• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟಂಬರ್ ಮೊದಲನೇ ವಾರ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸೆಪ್ಟಂಬರ್ ಮೊದಲ ವಾರ 6 ನೇ ತಾಲೂಕು ಕನ್ನಡ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ.ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಹಿಂದೂ ಧ್ವಜ ಹಾರಾಟ: ಐವರ ವಿರುದ್ಧ ಎಫ್ಐಆರ್‌
ನಗರದ ಇಂದಿರಾನಗರದಲ್ಲಿ ವರಾಹ ಚಿಹ್ನೆ ಇದ್ದ ಕೇಸರಿ ಧ್ವಜ ಹಾರಿಸಿದ್ದಕ್ಕೆ ಪೊಲೀಸ್ ಇಲಾಖೆ ಐದು ಜನ ಯುವಕರ ಮೇಲೆ ಎಫ್‌ಐಆರ್ ಹಾಕಿದ್ದು ಈ ಸಂಬಂಧ ನಗರಸಭೆ ನೀಡಿರುವ ದೂರನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ನಗರಸಭೆ ಮುಂದೆ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ವೃದ್ಧಿ
ದೇಹಕ್ಕೆ ಅವಶ್ಯವಿರುವ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸುವುದರ ಮೂಲಕ ಪೌಷ್ಟಿಕ ಮಟ್ಟವನ್ನು ಕಾಪಾಡಿಕೊಳ್ಳುವ ಕಡೆಗೆ ಜನರು ಹೆಚ್ಚಿನ ಗಮನಹರಿಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮಾಂತರ ಯೋಜನಾಧಿಕಾರಿ ಕೆ. ಸುರೇಶ್ ತಿಳಿಸಿದರು.
ಮೌಲ್ಯವರ್ಧಿತ ಆಹಾರ ಉತ್ಪನ್ನಗಳಿಂದ ಹೊಸ ಆಯಾಮ
ಮೌಲ್ಯವರ್ಧಿತ ಉತ್ಪನ್ನಗಳು ಮನೆಯ ಬಳಕೆಯೊಂದಿಗೆ ಗೃಹೋದ್ಯಮದ ದಿಕ್ಕಿನಲ್ಲಿ ಮಹಿಳೆಯರಿಗೆ ಹೊಸ ಅವಕಾಶಗಳನ್ನು ನೀಡಲಿದ್ದು ಆಯಾ ಋತುಗಳಿಗೆ ತಕ್ಕಂತೆ ಮಹಿಳೆಯರು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಮೂಲಕ ಅರ್ಥಿಕ ಸದೃಢರಾಗಬಹುದು ಎಂದು ತಾಲೂಕಿನ ಕೊನೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನ ತಜ್ಞೆ ಡಾ. ಪಿ.ಬಿ. ಸಿಂಧು ತಿಳಿಸಿದರು.
ಕಾಡು ಹಂದಿ ಬೇಟೆ: ಓರ್ವನ ಬಂಧನ 6ಜನ ಪರಾರಿ
ಶೀಬಿ ಗಸ್ತಿನ ವ್ಯಾಪ್ತಿಯ ಕಳ್ಳಂಬೆಳ್ಳ ಹೋಬಳಿ ತಿಪ್ಪನಹಳ್ಳಿ ಗ್ರಾಮದ ಸರ್ವೇ ನಂ 89ರಲ್ಲಿ ಕಾಡು ಹಂದಿ ಸುಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ 4 ಕಾಡುಹಂದಿಗಳ ಮೃತದೇಹ ಹಾಗೂ ಒಂದು ಬೈಕ್‌, ಒಂದು ಸತ್ತರ್‌, ಒಂದು ಚೂರಿ ಹಾಗೂ ಮಾಂಸ ಕತ್ತರಿಸಲು ಬಳಸುವ 2 ಮರದ ತುಂಡುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಹಾರೋಗೆರೆ ಗ್ರಾಮದ ಕೆರೆಯಲ್ಲಿ ವೀರಗಲ್ಲು ಪತ್ತೆ
ಶಿರಾ ತಾಲೂಕು ಹಾರೋಗೆರೆ ಗ್ರಾಮದ ಕೆರೆಯ ಅಂಗಳದಲ್ಲಿ ವೀರಗಲ್ಲು ಪತ್ತೆಯಾಗಿದೆ.
ಗಲ್ಲು ತಡೆದ ಡಾ.ಮೌಲಾ ಷರೀಫ್‌ಗೆ ಸಿದ್ಧಗಂಗಾ ಶ್ರೀ ಮೆಚ್ಚುಗೆ
ಯಮನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ಓರ್ವರನ್ನು ಅಲ್ಲಿನ ಸರಕಾರ ಹಾಗೂ ಸಂತ್ರಸ್ಥ ಕುಟುಂಬದೊಂದಿಗೆ ಮಾತನಾಡಿ, ಗಲ್ಲು ಶಿಕ್ಷೆಯನ್ನು ಮುಂದೂಡುವ ಮೂಲಕ ಹೊಸ ಆಸೆ ಚಿಗುರುಡೆಯುವಂತೆ ಮಾಡಿದ ಡಾ.ಮೌಲಾ ಷರೀಫ್ ಅವರ ಕಾರ್ಯ ಶ್ಲಾಘನೀಯವಾದುದ್ದು ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಬಣ್ಣಿಸಿದ್ದಾರೆ.
ಡಿಜಿಟಲ್‌ ಇಂಡಿಯಾ ಬಗ್ಗೆ ಕಾಂಗ್ರೆಸ್‌ ಅಪಪ್ರಚಾರ
ಯುಪಿಐ ಬಳಸಿ ವ್ಯಾಪಾರ ಮಾಡುವ ಸಣ್ಣಪುಟ್ಟ ವ್ಯಾಪಾರಿಗಳಿಗೆ ರಾಜ್ಯದ ತೆರಿಗೆ ಅಧಿಕಾರಿಗಳು ನೋಟೀಸ್ ನೀಡಿ ಗೊಂದಲ, ಭೀತಿ ಉಂಟು ಮಾಡುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ರಾಜ್ಯ ಕಾಂಗ್ರೆಸ್ ನಾಯಕರು ಡಿಜಿಟಲ್‌ ಇಂಡಿಯಾ ವ್ಯವಸ್ಥೆ ಬಗ್ಗೆ ಕೆಟ್ಟ ಅಭಿಪ್ರಾಯ ಹರಡುವ ಪ್ರಯತ್ನ ಮಾಡುತ್ತಿದ್ದಾರೆ.
ರಸ್ತೆಯ ಮೇಲೆ ಬಚ್ಚಲ ಮನೆಯ ನೀರು: ಕೇಳೋರು ಯಾರು..?
ತಾಲೂಕಿನ ಹೊಳವನಹಳ್ಳಿ ಬೋಮ್ಮಲದೇವಿಪುರ ಗ್ರಾಪಂಯ ಚಟ್ಟೇನಹಳ್ಳಿ ಗ್ರಾಮದಲ್ಲಿ ನರೇಗಾ ಕೆಲಸಗಳು ಮರೀಚಿಕೆಯಾಗಿದ್ದು ಗ್ರಾಮದಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.
ಮೊರಸರಕೊಟ್ಟಿಗೆಯಲ್ಲಿ ಜೆಜೆಎಂ ಕಾಮಗಾರಿಗೆ ಚಾಲನೆ
ಮೊರಸರ ಕೊಟ್ಟಿಗೆ ಗ್ರಾಮದಲ್ಲಿ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶೇಷ ಯೋಜನೆಯಡಿ ನಡೆಸಲು ಉದ್ದೇಶಿಸಿರುವ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 463
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved