• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಉತ್ಸವಕ್ಕೆ ದುಬಾರೆಯಿಂದ 3 ಆನೆ
ತುಮಕೂರು ದಸರಾ -2025 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಜಿಲ್ಲೆಯ ಸಾವಿರಾರು ಕಲಾವಿದರಿಗೆ ತಮ್ಮ ಕಲೆಯನ್ನು ಪ್ರದರ್ಶನ ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.
ಪಿಎಸಿಎಸ್ ಅಧ್ಯಕ್ಷರಾಗಿ ಬ್ಯಾಲಹಳ್ಳಿ ಗೇಟ್ ರಮೇಶ್ ಆಯ್ಕೆ
ತಾಲೂಕಿನ ಮುಗಳೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಲಹಳ್ಳಿ ಗೇಟ್ ನ ರಮೇಶ್, ಉಪಾಧ್ಯಕ್ಷರಾಗಿ ರಾಜಮ್ಮ ಅವಿರೋಧವಾಗಿ ಆಯ್ಕೆಯಾದರು.
ದಬ್ಬೇಘಟ್ಟದಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ತೆರೆಯಲು ರಮೇಶ್ ಗೌಡ ಆಗ್ರಹ
ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ದಬ್ಬೇಘಟ್ಟದಲ್ಲಿ ಡಿಸಿಸಿ ಬ್ಯಾಂಕಿನ ಶಾಖೆಯನ್ನು ತೆರೆಯಬೇಕೆಂದು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಎಂ.ಡಿ.ರಮೇಶ್ ಗೌಡ ಆಗ್ರಹಿಸಿದ್ದಾರೆ.
ಸಹಕಾರ-ಸಹಬಾಳ್ವೆಯಿಂದ ಸರ್ವಾಂಗೀಣ ಅಭಿವೃದ್ದಿ ಸಾಧ್ಯ
ಸಹಕಾರ-ಸಹಬಾಳ್ವೆಯಿಂದ ಸರ್ವಾಂಗೀಣ ಅಭಿವೃದ್ದಿ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅಭಿವೃದ್ದಿಗೆ ಶ್ರಮಿಸಲಿ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
30 ರಂದು ಆಪರೇಷನ್ ಸಿಂದೂರ್‌ ವಿಜಯೋತ್ಸವ
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಹತ್ಯೆ ಮಾಡಿ, ಭಾರತದ ಭದ್ರತೆಗೆ ಸವಾಲು ಹಾಕಿದ ಕೃತ್ಯಕ್ಕೆ ಪ್ರತೀಕಾರವಾಗಿ ನಡೆದ ಕಾರ್ಯಾಚರಣೆಯ ಯಶಸ್ಸಿನ ಆಪರೇಷನ್ ಸಿಂದೂರ್‌ ವಿಜಯೋತ್ಸವ ವನ್ನು ಈ ತಿಂಗಳ 30 ರಂದು ನಗರದಲ್ಲಿ ಆಚರಿಸಲಾಗುತ್ತದೆ ಎಂದು ಆಚರಣೆ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದರು.
ಡಿಕೆಶಿ ಕ್ಷಮೆ ಕೇಳಿದ್ದು ರಾಜಕೀಯ ಜೀವನದ ಕಪ್ಪು ಚುಕ್ಕೆ
ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿರುವುದು ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶಗೌಡ ತಿಳಿಸಿದ್ದಾರೆ.
ಧಾರ್ಮಿಕ ಕೆಲಸಕ್ಕೆ ರಾಜಕೀಯ ಇಚ್ಛಾಶಕ್ತಿ ಅಗತ್ಯ: ಸಿದ್ಧರಬೆಟ್ಟ ಶ್ರೀ
ಮಧುಗಿರಿಯಲ್ಲಿ ಗಣೇಶ ಸ್ಥಾಪನೆಗೆ ಖಾಯಂ ಪೆಂಡಾಲ್‌ ನಿರ್ಮಿಸುವ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ ಎಂದು ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರಶಿವಾಚಾರ್ಯಸ್ವಾಮಿಜಿ ನುಡಿದರು.
ಗಣೇಶೋತ್ಸವದಲ್ಲಿ ಆಡಂಬರಕ್ಕೆ ಅವಕಾಶ ಬೇಡ
ಗಣೇಶೋತ್ಸವ ಎಂದರೆ ಆಡಂಬರಕ್ಕೆ ಅವಕಾಶ ಇರಬಾರದು. ಅರ್ಥಪೂರ್ಣ ವಿಚಾರ ಮಂಥನಗಳಿಗೆ ಮಾತ್ರ ಅವಕಾಶ ಇರಬೇಕು ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳೇ ವ್ಯಸನಗಳಿಂದ ದೂರವಿದ್ದು ಶಿಕ್ಷಣವಂತರಾಗಿ
ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿ ಮಾದಕ ವಸ್ತುಗಳ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಶಿಕ್ಷಣದೊಂದಿಗೆ ವೈಜ್ಞನಿಕ ಅರಿವು, ಸಂಸ್ಕಾರವನ್ನು ಬೆಳೆಸಿಕೊಂಡು ದೇಶದ ಸಂಪತ್ತಾಗಿ ಬೆಳೆಯಬೇಕೆಂದು ನಗರ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ವೆಂಕಟೇಶ್ ತಿಳಿಸಿದರು.
29ರಂದು ಅವಕಾಶಗಳ ಮಹಾ ಸಾಗರ ಜಾಗೃತಿ ಕಾರ್ಯಕ್ರಮ
ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ ಹಾಗೂ ತುಮಕೂರಿನ ಇನ್ನೋವೇಷನ್ ಇಂಕ್ಯೂಬೇಶನ್ ಮತ್ತು ಎಂಟರ್‌ಪ್ರಿನರ್‌ಷಿಪ್ ಕೌನ್ಸಿಲ್ ಸಹಯೋಗದೊಂದಿಗೆ ಉದ್ಯಮಶೀಲತೆ ವೃತ್ತಿಯಾಗಿ ಅವಕಾಶಗಳ ಮಹಾ ಸಾಗರ ಎಂಬ ಜಾಗೃತಿ ಕಾರ್ಯಕ್ರಮವನ್ನು 29ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕೆಐಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಟಿ.ಎಸ್.ಶಿವಪ್ರಸಾದ್ ತಿಳಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved