ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಯಿ ಜೊತೆ ಕಾದಾಡಿ ಚಿರತೆ ಸಾವು: ಶಂಕೆ
ತುಮಕೂರು:ಚಿರತೆ, ನಾಯಿ ಕಾದಾಟದಲ್ಲಿ ಎಂಟು ತಿಂಗಳ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕು ಮಾವುಕೆರೆ ಗ್ರಾಮದಲ್ಲಿ ನಡೆದಿದೆ.
ಭ್ರೂಣ ಲಿಂಗ ಹತ್ಯೆ: ಸೂಕ್ತ ತನಿಖೆಯಾಗಬೇಕು
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಬಳಿ ಚರ್ಚೆ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.
ಭ್ರೂಣ ಲಿಂಗ ಹತ್ಯೆ: ಸೂಕ್ತ ತನಿಖೆಯಾಗಬೇಕು
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಬಳಿ ಚರ್ಚೆ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.
ಚಿರತೆಗೆ ಬಲಿಯಾದ ಎಮ್ಮೆ
ಕುಣಿಗಲ್: ಎಮ್ಮೆಯ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಕೊತ್ತಕೆರೆ ಪಾಳ್ಯ ಗ್ರಾಮದಲ್ಲಿ ಗಂಗಣ್ಣ ಅವರಿಗೆ ಸೇರಿದ ಗಂಗಣ್ಣ ಅವರ ಮನೆ ತೋಟದಲ್ಲಿರುವುದರಿಂದ ಹಾಗೂ ರಾತ್ರಿ ವೇಳೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುವುದರಿಂದ ಚಿರತೆ ಎಮ್ಮೆಯ ಮೇಲೆ ದಾಳಿ ಮಾಡಿ ಕೊಂದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೇಸ್ ವಾಪಸ್ ಮೂಲಕ ಕ್ಯಾಬಿನೆಟ್ ದುರುಪಯೋಗ: ಆರ್. ಅಶೋಕ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲಿನ ಸಿಬಿಐ ಕೇಸ್ ವಾಪಾಸ್ ಪಡೆಯುವುದರೊಂದಿಗೆ ಕರ್ನಾಟಕ ಸರ್ಕಾರ ಇಡೀ ಕ್ಯಾಬಿನೆಟ್ ಅನ್ನು ದುರುಪಯೋಗಪಡಿಸಿಕೊಂಡಿದೆ ಎಂದು ವಿರೋಧ ಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ: ಕರಡು ಮತದಾರರ ಪಟ್ಟಿ ಪ್ರಕಟ
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023 ರ ಕರಡು ಮತದಾರರ ಪಟ್ಟಿಯನ್ನು 23 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಬಾವಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಒಂದೂವರೆ ವರ್ಷದ ಚಿರತೆಯೊಂದು ನಗರದ ಮಾರನಗೆರೆ ಬಡಾವಣೆಯ ಸಂಗಮೇಶ್ ಎಂಬುವರ ತೋಟದ ಪಾಳು ಬಾವಿಗೆ ಮಂಗಳವಾರ ಬಿದ್ದಿರುವ ಘಟನೆ ನಡೆದಿದೆ.
ಹೆಚ್ಚಿನ ಬಸ್ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
ಗುಬ್ಬಿ: ಕೊಪ್ಪ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
25ಕ್ಕೆ ಡಾ. ಹುಲಿನಾಯ್ಕರ್ 75 ನೇ ಹುಟ್ಟುಹಬ್ಬ ಆಚರಣೆ
ಹುಲಿನಾಯ್ಕರ್ ಅವರಿಗೆ ಅಮೃತ ಮಹೋತ್ಸವ, ಅಂತರಂಗದ ಅವಲೋಕನ ಕಾರ್ಯಕ್ರಮ
ಶೀಘ್ರ ಆಧುನಿಕ ವಧಾಗಾರ ಉದ್ಘಾಟನೆ
ಶಿರಾ ನಗರದಲ್ಲಿ ಶೀಘ್ರದಲ್ಲೇ ವಧಾಗಾರ ಉದ್ಘಾಟನೆಯಾಗಲಿದ್ದು, ಕುರಿ ಮತ್ತು ಮೇಕೆ ಮಾಂಸ ರಫ್ತನ್ನು ಈ ವಧಾಗಾರ ಉತ್ತೇಜಿಸಲಿದ್ದು, ತಾಲೂಕಿನಲ್ಲಿ ಕುರಿ ಮತ್ತು ಮೇಕೆಗಳಿಗೆ ಬೇಡಿಕೆ ಹೆಚ್ಚಲಿದೆ ಎಂದು ಶಾಸಕ ಟಿಬಿ ಜಯಚಂದ್ರ ಹೇಳಿದರು.
< previous
1
...
493
494
495
496
497
498
499
500
501
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ