• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಗೃಹ ಸಚಿವರಿಗೆ ಮನವಿ.
ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ಬೇಡಿಕೆಗಳು ಸೇರಿದಂತೆ ಹಾಗೂ 7ನೇ ವೇತನ ಆಯೋಗದಿಂದ ಶೀಘ್ರವೇ ವರದಿ ಪಡೆದು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಕೊರಟಗೆರೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್ ನೇತೃತ್ವ ದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಗಾಂಧಿನಗರದ ಅಂಡರ್‌ಪಾಸ್ ಬಳಿ ಸೋರುತ್ತಿರುವ ಹೇಮಾವತಿ ನೀರಿನ ಪೈಪ್
ನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನಿರ್ಮಿಸಿರುವ ಅಂಡರ್‌ಪಾಸ್ ಮೇಲ್ಬಾಗದಲ್ಲಿ ನಗರಸಭೆ ವತಿಯಿಂದ ಕೆ.ಆರ್‌. ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಪೈಪ್ ಅಳವಡಿಸಿದ್ದು ಬಹಳ ದಿನಗಳಿಂದ ಇಲ್ಲಿ ನೀರು ಸೋರಿಕೆಯಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ನಿತ್ಯ ಸಾವಿರಾರು ಲೀಟರ್ ನೀರು ಪೋಲಾಗುತ್ತಿದೆ ಎಂದು ಸಾರ್ವನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳೇ ಮತದಾನ ಪಾವಿತ್ರ್ಯತೆ ಕಾಪಾಡಿ: ನ್ಯಾ. ವಿ. ಪುಷ್ಪವತಿ
ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನದ ಹಕ್ಕನ್ನು ಪಡೆದಿದ್ದು, ಅದನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚಲಾಯಿಸುವ ಮೂಲಕ ಮತದಾನದ ಮೌಲ್ಯ ಮತ್ತು ಮಹತ್ವ ಕಾಪಾಡಬೇಕೆಂದು ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರಾದ ವಿ. ಪುಷ್ಪವತಿ ತಿಳಿಸಿದರು.
7ನೇ ವೇತನ ಆಯೋಗ ಜಾರಿ ಮಾಡದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ
ಸರ್ಕಾರ ೭ ನೇ ವೇತನ ಪರಿಷ್ಕರಣೆ ಮಾಡುವ ಭರವಸೆ ನೀಡಿದೆ. ಮುಂಬರುವ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ೭ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದು ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕೊರಟಗೆರೆ: ರಾಮಮಂದಿರ ಉದ್ಘಾಟನೆ-108 ದಂಪತಿಗಳಿಂದ ಹೋಮ
ತಾಲೂಕಿನ ಶ್ರೀ ಪತಂಜಲಿ ಯೋಗಾ ಸೇವಾ ಸಮಿತಿ ವತಿಯಿಂದ 108 ದಂಪತಿಗಳಿಂದ 108 ಹೋಮದೊಂದಿಗೆ ವಿಶೇಷ ಪೂಜೆಸಲ್ಲಿಸಿ ಧಾರ್ಮಿಕ ಕಾರ್ಯಕ್ರಮ ಆಚರಿಸುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.
ಕಟ್ಟಡ ಕಾರ್ಮಿಕರ ಅಭಿವೃದ್ದಿಗೆ ಹಲವು ಯೋಜನೆಗಳು ಜಾರಿ: ಶಾಸಕ ಷಡಕ್ಷರಿ
ರಾಜ್ಯ ಸರ್ಕಾರ ಕೂಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಸಾಧ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ತುಮಕೂರಿನಲ್ಲಿ 21 ಉಂಡೆ ಕೊಬ್ಬರಿ ಖರೀದಿ ಕೇಂದ್ರಗಳನ್ನು ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ
ಮುರುಗಪ್ಪ ಗೌಡರಿಗೆ ಸನ್ಮಾನಿಸಿದ ಎಸ್.ಆರ್‌. ಗೌಡ
ಮುರುಗಪ್ಪ ಗೌಡ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತುಂಗಭದ್ರಾ ಯೋಜನೆ ಕಾಮಗಾರಿ ವಿಳಂಬ: ಪೆ. 19ಕ್ಕೆ ಪ್ರತಿಭಟನೆ
ತುಂಗಭದ್ರಾ ಕಾಮಗಾರಿ ಪೂರ್ಣಗೊಳಿಸಲು ಮೀನಮೇಷ; ಪಾವಗಡದಲ್ಲಿ ಫೆ. 19 ರಂದು ಪ್ರತಿಭಟನೆ
ಹೆಣ್ಣಾಗಿ ಹುಟ್ಟಿದ್ದಕ್ಕೆ ನಾವೆಲ್ಲಾ ಹೆಮ್ಮೆ ಪಡಬೇಕು; ನೂರುನ್ನೀಸ
ತುಮಕೂರಿನಲ್ಲಿ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ದಿನಾಚರಣೆ
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved