• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಒಂದು ಅನಾವರಣ ಕಲೆ: ಪ್ರೊ.ಡಿ. ಯೋಗಾನಂದರಾವ್
ಸಾಹಿತ್ಯಾಸಕ್ತಿ, ಅಧ್ಯಯನ, ಕುತೂಹಲ, ವಿಶ್ಲೇಷಣೆ, ಅನುಭವ, ಬರೆವಣಿಗೆ, ಸಾಹಿತ್ಯ ಪ್ರವೃತ್ತಿಗಳ ಸ್ವೀಕಾರ ಜಗತ್ತಿನೆಡೆಗೆ ಮಾನವನನ್ನು ಕೊಂಡೊಯ್ಯುತ್ತದೆ. ಮಾನವ ಭಾವನೆಗಳ ಸಂಗಮವಾಗಿ ಸಾಹಿತ್ಯ ಕಲೆಯ ಅನಾವರಣವಾಗುತ್ತದೆ ಎಂದು ಬೆಂಗಳೂರಿನ ಸೇಂಟ್‌ ಜೋಸೆಪ್ ಕಾಲೇಜಿನ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ. ಯೋಗಾನಂದರಾವ್ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಬುಧವಾರ ಆಯೋಜಿಸಿದ್ದ ‘ಸಾಹಿತ್ಯ ಎಂದರೇನು? ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೃಜನಶೀಲತೆಯಿಂದ ವಿದ್ಯಾರ್ಥಿ ಜೀವನದಲ್ಲಿ ಬೆಳಕು: ಡಾ.ಎಂ.ಸಿ. ಪ್ರಕಾಶ್
ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನಲ್ಲಿ ಶೈಕ್ಷಣಿಕ ಚುಟವಟಿಕೆಗಳ ಉದ್ಘಾಟನಾ ಸಮಾರಂಭಕನ್ನಡಪ್ರಭ ವಾರ್ತೆ ತಿಪಟೂರುವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆಯು ಅನಾವರಣಗೊಂಡಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಬೆಳಕನ್ನು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಹಿಂಜರಿಕೆ, ಭಯದ ಭಾವನೆಗಳನ್ನು ಬಿಟ್ಟು ಆತ್ಮ ಮನೋಬಲದಿಂದ ಉತ್ತಮ ಶಿಕ್ಷಣ ಪಡೆದು ಪರಿಪೂರ್ಣ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕೆಂದು ಬೆಂಗಳೂರು ವಿವಿಎಸ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಎಂ.ಸಿ. ಪ್ರಕಾಶ್ ತಿಳಿಸಿದರು.
ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ
ಕನ್ನಡಪ್ರಭ ವಾರ್ತೆ ತುಮಕೂರುನಾಯಿಗಳಿಗೆ ರೇಬೀಸ್ ಲಸಿಕೆ ನೀಡುವಿಕೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಂತೆ ಜಿಲ್ಲಾ ಪ್ರಾಣಿದಯಾ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಾಣಿಜ್ಯಶಾಸ್ತ್ರಕ್ಕೆ ಉತ್ತಮ ಅವಕಾಶಗಳಿವೆ: ಗಂಗಾಧರ್‌
ಕನ್ನಡಪ್ರಭ ವಾರ್ತೆ ತುಮಕೂರುವಾಣಿಜ್ಯಶಾಸ್ತ್ರಕ್ಕೆ ಪ್ರಸ್ತುತ ದಿನಗಳಲ್ಲಿ ಉತ್ತಮವಾದ ಅವಕಾಶಗಳಿದ್ದು, ಕಂಪ್ಯೂಟರ್ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಪರಿಚಯ ಮಾಡಿಸುವ ಕೆಲಸ ಶಿಕ್ಷಕರಿಂದ ಆಗಬೇಕೆಂದು ಪದವಿ ಪೂರ್ವ ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.ನಗರದ ಜಯದೇವ ಹಾಸ್ಟಲ್ ಆವರಣದಲ್ಲಿರುವ ಅನನ್ಯ ಇನ್‌ಸ್ಟಿಟ್ಯೂಟ್ ಅಫ್ ಕಾರ್ಮಸ್ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಸಭಾಂಗಣದಲ್ಲಿ ಶಾಲಾಶಿಕ್ಷಣ(ಪಿಯು)ಇಲಾಖೆ, ತುಮಕೂರು ಜಿಲ್ಲಾ ವ್ಯವಹಾರ ಅಧ್ಯಯನ ಉಪನ್ಯಾಸಕರ ವೇದಿಕೆ, ಅನನ್ಯ ಇನ್‌ಸ್ಟಿಟ್ಯೂಟ್ ಅಫ್ ಕಾರ್ಮಸ್ ಅಂಡ್ ಮ್ಯಾನೇಜ್‌ಮೆಂಟ್ ಪೋರಂ ವತಿಯಿಂದ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ದೇಶಿಸಿ ಮಾತನಾಡುತಿದ್ದ ಅವರು, ಬದಲಾವಣೆಗೆ ಅನುಗುಣವಾಗಿ ಮಕ್ಕಳನ್ನು ತಯಾರುವ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸಬಲೀಕರಣದಿಂದ ಮಹಿಳೆಯರ ಸ್ವಾವಲಂಬಿ ಜೀವನ : ಡಾ.ಮಂಜುನಾಥ್
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಮನೆ ಬಾಗಿಲಿಗೇ ಬಂದು ಸಾಕು ನಾಯಿ ಹೊತ್ತೊಯ್ದ ಚಿರತೆ
ತೋಟದ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ ಜಡಯ ಗ್ರಾಮದಲ್ಲಿ ನಡೆದಿದೆ.
ಪ್ರತಿ ಮನೆ ಮನೆಗೂ ತೆರಳಿ ಆರೋಗ್ಯ ತಪಾಸಣೆ
ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಾಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ನಾಯಿ ಜೊತೆ ಕಾದಾಡಿ ಚಿರತೆ ಸಾವು: ಶಂಕೆ
ತುಮಕೂರು:ಚಿರತೆ, ನಾಯಿ ಕಾದಾಟದಲ್ಲಿ ಎಂಟು ತಿಂಗಳ ಚಿರತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕು ಮಾವುಕೆರೆ ಗ್ರಾಮದಲ್ಲಿ ನಡೆದಿದೆ.
ಭ್ರೂಣ ಲಿಂಗ ಹತ್ಯೆ: ಸೂಕ್ತ ತನಿಖೆಯಾಗಬೇಕು
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಬಳಿ ಚರ್ಚೆ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.
ಭ್ರೂಣ ಲಿಂಗ ಹತ್ಯೆ: ಸೂಕ್ತ ತನಿಖೆಯಾಗಬೇಕು
ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಬಳಿ ಚರ್ಚೆ ಮಾಡಿದ್ದು ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved