• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು: ಅಂಗನವಾಡಿ, ಬಿಸಿಯೂಟ ನೌಕರರಿಂದ ಪ್ರತಿಭಟನೆ
ತುಮಕೂರಿನಲ್ಲಿ ಅಂಗವಾಡಿ, ಬಿಸಿಯೂಟ ನೌಕರರ ಪ್ರತಿಭಟನೆ
ನೇತಾಜಿ ಬ್ರಿಟಿಷ್‌ ಅಧಿಕಾರಿಗಳಿಗೆ ಸಿಂಹಸ್ವಪ್ನ: ನಿಧಿಕುಮಾರ್‌
ಅಖಿಲ ಭಾರತ ಡಾ. ಅಂಬೇಡ್ಕರ್‌ ಪ್ರಚಾರ ಸಮಿತಿ ತುಮಕೂರು ಜಿಲ್ಲಾ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127 ನೇ ಜನ್ಮ ದಿನೋತ್ಸವವನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
21 ಕೇಂದ್ರಗಳಲ್ಲಿ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ: ಶಾಸಕ ಸುರೇಶ್ ಗೌಡ
ತುಮಕೂರಿನಲ್ಲಿ ನಾಳೆ 21 ಕೊಬ್ಬರಿ ಖರೀದಿ ಕೇಂದ್ರಗಳ ಉದ್ಘಾಟನೆ
ಧರೆಗಿಳಿದ ಬಾಲರಾಮ: ಮೋದಿ ಹಸ್ತದಿಂದ ಪ್ರಾಣ ಪ್ರತಿಷ್ಠೆ
ಶತಕೋಟಿ ಭಾರತೀಯರ ಐದು ಶತಮಾನಗಳ ಕನಸು ಕೊನೆಗೂ ಸಾಕಾರಗೊಂಡಿದೆ. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ವಿಧ್ಯುಕ್ತವಾಗಿ ಉದ್ಘಾಟನೆಗೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಬಾಲರಾಮನ ಪ್ರತಿಷ್ಠಾಪನೆ ಸೋಮವಾರ ಮಧ್ಯಾಹ್ನ 12.30ರ ಶುಭಮುಹೂರ್ತದಲ್ಲಿ ನೆರವೇರಿದೆ.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಗುರುಸ್ಪಂದನಾ ಕಾರ್ಯಕ್ರಮ ಸಹಕಾರಿ: ಕೃಷ್ಣಪ್ಪ
ಶಿರಾ ತಾಲೂಕಿನ ಬುಕ್ಕಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುಸ್ಪಂದನಾ ಕಾರ್ಯಕ್ರಮ
ತಿಪಟೂರಿನಲ್ಲಿ ಝೇಂಕರಿಸಿದ ರಾಮನಾಮೋತ್ಸವ
ತಿಪಟೂರಿನಲ್ಲಿ ಶ್ರೀರಾಮನ ಸ್ಮರಣೆ
ಸಾಮಾನ್ಯ ಜನರಿಗೂ ಮಾಹಿತಿ ತಲುಪುವಂತಿರಬೇಕು: ಜಿಲ್ಲಾಪಂಚಾಯತ್‌ ಸಿಇಒ ಪ್ರಭು
ಜಿಲ್ಲೆಯ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯಲ್ಲಿ ಜ.31 ರಿಂದ ಫೆ.6ರವರೆಗೆ ಹಾಗೂ ಶ್ರೀ ಸಿದ್ಧಗಂಗಾ ಮಠದಲ್ಲಿ ಫೆ.26 ರಿಂದ ಮಾರ್ಚ್ 11 ರವರೆಗೆ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯ ಜನರಿಗೂ ಮಾಹಿತಿ ತಲುಪುವಂತೆ ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಒ ಜಿ. ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.
ಬುಗುಡನಹಳ್ಳಿ ವೀರಾಂಜನೇಯಸ್ವಾಮಿ, ಶ್ರೀರಾಮ ದೇವರಿಗೆ ವಿಶೇಷ ಪೂಜೆ
ತುಮಕೂರಿನ ಬುಗುಡನಹಳ್ಳಿ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಮುರಳೀಧರ ಹಾಲಪ್ಪ
ಕುಣಿಗಲ್‌ ಮಾದರಿ ತಾಲೂಕು: ವಿರೋಧಿಗಳಿಗೆ ಕಾಂಗ್ರೆಸ್‌ನಿಂದ ತಿರುಗೇಟು
ಕುಣಿಗಲ್ ಮಾದರಿ ತಾಲೂಕು ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ತರುವ ಚಿಂತನೆಯನ್ನು ಸಂಸದ ಡಿ ಕೆ ಸುರೇಶ್ ಹಾಗೂ ಶಾಸಕ ಡಾಕ್ಟರ್ ರಂಗನಾಥ್ ಮಾಡಿದ್ದಾರೆ. ಈ ವಿಚಾರವಾಗಿ ಕೆಲವು ವಿಷಯಗಳನ್ನು ಸಾರ್ವಜನಿಕರಲ್ಲಿ ಚರ್ಚೆಗೆ ಬಿಟ್ಟಿದ್ದಾರೆ. ಯಾವುದೇ ನಿರ್ಧಾರವನ್ನು ಇನ್ನೂ ಅವರು ಕೈಗೊಂಡಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಪಷ್ಟಪಡಿಸಿದ್ದಾರೆ.
ತುಮಕೂರು: ಕಲ್ಪತರು ನಾಡಿನಾದ್ಯಂತ ರಾಮನಾಮ ಸ್ಮರಣೆ
ತುಮಕೂರು ಜಿಲ್ಲೆಯಾದ್ಯಂತ ರಾಮನಾಮ ಸ್ಮರಣೆ
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved