ್ಯಾಣಕ್ಕಾಗಿ ಕೆರೆ, ಕಟ್ಟೆಗಳನ್ನು ಕಟ್ಟಿದ ಶ್ರೀಸಿದ್ದರಾಮೇಶ್ವರರು ನಿಜ ಅರ್ಥದಲ್ಲಿ ಕರ್ಮಯೋಗಿ, ಜ್ಞಾನಯೋಗಿ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.
ಯುವಕರು ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಬೇಕು: ಡಾ ಪಿಎಚ್ ಮಹೇಂದ್ರಪ್ಪ
ಸ್ವಾಮಿ ವಿವೇಕಾನಂದರು ಆಧ್ಯಾತ್ಮಿಕ ಚಿಂತನೆಯ ವಿಶ್ವಗುರುಗಳಾಗಿದ್ದರು, ಅವರು ಯುವ ಪೀಳಿಗೆಯನ್ನು ಜಾಗೃತಗೊಳಿಸಿ ಗುರಿ ಮುಟ್ಟುವ ಚೈತನ್ಯ ಶಕ್ತಿಯನ್ನು ತುಂಬಿದವರು, ಅವರ ಸಾಧನೆಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕು.
ದೇಶದ ಜನರ ನೆಮ್ಮದಿಗಾಗಿ ಈ ನ್ಯಾಯಯಾತ್ರೆ..!
ಈ ದೇಶದಲ್ಲಿರುವ ಎಲ್ಲ ಜನರಿಗೆ ನ್ಯಾಯ ಸಿಗಬೇಕು, ಜನತೆ ಸುಖಃ ಶಾಂತಿಯಿಂದ ಬದುಕಬೇಕೆಂಬ ಮಹದಾಸೆಯಿಂದ ಎರಡನೇಯ ಭಾರತ ಜೋಡೋ ಯಾತ್ರೆಯನ್ನು ಕೈಗೊಂಡು, ಇದಕ್ಕೆ ನ್ಯಾಯಯಾತ್ರೆ ಎಂದು ಹೆಸರಿಟ್ಟಿದ್ದಾರೆ.
ತುಮಕೂರು: ಸಂಕ್ರಾಂತಿ ಸಂಭ್ರಮಕ್ಕೆ ಸಕಲ ಸಿದ್ಧತೆ
ಹೊಸ ವರ್ಷದ ಮೊದಲನೇ ಹಬ್ಬ ಇದಾಗಿದ್ದು, ಈ ಸುಗ್ಗಿ ಸಂಕ್ರಾಂತಿಯು ಗ್ರಾಮೀಣ ಸೊಗಡಿನ ಪ್ರತೀಕ. ಈ ಹಬ್ಬ ಬಂತೆಂದರೆ ಹಳ್ಳಿಗಳಲ್ಲಿ ಎಲ್ಲಿಲ್ಲದ ಸಂಭ್ರಮ. ಆದರೆ ಈ ಬಾರಿ ಬರ ಆವರಿಸಿರುವುದರಿಂದ ಸಂಕ್ರಾಂತಿ ಸೊಗಡಿಲ್ಲದಂತಾಗಿದೆ.
ತಾಲೂಕಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ
ಗ್ರಾಮೀಣ ಭಾಗದ ರೈತರು ಸಂಕ್ರಾಂತಿ ಹಬ್ಬವನ್ನು ಬರಮಾಡಿಕೊಳ್ಳಲು ವಿಶೇಷ ರೀತಿಯ ಸಿದ್ಧತೆ ನಡೆಸಿದ್ದು. ಕಷ್ಟಪಟ್ಟು ಬೆಳೆದ ಬೆಳೆಯನ್ನು ಒಂದೆಡೆ ರಾಶಿಹಾಕಿ ಪೂಜಿಸುವುದು ಹಬ್ಬದ ವಿಶೇಷ.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 502
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved