• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರದ ಕಾಲದ ಶಾಸನ ಪತ್ತೆ
ಶಿರಾ ತಾಲೂಕು ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರದ ಶಾಸನ ಪತ್ತೆಯಾಗಿದೆ.
ಕನಿಷ್ಠ 35 ಅಂಕ ತೆಗೆಸಲು ಸಾಧ್ಯವಾಗದಿದ್ದರೆ ಹೇಗೆ?
ಮಕ್ಕಳು 8, 9, ಮತ್ತು 10 ನೇ ಕ್ಲಾಸ್ ನಲ್ಲಿ ನಿಮ್ಮ ಮಾಸ್ಟರ್ ಹತ್ರಾನೇ ವಿದ್ಯೆ ಕಲಿತಿರ್ತಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಲೀ ಕನಿಷ್ಠ ಮೂವತ್ತೈದು ಮಾರ್ಕ್ಸ್ ತೆಗೆಯೋ ಹಾಗೆ ಮಾಡಕ್ಕೆ ಆಗಲ್ವಾ?. ಫೇಲ್ ಆದ ಆ ವಿದ್ಯಾರ್ಥಿಯ ಭವಿಷ್ಯದ ಬಗ್ಗೆ ಯೋಚನೆ ಮಾಡಿದ್ದೀರಾ?. ಹೀಗೆ ತಮ್ಮ ಅಂತರಾಳದ ಮಾತುಗಳನ್ನು ಆಡಿದವರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್.
ಸರ್ಕಾರದ ನಿರ್ಲಕ್ಷ್ಯವೋ, ದೇವರ ಶಿಕ್ಷೆಯೋ ?
ಅನೇಕ ವರ್ಷಗಳಿಂದ ನಗರದ ಬಡಕುಟುಂಬವೊಂದಕ್ಕೆ ಸೇರಿದ ಅಣ್ಣ, ತಂಗಿ ಇಬ್ಬರು ಪಾಳುಬಿದ್ದ ಅತಂತ್ರ ಸ್ಥಿತಿಯ ಮನೆಯೊಂದರಲ್ಲಿ ವಾಸಿಸುತ್ತಿದ್ಧಾರೆ.
ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಉತ್ತಮ ಅವಕಾಶ
ಉತ್ತಮ ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಮಾತ್ರ ಉತ್ತಮ ಅವಕಾಶವಿರುತ್ತದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಹಿರಿಯ ವಿಜ್ಞಾನಿ ಹಾಗೂ ಮೈಸೂರು ರೇಷ್ಮೆ ವಿಭಾಗದ ಮುಖ್ಯಸ್ಥ ದಯಾನಂದ್ ತಿಳಿಸಿದರು.
ನಾಳೆ ರಾಷ್ಟ್ರಮಟ್ಟದ ವಿಚಾರ ಸಂಕಿರಣ
ವಚನಗಳು, ಸೂಫಿವಾದ ಹಾಗೂ ಝೆನ್ ಬೌದ್ಧಧರ್ಮ ಎಂಬ ಶೀರ್ಷಿಕೆಯಡಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಬುಕ್ ಬ್ರಹ್ಮ ಸಹಯೋಗದೊಂದಿಗೆ ಸೆ.12ಶುಕ್ರವಾರ ತಿಪಟೂರಿನ ಕಲ್ಪತರು ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜಿ.ಪಿ.ದೀಪಕ್ ತಿಳಿಸಿದರು.
ಎತ್ತಿನಹೊಳೆ ನೀರಾವರಿಗೆ 900 ಕೋಟಿ ಕ್ರಿಯಾಯೋಜನೆ
ಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಶಿರಾ ಭಾಗಕ್ಕೆ ಲಭ್ಯವಾಗುವ ನೀರಿನಲ್ಲಿ, ಎಲ್ಲಾ ಗ್ರಾಮಗಳಿಗೂ ಶೋಧಿಸಿದ ಶುದ್ಧ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ೯೦೦ ಕೋಟಿ ರುಪಾಯಿ ವೆಚ್ಚದ ಕ್ರಿಯಾಯೋಜನೆಯನ್ನು ರೂಪಿಸಿ, ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ
ದಸರಾ ಉತ್ಸವ ಅಂಗವಾಗಿ ನಿರ್ಮಾಣ ಮಾಡಲಿರುವ ಬೃಹತ್ ಧಾರ್ಮಿಕ ಮಂಟಪ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು.
ಆಧುನಿಕ ಕೃಷಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಿರಿ
ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಯೂರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ದ್ರವರೂಪದ ನ್ಯಾನೋ ಯೂರಿಯಾ ಮತ್ತು ಡಿ.ಎ.ಪಿ ಹೆಚ್ಚಾಗಿ ಬಳಸಿ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
12 ಕ್ಕೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ
ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.
ಸಂಘದ ಹೆಸರು ಬದಲಾವಣೆಗೆ ಗ್ರಾಮಸ್ಥರ ವಿರೋಧ
ಕೃಷಿ ಪತ್ತಿನ ಸಹಕಾರ ಸಂಘದ ಹೆಸರು ಬದಲಾಯಿಸಿದ್ದಕ್ಕೆ ಗ್ರಾಮಸ್ಥರ ನಡುವೆ ತೀವ್ರ ಜಟಾಪಟಿ ನಡೆದ ಘಟನೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved