• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿ ಜೀವನದಲ್ಲೇ ಗಿಡ ಬೆಳೆಸುವ ಆಸಕ್ತಿ ಬೆಳಸಿ: ಎಂ.ಟಿ.ಕೃಷ್ಣಪ್ಪ
ಕೈಗಾರಿಕೆಗಳಿಂದ ಹೊರ ಬರುವ ತ್ಯಾಜ್ಯ ಕೆರೆ, ನದಿ ಸೇರುತ್ತಿದೆ. ಮತ್ತೊಂದೆಡೆ ಕಾಡು ಅಳಿದು ಹವಾಮಾನದಲ್ಲಿ ವೈಪರೀತ್ಯಗಳಾಗುತ್ತಿವೆ. ಉತ್ತಮ ಗಾಳಿ, ಆಹಾರ ಸಿಗದೆ ಮನುಷ್ಯ ಹಲವು ಮಾರಕ ರೋಗಗಳಿಗೆ ಬಲಿಯಾಗುತ್ತಿದ್ದಾನೆ.
ಕಂಟೇನರ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಮೃತಪಟ್ಟವರನ್ನು ಗುಬ್ಬಿ ತಾಲೂಕು ಸಿ.ಎಸ್.ಪುರ ಹೋಬಳಿ ಅಂಕಲಕೊಪ್ಪದ ನಿವಾಸಿ ಧನುಷ್‌ಗೌಡ (22), ನಿಟ್ಟೂರು ಹೋಬಳಿ ಬಸವಾಪಟ್ಟಣದ ನಿವಾಸಿ ರಾಕೇಶ್ (24) ಹಾಗೂ ಚಳ್ಳಕೆರೆಯ ಸಮೀಪದ ಚಿಕ್ಕಚೆಲ್ಲೂರು ಗ್ರಾಮದ ಧನರಾಜ್ (24) ಎಂದು ಗುರುತಿಸಲಾಗಿದೆ.
ಶಾಸಕ ಎಂ.ಟಿ.ಕೃಷ್ಣಪ್ಪಗೆ ೭೫ ವರ್ಷ: 10ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಇವರ ಜನಸೇವೆ ಕಂಡು ತುರುವೇಕೆರೆ ಕ್ಷೇತ್ರದ ಜನತೆ ನಾಲ್ಕು ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ತುರುವೇಕೆರೆ ತಾಲೂಕಿನಲ್ಲೇ ಇದು ಮೈಲಿಗಲ್ಲಾಗಿದೆ.
ಕಾಲ್ತುಳಿತ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಆರ್‌ಸಿಬಿ ತಂಡದ ವಿಜಯೋತ್ಸವವನ್ನು ಸರ್ಕಾರ ಬೇಜವಾಬ್ದಾರಿಯಿಂದ ಮಾಡಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ಕಾರ್ಯಕ್ರಮಕ್ಕೆ ಯಾವುದೇ ಸಿದ್ಧತೆ ಮಾಡಿಕೊಳ್ಳದೆ ಕಡೆಗಣಿಸಿದ್ದು 11 ಮಂದಿ ಸಾವಿನ ದುರಂತಕ್ಕೆ ಕಾರಣವಾಗಿದೆ.
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ತುಮಕೂರು ಜಿಲ್ಲೆಗೆ ಮರಣ ಶಾಸನ: ಬಿ.ಕೆ.ಮಂಜುನಾಥ್
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ನಾವು ವಿರೋಧಿಸುತ್ತೇವೆ. ಮಾಗಡಿ ಹಾಗೂ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಅವರು ಹುನ್ನಾರ ನಡೆಸುತ್ತಿದ್ದಾರೆ.
ದ್ವೇಷ ತ್ಯಜಿಸಿ ಆತ್ಮಶುದ್ಧಿ, ತ್ಯಾಗ, ನೈತಿಕ ಮೌಲ್ಯ ರೂಢಿಸಿಕೊಳ್ಳಿ
ಒಬ್ಬ ವ್ಯಕ್ತಿಯ ದೃಷ್ಟಿಕೋನ, ಜೀವನದ ಬಗ್ಗೆ ಇರುವ ಆಳವಾದ ಅರಿವು, ಅನಿಸಿಕೆ, ಲೋಕದೃಷ್ಟಿ ಮುಂತಾದವುಗಳ ಮೊತ್ತ ಜೀವನದರ್ಶನವಾಗಿದೆ. ಜೀವ ಜಗತ್ತಿನಲ್ಲಿ ಮನುಷ್ಯನ ಪಾತ್ರ, ಸುಖ ದುಃಖಗಳ ಅರ್ಥ, ಬದುಕಿನಲ್ಲಿ ಅವುಗಳ ಪರಿಣಾಮ ಇಂತಹ ವಿಚಾರವನ್ನು ಸಾಹಿತ್ಯದಲ್ಲಿ ಹುಡುಕುವ ಪ್ರಕ್ರಿಯೆ ಉಂಟಾಗಿದೆ.
28ರಂದು ಸಿಎಂ ಸಿದ್ದರಾಮಯ್ಯ ಮಧುಗಿರಿಗೆ ಆಗಮನ
ಕ್ಷೇತ್ರಕ್ಕೆ ಜೂ 28 ರಂದು ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ತಾಲೂಕಿನಲ್ಲಿ 800 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ತಿಳಿಸಿದರು.
ಎಲ್ಲರೂ ಒಂದೇ ಎಂಬ ಸಂದೇಶ ಬಿತ್ತಿದ ಶಿವಕುಮಾರ ಶ್ರೀ
ಜಾತಿ, ಮತ, ಪಂಗಡ ಬಿಟ್ಟು ಎಲ್ಲಾ ಜನರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ.ಶಿವಕುಮಾರ ಸ್ವಾಮೀಜಿ ಎಂದು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಜಿ.ಸಿದ್ದರಾಮಯ್ಯ ತಿಳಿಸಿದ್ದಾರೆ.
ಪರವಾನಗಿ ಇಲ್ಲದೆ 30 ಟನ್ ಟೆಕ್ನಿಕಲ್ ಯೂರಿಯಾ ಸಾಗಾಣಿಕಾ ವಾಹನ ಜಪ್ತಿ
ನಿಯಮವನ್ನು ಉಲ್ಲಂಘಿಸಿ ಪರವಾನಗಿ ಇಲ್ಲದೆ ದೋಷಪೂರಿತ ದಾಖಲೆಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಬಳಸುವ ₹7,78,800 ಮೌಲ್ಯದ 30 ಟನ್ ಟೆಕ್ನಿಕಲ್ ಯೂರಿಯಾ ರಸಗೊಬ್ಬರವನ್ನು ಸಾಗಾಣಿಕೆ ಮಾಡುತ್ತಿದ್ದ ಸರಕು ವಾಹನ ಜಪ್ತಿ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.
ಸ್ವಾಮೀಜಿ ಮೇಲಿನ ಕೇಸ್ ವಾಪಾಸ್ ಪಡೆಯಿರಿ
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸ್ವಾಮೀಜಿಗಳು, ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು.ಅವೈಜ್ಞಾನಿಕ ಪೈಪ್‌ಲೈನ್‌ ಕಾಮಗಾರಿ ನಿಲ್ಲಿಸಬೇಕು ಎಂದು ತುಮಕೂರು ನಗರ ವೀರಶೈವ ಸೇವಾ ಸಮಾಜ ಮತ್ತು ಅಖಿಲ ಭಾರತ ಲಿಂಗಾಯಿತ, ವೀರಶೈವ ಮಹಾಸಭಾ ಒತ್ತಾಯಿಸುತ್ತದೆ ಎಂದು ತುಮಕೂರು ನಗರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಚಂದ್ರಮೌಳಿ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 432
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved