• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಶಲ್ಯಭರಿತ ನೌಕರರಿಗೆ ದುಡಿಯುವ ಹಂಬಲ: ಸಿದ್ದಲಿಂಗ ಸ್ವಾಮೀಜಿ
ಉದ್ಯೋಗ ಮೇಳಗಳಿಂದ ಕಂಪನಿಗಳಿಗೆ ಕೌಶಲ್ಯಭರಿತ ನೌಕರರು ದೊರೆತರೆ, ದುಡಿಯಬೇಕೆಂಬ ಹಂಬಲ ಇರುವ ವ್ಯಕ್ತಿಗಳಿಗೆ ಉದ್ಯೋಗ ದೊರೆತಂತಾಗುತ್ತದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.
ಆರೋಗ್ಯ ಸೇವೆ ಬಡವರ ಕೈಗೆಟುಕಲಿ: ಶಿವಾನಂದ ಶಿವಾಚಾರ್ಯ ಸ್ವಾಮೀಜಿ
ತುಮಕೂರಿನ 26 ನೇ ವಾರ್ಡಿನ ದೋಬಿ ಘಾಟ್ ಬಳಿ ಆಯುಷ್ಮಾನ್ ಆರೋಗ್ಯ ಕೇಂದ್ರ ಹಾಗೂ ನಗರ ಕೇಂದ್ರ ಗ್ರಂಥಾಲಯ ಶಾಖೆಯ ಸೇವೆ ಆರಂಭವಾಯಿತು.
ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಅತಿಥಿ ಶಿಕ್ಷಕರು ಅನಿವಾರ್ಯ: ಚಿದಾನಂದ ಎಂ ಗೌಡ
ಸರ್ಕಾರಿ ಅತಿಥಿ ಶಿಕ್ಷಕರು ಗೌರವಯುತ ಜೀವನ ನಡೆಸಲು ಬೇಕಾದ ವೇತನ ಭತ್ಯೆ ದೊರಕಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಮುರುಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್‌ ನೀಡಿ: ಕಾಂಗ್ರೆಸ್ ಮುಖಂಡರು
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುರಳೀಧರ ಹಾಲಪ್ಪ ಅವರಿಗೆ ಟಿಕೆಟ್‌ ನೀಡುವಂತೆ ಕಾಂಗ್ರೆಸ್‌ ಮುಖಂಡರ ಒತ್ತಾಯವಾಗಿದೆ.
ಯುವಕರು ಮತದಾನದ ಮಹತ್ವ ತಿಳಿಯಿರಿ: ಚಿದಾನಂದ್.ಎಂ.ಗೌಡ
ಶಿರಾದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ ಗೌಡ ಭಾಗವಹಿಸಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಶ್ರಮಿಸಿದ ಗಣ್ಯರ ನೆನೆಯುವುದು ನಮ್ಮೆಲ್ಲೆರ ಕರ್ತವ್ಯ: ಮಂಜುನಾಥ್‌
ದೇಶವನ್ನು ಗಣತಂತ್ರ ರಾಷ್ಟ್ರವನ್ನಾಗಿಸಲು ಸಂವಿಧಾನದ ಕರಡು ಪ್ರತಿಯನ್ನು ಅಂಗೀಕರಿಸಲಾಗಿದ್ದು ದೇಶದ ಅಭಿವೃದ್ಧಿಗೆ ಶ್ರಮಿಸಿದ ಗಣ್ಯರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಶೋಷಿತರ ರಾಜ್ಯ ಸಮ್ಮೇಳನಕ್ಕೆ ಶಿರಾದಿಂದ 10 ಸಾವಿರ ಜನ ಭಾಗಿ: ಅಬ್ದುಲ್ಲಾ ಖಾನ್
ಚಿತ್ರದುರ್ಗದಲ್ಲಿ ಜ.೨೮ ರಂದು ಹಮ್ಮಿಕೊಂಡಿರುವ ಶೋಷಿತ ಸಮುದಾಯಗಳ ರಾಜ್ಯ ಸಮ್ಮೇಳನಕ್ಕೆ ಶಿರಾ ತಾಲೂಕಿನಿಂದ ಸುಮಾರು ೧೦ ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ತಿಳಿಸಿದರು.
ಗುಬ್ಬಿ: ದೊಡ್ಡಗುಣಿ ಪ್ರಾಥಮಿಕ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರ ಆಯ್ಕೆ
ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ದೊಡ್ಡಗುಣಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ರೇಣುಕ ಪ್ರಸಾದ್ ಡಿ.ಎಸ್., ಉಪಾಧ್ಯಕ್ಷರಾಗಿ ಕಂಚಿ ರಾಯಿ ಟಿ.ಟಿ. ಅವಿರೋಧವಾಗಿ ಆಯ್ಕೆಯಾದರು.
ಸಂವಿಧಾನ ಪ್ರತಿಯೊಬ್ಬರ ಹಕ್ಕು: ರಂಗನಾಥ್‌
ಕುಣಿಗಲ್‌ನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ
ಸಮಾಜದ ಋಣ ನಮ್ಮ ಮೇಲಿದೆ: ರಾಮಚಂದ್ರ
ನಮ್ಮ ದೇಶದ ಬಗ್ಗೆ ನಾವು ಮೊದಲು ಆಲೋಚಿಸಬೇಕು. ನಾವು ನಮ್ಮ ದೇಶಕ್ಕಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಮಾಜದ ಋಣ ನಮ್ಮ ಮೇಲಿದೆ ಹಾಗಾಗಿ ನಾವು ರಾಷ್ಟ್ರಾಭಿಮುಖವಾಗಿ ಬೆಳೆಯಬೇಕಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪ್ರಾಂತ ಪ್ರಮುಖರಾದ ರಾಮಚಂದ್ರ ಶೆಟ್ಟಿ ತಿಳಿಸಿದರು.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved