• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು: ಫೆ. 1 ರಂದು ಬೃಹತ್ ಪ್ರತಿಭಟನೆ
ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಧನ ಸಹಾಯ ಕಡಿತ ಖಂಡಿಸಿ ಹಾಗೂ ಕಾರ್ಮಿಕರ ಸೆಸ್ ಹಣದಲ್ಲಿ ಖಾಸಗಿ ಆಸ್ಪತ್ರೆಗಳ ಮೂಲಕ ಹಮ್ಮಿಕೊಂಡಿರುವ ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ವಿರೋಧಿಸಿ ಫೆ. 1ರಂದು ಪ್ರತಿಭಟನೆ ಮಾಡಲಿದ್ದಾರೆ.
ದತ್ತಿ ಉಪನ್ಯಾಸ ಕಾರ್ಯಕ್ರಮಗಳಿಂದ ಕನ್ನಡ ಸಾಹಿತ್ಯದ ಪರಿಚಯ: ಸಿದ್ದಲಿಂಗಪ್ಪ
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು, ಸಭೆ ಸಮ್ಮೇಳನಗಳಲ್ಲದೆ ದತ್ತಿ ಕಾರ್ಯಕ್ರಮಗಳ ಮೂಲಕವೂ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.
ಭಾರತದ ಹಿರಿಮೆ ಇತರ ರಾಷ್ಟ್ರಗಳಿಗೆ ಮಾದರಿ: ಗೌರವಶೆಟ್ಟಿ
ಭಾರತ ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದು ಭಾರತ ದೇಶದ ಹಿರಿಮೆ ಇತರ ರಾಷ್ಟ್ರಗಳಿಗೆ ಮಾದರಿಯಾಗಿದ್ದು, ಈ ಸಾಧನೆಗೆ ಅಂಬೇಡ್ಕರ್‌ ರಚಿಸಿರುವ ಸಂವಿಧಾನವೇ ಕಾರಣ ಎಂದು ಪ್ರಭಾರ ಉಪವಿಭಾಗಾಧಿಕಾರಿ ಕುಮಾರ್‌ ಗೌರವಶೆಟ್ಟಿ ತಿಳಿಸಿದರು
ಆಧ್ಯಾತ್ಮ, ಧಾರ್ಮಿಕ ಮನೋಭಾವದಿಂದ ಬದುಕಿನಲ್ಲಿ ಸಂತೃಪ್ತಿ ಸಾಧ್ಯ: ರಂಗಾಪುರ ಸ್ವಾಮೀಜಿ
ಭಾರತೀಯ ಹಿಂದೂ ಧರ್ಮದ ಸನಾತನ ಸಂಸ್ಕೃತಿಯ ಸಂಪತ್ತುಗಳಾದ ದಾನ ಧರ್ಮ, ಆಧ್ಯಾತ್ಮ, ಧಾರ್ಮಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕಿನಲ್ಲಿ ಸಂತೃಪ್ತಿ ಕಾಣಬಹುದು ಎಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಫಲಪುಷ್ಪ ಪ್ರದರ್ಶನದಿಂದ ಹೊಸ ವಿಚಾರದ ಬಗ್ಗೆ ಮಾಹಿತಿ: ಡಾ. ಜಿ. ಪರಮೇಶ್ವರ
ಫಲಪುಷ್ಪ ಪ್ರದರ್ಶನ ಮಾಡುವುದರಿಂದ ತೋಟಗಾರಿಕೆ ಕುರಿತು ಆಸಕ್ತಿದಾಯಕ ವಿಚಾರಗಳನ್ನು ತಿಳಿದುಕೊಳ್ಳಲು ಮಕ್ಕಳಿಗೆ ಸಹಾಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದರು.
ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ವಸೂಲಿ ಮಾಡಿ: ಟಿ.ಬಿ. ಜಯಚಂದ್ರ
ಶಿರಾ ನಗರಸಭೆಗೆ ಸೇರಿದ ಅಂಗಡಿ ಮಳಿಗೆಗಳಿಂದ ಸುಮಾರು 5 ಕೋಟಿ ರು. ಬಾಡಿಗೆ ವಸೂಲಾಗಬೇಕು. ಆದರೆ ಕೇವಲ 1 ಕೋಟಿ ರು. ಮಾತ್ರ ವಸೂಲಾಗಿ ಆಗಿದೆ. ಅಧಿಕಾರಿಗಳು ಮೊದಲು ಬಾಡಿಗೆ ವಸೂಲು ಮಾಡಿ ಇದು ನಿಮ್ಮ ಜವಾಬ್ದಾರಿ ಎಂದು ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಸಂವಿಧಾನ ರಕ್ಷಣೆ ಯುವ ಜನಾಂಗದ ಹೊಣೆ: ಶ್ರೀಧರಮೂರ್ತಿ
ಸಂವಿಧಾನ ರಕ್ಷಣೆ ಯುವ ಜನಾಂಗದ ಹೊಣೆ ವಿವಿಧತೆಯಲ್ಲಿ ಏಕತೆಯುಳ್ಳ ರಾಷ್ಟ್ರವಾಗಿರುವ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಡಾ.ಎಂ.ಬಿ. ಶ್ರೀಧರಮೂರ್ತಿ ಅಭಿಪ್ರಾಯಪಟ್ಟರು.
ಶಕ್ತಿ ಯೋಜನೆ: 367.56 ಕೋಟಿ ಫಲಾನುಭವಿಗಳು
ತುಮಕೂರು ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಭಾಗಿ
ಶಿಕ್ಷಣದಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ: ಶಾಸಕ
ಶಿಕ್ಷಣದಿಂದ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ. ಹೀಗಾಗಿ ನಿಗದಿತ ವೇಳೆಗೆ ಶಾಲೆಗೆ ತೆರಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವಂತೆ ಶಾಸಕ ಎಚ್‌.ವಿ. ವೆಂಕಟೇಶ್‌ ಶಿಕ್ಷಕರಿಗೆ ಕರೆ ನೀಡಿದರು.
ನಾಳೆ ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ
ಜ.28ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಹಿಂದ ಸಮಾಜದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ತಿಳಿಸಿದರು.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved