• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ನೀರು ಬಂದಮೇಲೆ ತಾಲೂಕು ಅಭಿವೃದ್ಧಿ
ಹೇಮಾವತಿ ಜಲಾಶಯದಿಂದ ಶಿರಾ ತಾಲೂಕಿಗೆ ನೀರು ಬಂದಮೇಲೆ ತಾಲೂಕು ಅಭಿವೃದ್ಧಿಯಾಗಿದೆ. ೨೦ ವರ್ಷಗಳ ಹಿಂದ ಶಿರಾಕ್ಕೆ ಹೆಣ್ಣು ಕೊಡುತ್ತಿರಲಿಲ್ಲ.
ಅಲೆಮಾರಿಗಳಿಗೆ ಮೀಸಲಾತಿ ಗ್ಯಾರಂಟಿ ನೀಡಿ
ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿ ಶಿಫಾರಸ್ಸಿನಂತೆ ಪ್ರತ್ಯೇಕ ಶೇ. 1 ರಷ್ಟು ಮೀಸಲಾತಿಯನ್ನು ಅಲೆಮಾರಿಗಳಿಗೆ ನೀಡಬೇಕೆಂದು ಒತ್ತಾಯಿಸಿ ಸ್ಲಂ ಜನಾಂದೊಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗ ಹಿತರಕ್ಷಣಾ ಸಮಿತಿ, ತುಮಕೂರು ಅಲೆಮಾರಿ ಮಹಾಸಭಾದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿಪ್ರತಿಭಟನೆ ನಡೆಸಲಾಯಿತು.
ಡಿಸೆಂಬರ್ ಒಳಗೆ ಸಿದ್ದು ರಾಜೀನಾಮೆ: ಸುರೇಶಗೌಡ
ಡಿಸೆಂಬರ್ ಒಳಗೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಂತೂ ಸತ್ಯ ಎಂದು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ತಿಳಿಸಿದ್ದಾರೆ.
ಯುವ ದಸರಾದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ಜರುಗಲಿರುವ ದಸರಾ ಉತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗುವ ಯುವ ದಸರಾ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ
ತುಮಕೂರಿನಲ್ಲಿ ಪಾಕ್ ಮೂಲದ ಸಂಘಟನೆ ಚಟುವಟಿಕೆ
ನಗರದಲ್ಲಿ ಪಾಕಿಸ್ತಾನ ಮೂಲದ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿದ್ದು, ಮುಸ್ಲಿಂರನ್ನು ತಪ್ಪು ದಾರಿಗೆಳೆಯುವ ಮತ್ತು ಭದ್ರತೆಯ ಆತಂಕ ಎದುರಾಗಿದೆ. ಈ ಸಂಘಟನೆಗಳ ಬಗ್ಗೆ ನಿಗಾ ವಹಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮರ್ಕಜಿ ಮಜ್ಲಿಸೆ ಮುಶಾವರತ್ ನೇತೃತ್ವದಲ್ಲಿ ತುಮಕೂರಿನ ಮುಸ್ಲಿಮರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗಣೇಶನ ಸ್ವಾಗತಕ್ಕೆ ಕಲ್ಪತರ ನಾಡು ಸಿದ್ಧ
ಪ್ರಥಮ ಪೂಜೆ ಸಲ್ಲುವ ವಿಘ್ನ ನಿವಾರಕ ಗಣೇಶನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ನಾಡಿನ ಜನತೆ ಸಜ್ಜಾಗಿರುವ ಬೆನ್ನಲ್ಲೆ ಮಾರುಕಟ್ಟೆಗೆ ಬಂದಿಳಿದಿರುವ ವಿಭಿನ್ನ ಅವತಾರದ ಬಹುರೂಪಿ ಗಣೇಶ ಮೂರ್ತಿಗಳು ಈ ಬಾರಿ ಬಲು ದುಬಾರಿಯಾಗಿವೆ.
ಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ
ಕೆ.ಎನ್.ರಾಜಣ್ಣನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ಖಂಡಿಸಿ, ಅವರನ್ನು ಮತ್ತೆ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಮುಂದಿನ ದಿನಗಳಲ್ಲಿ ದೇವರೇ ಬಂದು ಹೇಳಿದರೂ ಲೋಕಸಭೆಗೆ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾಭಿವೃದ್ಧಿ ವಿಷಯದ ಕುರಿತು ನಗರದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ
ಶಿಕ್ಷಕರಿಗೆ ಸಮಾಜದಲ್ಲಿ ಹೆಚ್ಚಿನ ಜವಾಬ್ದಾರಿ ಇದ್ದು ತಮ್ಮ ವ್ಯಕ್ತಿತ್ವದೊಂದಿಗೆ ತಮ್ಮ ವಿದ್ಯಾರ್ಥಿಗಳನ್ನು ಬೆಳೆಸುತ್ತಾ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಕೆಲಸ ಶಿಕ್ಷಕರಿಂದ ಆಗಬೇಕಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.
ಅರಸು ಹಿಂದುಳಿದವರ, ಶೋಷಿತರ, ಬಡಜನರ ಆಶಾಕಿರಣ
ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸುರವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಸುಧಾರಣಾ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಹಿಂದುಳಿದವರ, ಶೋಷಿತರ, ಬಡಜನರ ಆಶಾ ಕಿರಣವಾಗಿದ್ದರು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved