• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಾತಿ: ಹೋರಾಟಗಾರರ ಸಮ್ಮಿಲನಕ್ಕೆ ತೀರ್ಮಾನ
ಯುವ ಮುಖಂಡರಾದ ಕೊಡಿಯಾಲ ಮಹದೇವ್‌ ಅವರ ನೇತೃತ್ವದಲ್ಲಿ ಹೋರಾಟಗಾರರ ಸಮ್ಮಿಲನ ಮತ್ತು ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚಿಸಲು ನಗರದ ಮುರುಗರಾಜೇಂದ್ರ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು.
ತುಮಕೂರಿಗೆ ಬಂತು ನಶೆ ಮುಕ್ತ ಭಾರತ ಅಭಿಯಾನ
ಕರ್ನಾಟಕ ರಾಜ್ಯ ಸರ್ಕಾರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್.ಎಸ್.ಎಸ್. ಕೋಶ, ಎನ್.ಎ.ಸಿ.ಸಿ., ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ರಾಜ್ಯ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ ನಶೆ ಮುಕ್ತ ಭಾರತ ಅಭಿಯಾನದ ಅಂಗವಾಗಿ ಬಂಡೀಪುರದಿಂದ ಬೀದರ್‌ವರೆಗೆ ಹಮ್ಮಿಕೊಂಡಿರುವ ಬೈಕ್ ರ್ಯಾಲಿ ನಗರಕ್ಕೆ ಆಗಮಿಸಿತು.
ಶಿರಾದಲ್ಲಿ ಸೆ. ೧೩ರಂದು ಬೃಹತ್ ಲೋಕ ಅದಾಲತ್
ಸೆ. ೧೩ ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್‌ನಲ್ಲಿ ಕಕ್ಷಿದಾರರು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಿ
ಬೈಪಾಸ್ ರಸ್ತೆಗೆ ಗಡ್ಕರಿಯಿಂದ ಶೀಘ್ರ ಭೂಮಿ ಪೂಜೆ
ಮುಂದಿನ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮಂಜೂರಾಗಿರುವ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೂಮಿ ಪೂಜೆ ನೆರವೇರಿಸುವರು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಗ್ರಾಮೀಣರ ಆರೋಗ್ಯ ಸೇವೆಯಲ್ಲಿ ವಿವೇಕಾನಂದ ಆಶ್ರಮ ಮುಂಚೂಣಿ
ಮಕ್ಕಳ ಶಿಕ್ಷಣದ ಬಗ್ಗೆಯು ವಿಶೇಷ ಆಸಕ್ತಿ ವಹಿಸಿ ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ತಮ್ಮ ಸೇವಾಕ್ಷೇತ್ರದಲ್ಲಿ ಸಮಾಜಮುಖಿಯಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ
ಕ್ಷೇತ್ರದ ಜನರ ಅಹವಾಲಿಗೆ ದನಿಯಾಗುವೆ
ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಹಾಗೂ ವಿವಿಧ ಇಲಾಖೆಗಳಲ್ಲಿನ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ನೇರವಾಗಿ ಜನರ ಮನೆ ಬಾಗಿಲಿಗೆ ಮನೆ ಮಗನಾಗಿ ಬಂದಿದ್ದು ನಿಮ್ಮ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸುವ ಮೂಲಕ ನಿಮ್ಮ ಸಮಸ್ಯೆಗಳಿಗೆ ದನಿಯಾಗುವೆ ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ತಿಳಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕ
ಬಡವ, ಶ್ರೀಮಂತ ಎನ್ನದೇ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿದ್ಯುತ್ ಅವಶ್ಯಕತೆಯಿದ್ದು ಕರ್ನಾಟಕದಲ್ಲಿ ಅದರಲ್ಲೂ ಪಾವಗಡದಲ್ಲಿ ಸೋಲಾರ್‌ ಪಾರ್ಕ್‌ ನಿಮಿಸಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು ಇದರಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ಹೊಸ ಬೆಳಕು ಮೂಡಿದೆ ಎಂದು ಎಂದು ಎಲೆರಾಂಪುರ ಶ್ರೀಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು.
ಗಣಪತಿಗಳ ಸಾಮೂಹಿಕ ವಿಸರ್ಜನೆ ಶಾಂತಿಯಿಂದ ನಡೆಯಲಿ
ಪಟ್ಟಣದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮ 31ರಂದು ನಡೆಯಲಿದ್ದು ಯಾವುದೇ ತೊಂದರೆ ಇಲ್ಲದೆ ಶಾಂತಿಯುತವಾಗಿ ನಡೆಸಲು ಎಲ್ಲರ ಸಹಕಾರ ಅಗತ್ಯ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ಮನ ಮನೆಗೆ ಮಾಚಿದೇವ ಕಾರ್ಯಕ್ರಮದ ಸಮಾರೋಪ ನಾಳೆ
ಮನ ಮನೆಗೆ ಮಾಚಿದೇವ ಕಾರ್ಯಕ್ರಮದ ಸಮಾರೋಪ ಸಮಾರಂಭ ೩೧ ರ ಭಾನುವಾರ ತುಮಕೂರು ನಗರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಬಂಧುಗಳು ಆಗಮಿಸಬೇಕು ಎಂದು ಚಿತ್ರದುರ್ಗ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳು ತಿಳಿಸಿದರು.
ಕುಂಚಿಟಿಗ ಎಂಬುದು ಸ್ವತಂತ್ರ ಜಾತಿ
ಕುಂಚಿಟಿಗ ಎಂಬುದು ಒಂದು ಸ್ವತಂತ್ರ ಜಾತಿಯಾಗಿದ್ದು, ಯಾವುದೇ ಜಾತಿಯ ಉಪಪಂಗಡವಲ್ಲ. 1928 ರಲ್ಲಿಯೇ ಮೈಸೂರು ಮಹಾರಾಜರು ಸ್ಪಷ್ಷ ಆದೇಶ ಮಾಡಿದ್ದು, ಮುಂದಿನ ತಿಂಗಳಿನಿಂದ ನಡೆಯುವ ಜಾತಿ ಗಣತಿಯಲ್ಲಿ ಕುಂಚಿಟಿಗರು ತಮ್ಮಜಾತಿ ಕಲಂ ನಲ್ಲಿ ಹಿಂದುಕುಂಚಿಟಿಗ ಎಂದಷ್ಟೇ ನಮೂದಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ, ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸಲು ಸಹಕರಿಸುವಂತೆ ಅಖಿಲ ಕುಂಚಿಟಿಗರ ಮಹಾಮಂಡಲ ರಾಜ್ಯಾಧ್ಯಕ್ಷ ಹೆಚ್.ರಂಗ ಹನುಮಯ್ಯ ತಿಳಿಸಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved