ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀಲಕಂಠ ದೇವಳ ಜಾಗದಲ್ಲಿ ಕನ್ನಿಕಾ ಪ್ರತಿಷ್ಠಾಪನೆ?
ನೀಲಕಂಠೇಶ್ವರಸ್ವಾಮಿ ದೇವಸ್ಥಾನ ವಿಚಾರವಾಗಿ ಕಾನೂನು ಹೋರಾಟ ಸಮಿತಿಯ ಎನ್.ರಾಮಾಂಜಿನಪ್ಪ ಸಲ್ಲಿಸಿದ್ದ ದೂರಿನ ಮೇರೆಗೆ ಪಟ್ಟಣದ ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಂದಾಯ ಇಲಾಖೆಯ ದಾಖಲೆ ಅನ್ವಯ ಕ್ರಮ ಜರುಗಿಸಲಾಗುವುದು ತಹಸೀಲ್ದಾರ್ ವರದರಾಜ್ ಹೇಳಿದರು.
ಡಿಗ್ರೂಪ್ ನೌಕರರಿಗೆ ಹೆಲ್ಪ್ ಸೊಸೈಟಿಯಿಂದ ದಿನಸಿ ಕಿಟ್ ವಿತರಣೆ
ದಸರಾ ಹಬ್ಬದ ಪ್ರಯುಕ್ತ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ ದರ್ಜೆ ನೌಕರರಿಗೆ ಅಧ್ಯಕ್ಷ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ದಿನಸಿ ಕಿಟ್ ವಿತರಿಸಿದರು.
ವನ್ಯಜೀವಿಗಳಿಂದ ಗಮನಸೆಳೆಯುತ್ತಿದೆ ತುಮಕೂರು
ಹುಲಿಯ ಜಾಡೇ ಇಲ್ಲದಿದ್ದರೂ ಅದರ ಶವ ಸಿಗುತ್ತದೆ, ಬಾವಲಿಗಳನ್ನು ತಿನ್ನುವ ಚಿರತೆಗಳು ಕ್ಯಾಮೆರಾ ಕಣ್ಣಿಗೆ ಸಿಕ್ಕೇ ಬಿಡುತ್ತದೆ, ಅಪರೂಪದ ಚಿಂಕಾರ, ಕಾಡುಪಾಪಗಳ ವನ ಹೀಗೆ ಅಪರೂಪದ ವನ್ಯಜೀವಿಗಳ ಕಾರಣಕ್ಕಾಗಿ ತುಮಕೂರು ಸುದ್ದಿಯಲ್ಲಿದೆ.
..ಮೋದಿಯಿಂದ ಭಾರತವನ್ನು ಶ್ರೇಷ್ಠಗೊಳಿಸುವ ಪ್ರಯತ್ನ
16 ದಿನಗಳಿಂದ ನಮೋ ಬ್ರಿಗೇಡ್ ಯಾತ್ರೆ । ಕೋಲಾರ-ಕರಾವಳಿಯಿಂದ ಉತ್ತರ ಕರ್ನಾಟಕದಲ್ಲಿ ಸುತ್ತಾಡಿ ತುಮಕೂರಿಗೆ: ಸೂಲಿಬೆಲೆ
ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್ರಿಗೆ ಆಹ್ವಾನ
ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ
ವಾಕರ್ ವಿತರಣೆ
ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು.
..ಅಧ್ಯಯನ ಕೇಂದ್ರವಾಗಲಿ ಸಲೀಂ ಆಲಿ ತಂಗಿದ್ದ ಕೊಠಡಿ
1939 ರಲ್ಲಿ ಗಮಿಸಿದ್ದ ಸಲೀಂ ಅಲಿ । ರು, 1266 ಮೀ ಎತ್ತರದ ಕಲ್ಲಿನ ಶಿಖರಗಳ ಮೇಲೆ ನಿಂತು ಆಲ್ಪೈನ್ ಸ್ವಿಫ್ಟ್ ಪಕ್ಷಿಯನ್ನು ದಾಖಲಿಸಿದ್ದರು.
ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕನ್ನಡತಿಯರು
ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಕ್ರೀಡಾ ಮೇಳದಲ್ಲಿ 14 ವರ್ಷದ ಒಳಗಿನ ಬಾಲಕಿಯರ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ಗುಬ್ಬಿ ತಾಲೂಕಿನ ಬಾಲಕಿಯರು.
ಓಕೆ...ಜಮೀನು ಒತ್ತುವರಿ ಖಂಡಿಸಿ ಪ್ರತಿಭಟನೆ
ನಿಯಮಬಾಹಿರವಾಗಿ ಪರಿಶಿಷ್ಟ ಜಾತಿಗೆ ಸೇರಿದ್ದ ಫಲಾನುಭವಿಯ ಜಮೀನು ಖರೀದಿ, ಒತ್ತುವರಿ ಆರೋಪಿಸಿ ದಲಿತ ಸಂಘಟನೆಗಳ ಮುಖಂಡರು ಕಾಮಗಾರಿಗೆ ತಡೆಯೊಡ್ಡಿದರು.
ಪೊಲೀಸರ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ
ದಲಿತ ಮಹಿಳೆ ಮೇಲೆ ಇದೇ ಗ್ರಾಮದ ಸರ್ವಣೀಯರ ಗುಂಪೊಂದು ನಡೆಸಿದ ದೌರ್ಜನ್ಯ ಹಾಗೂ ಹಲ್ಲೆ ಘಟನೆಗೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆಗಳು ತಾ.ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
< previous
1
...
531
532
533
534
535
536
537
538
539
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್