• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂರ್ವಜರ ಆಚಾರ ವಿಚಾರ ಯುವಕರು ಮುಂದುವರೆಸಿ: ಗೃಹಸಚಿವ ಡಾ.ಜಿ. ಪರಮೇಶ್ವರ
ಮನುಷ್ಯನಲ್ಲಿ ಹಣ ಮತ್ತು ಎಲ್ಲಾ ರೀತಿಯ ಸೌಲಭ್ಯ ಇದ್ದ ಮಾತ್ರಕ್ಕೆ ದೇವಾಲಯ ನಿರ್ಮಿಸಲು ಸಾಧ್ಯವಿಲ್ಲ. ಅದಕ್ಕೆ ದೇವಿಯ ಅನುಗ್ರಹ ಕೂಡ ಬೇಕಿದೆ.
ಧರ್ಮಸ್ಥಳ ಪಾವಿತ್ರತೆ ಹಾಳು ಮಾಡಲು ಷಡ್ಯಂತ್ರ: ಶಾಸಕ ಸುರೇಶ್‌ಗೌಡ
ಧರ್ಮಸ್ಥಳದ ಸುತ್ತ ಕಳೆದ ಕೆಲವು ದಿನಗಳಿಂದ ನಡೆದಿರುವ ವಿದ್ಯಾಮಾನಗಳನ್ನು ನೋಡಿದರೆ ಇದರ ಹಿಂದೆ ದೊಡ್ಡ ಷಡ್ಯಂತರ ಇರುವುದು ಗೊತ್ತಾಗಿದೆ.
ದುಬೈನಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿರುವ ನೀಲೇಶ್: ರವಿ ಹೆಗಡೆ
ಇಷ್ಟು ಸಣ್ಣ ಹಳ್ಳಿಯಲ್ಲಿ ಹುಟ್ಟಿ ಇವತ್ತು ಪ್ರಪಂಚದ ಅತಿ ವೇಗವಾಗಿ ಬೆಳೆಯುತ್ತಿರುವ, ದೊಡ್ಡ ಆರ್ಥಿಕ ಶಕ್ತಿಯಾದ ದುಬೈನಲ್ಲಿ ಉದ್ಯಮ ಸಾಮ್ರಾಜ್ಯ ಸ್ಥಾಪಿಸಿರುವ ನೀಲೇಶ್ ಅವರನ್ನು ಕೊಟ್ಟಿರುವಂತಹ ಈ ಹಳ್ಳಿಗೆ ಧನ್ಯವಾದ ಎಂದರು.
ಹಿಂದುಳಿದ, ದಲಿತ ಸಮುದಾಯದ ಮಠಾಧೀಶರಿಂದ ರಾಜಣ್ಣ ಭೇಟಿ
ಹೈಕಮಾಂಡ್ ಪುನಃ ರಾಜಣ್ಣರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು, ಇಲ್ಲದಿದ್ದರೆ ದಲಿತ ಮತ್ತು ಹಿಂದುಳಿದ ಮತಗಳು ಕಾಂಗ್ರೆಸ್‌ನಿಂದ ಚದುರಿ ಹೋಗಲಿದೆ.
ಎಲ್ಲಾ ವೀರಶೈವ ಲಿಂಗಾಯತರು ಸದಸ್ಯತ್ವ ಪಡೆಯಿರಿ: ಈಶ್ವರ ಖಂಡ್ರೆ
ಗೋಕುಲ ಬಡಾವಣೆಯಲ್ಲಿ ಭಾನುವಾರ ಮಹಾಸಭಾದ ಜಿಲ್ಲಾ ಯುವ ಘಟಕ ಅಧ್ಯಕ್ಷ ಡಾ.ಕೆ.ಎಲ್. ದರ್ಶನ್‌ ಅವರ ನಿವಾಸದಲ್ಲಿ ಸಭಾದ ಮನೆಮನೆ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು.
ವಿದ್ಯಾರ್ಥಿಗಳು ಕನಸು ಕಂಡು ನನಸು ಮಾಡಿಕೊಳ್ಳಿ: ಈಶ್ವರ ಖಂಡ್ರೆ
ಮನುಷ್ಯ ಮೆಷಿನ್ ಆಗಬಾರದು, ಪ್ರೀತಿ, ಕರುಣೆ ಹೊಂದಿರಬೇಕು. ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ.
ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬ ನಾಳೆ
ಇಲ್ಲಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ 25 ನೇ ವರ್ಷದ ಬೆಳ್ಳಿ ಮಹೋತ್ಸವ ಸೆ 1 ರ ಸೋಮವಾರದಂದು ನಡೆಯಲಿದೆ ಎಂದು ಸಂಘದ ನಿರ್ದೇಶಕ ವೆಂಕಟಾಪುರ ವೀರೇಂದ್ರ ಪಾಟೀಲ್ ತಿಳಿಸಿದ್ದಾರೆ.
ಕೆಲಸ ಹುಡುಕುವ ಬದಲು ಕೆಲಸ ಕೊಡಲು ಮುಂದಾಗಿ
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಕೆಲಸ ಅರಸಿಕೊಂಡು ಬೇರೆ ಕಡೆ ಹೋಗುವ ಬದಲು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಟಾರ್ಟಪ್‌ಗಳನ್ನು ಪ್ರಾರಂಭಿಸಿ ಸ್ಥಳೀಯ ಜನರಿಗೆ ಉದ್ಯೋಗ ನೀಡುವಂತಾಗಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಕೊಟ್ರೇಶ್ ತಿಳಿಸಿದರು.
2 ಹೊಸ ರೈಲು ಮಾರ್ಗಗಳು ಶೀಘ್ರ ಪೂರ್ಣ
ರಾಯದುರ್ಗ-ತುಮಕೂರು, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಲಿವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಆಪರೇಷನ್ ಸಿಂದೂರ್‌: ಭಾರತದ ಸಾಮರ್ಥ್ಯ ಸಾಬೀತು
ಆಪರೇಷನ್ ಸಿಂದೂರ್‌ ವಿಜಯೋತ್ಸವ ದೇಶದ ಸೇನೆಯ ಪರಾಕ್ರಮಕ್ಕೆ ಸಲ್ಲಿಸುವ ಅಭಿನಂದನೆ ಎಂದು ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved