• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಾಧಕರು ಪ್ರೇರೇಪಣೆಯಾಗಬೇಕು: ಎಂ.ಟಿ.ಕೃಷ್ಣಪ್ಪ
ಮಕ್ಕಳಿಗೆ ಸಾಧಕರ ಜೀವನಗಾಥೆಯನ್ನು ಶಿಕ್ಷಕರು ಭೋಧಿಸುತ್ತಿದ್ದರೆ ಅದು ಮಕ್ಕಳನ್ನು ಉನ್ನತ ಸಾಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಶಾಸಕ ಎಂ.ಟಿ. ಕೃಷ್ಣಪ್ಪ ಹೇಳಿದರು.
ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂತೆಮೇಳ
ಕೊರಟಗೆರೆ ತಾಲೂಕಿನ ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವತಿಯಿಂದ ಹಾಗೂ ಅಮೇರಿಕ ಇಂಡಿಯಾ ಫೌಂಡೇಶನ್ ಆವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಂದ ಅನುಭವಾತ್ಮಕ ಕಲಿಕೆಯ ಸಂತೆಮೇಳವನ್ನು ಏರ್ಪಡಿಸಲಾಗಿತ್ತು.
ಶಿವಶರಣರಿಂದ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಶ್ರಮ: ಬಸವರಾಜಪ್ಪ
ಹನ್ನೆರಡನೇ ಶತಮಾನದ ಶಿವಶರಣರು ಬಸವಣ್ಣನವರ ನೇತೃತ್ವದಲ್ಲಿ ಅನುಭವ ಮಂಟಪ ಸ್ಥಾಪಿಸಿ ಸಮಾಜದಲ್ಲಿ ಮನೆಮಾಡಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಶ್ರಮಿಸಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ಬಸವರಾಜಪ್ಪ ತಿಳಿಸಿದರು.
ಕುಮಾರಸ್ವಾಮಿ ಬಿಜೆಪಿ ವಕ್ತಾರ: ಸಿಎಂ ಸಿದ್ದರಾಮಯ್ಯ ಲೇವಡಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಮತ್ತು ಈ ಯೋಜನೆಗಳ ಜಾರಿಯಿಂದಾಗಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಿವಂಗತ ಕರ್ಪೂರಿ ಠಾಕೂರ್‌ಗೆ ಭಾರತ ರತ್ನ: ಸವಿತಾ ಸಮಾಜಕ್ಕೆ ಹೆಮ್ಮೆ
ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್‌ ಅವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಸವಿತ ಸಮಾಜ ಹೆಮ್ಮೆ ಪಡುವ ವಿಷಯ ಎಂದು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಎ. ಲೋಕೇಶ್ ತಿಳಿಸಿದರು.
ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಿ: ಯತಿರಾಜ್‌
ಸರ್ಕಾರ ತುಮಕೂರು ಜಿಲ್ಲೆಯ ಶಿರಾ, ಮಧುಗಿರಿ ಮತ್ತ ಕೊರಟಗೆರೆ ತಾಲೂಕುಗಳ ವ್ಯಾಪ್ತಿಗೆ ಒಳಪಡುವ ಸುಮಾರು 8 ಸಾವಿರ ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು ಕೂಡಲೇ ಈ ಯೋಜನೆಯಿಂದ ಹಿಂದೆ ಸರಿಯುವಂತೆ ಯತಿರಾಜು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ಗಣರಾಜ್ಯವಾದ ಐತಿಹಾಸಿಕ ಕ್ಷಣ ನೆನಪಿಸುತ್ತದೆ: ಮೂಡಲಗಿರಿಯಪ್ಪ
ಈ ಗಣರಾಜ್ಯೋತ್ಸವ ದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನಾಗರಿಕರೆಲ್ಲರೂ ಸ್ಮರಿಸಬೇಕು ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ ಹೇಳಿದರು.
ತಿಪಟೂರಿನಲ್ಲಿ ಯುವಕರ ಪುಂಡಾಟಿಕೆಗಿಲ್ಲ ಬ್ರೇಕ್‌
ತಿಪಟೂರಿನಲ್ಲಿ ಯುವಕರ ಪುಂಡಾಟಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಬೇಕಿದೆ.
ಮತ್ತೆ ನನ್ನ ಮನೆಗೆ ವಾಪಸ್ ಆಗಿದ್ದೇನೆ: ಜಗದೀಶ್‌ ಶೆಟ್ಟರ್‌
ಭಾರತೀಯ ಜನತಾ ಪಾರ್ಟಿ 34 ವರ್ಷಗಳಿಂದ ನಾನು ಸಂಘಟನೆ ಮಾಡಿದಂತಹ ಮನೆ. ಹಾಗಾಗಿ ಮತ್ತೆ ನಮ್ಮ ಮನೆಗೆ ವಾಪಸ್ಸಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಪ್ರತಿಕ್ರಿಯಿಸಿದರು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved