ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಚ್ಚುತ್ತಿದ್ದ ಕಾಲೇಜು ಉಳಿಸಿಕೊಂಡ ಗ್ರಾಮಸ್ಥರು
ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕೊರತೆ ಕಾರಣ ಈ ಶೈಕ್ಷಣಿಕ ವರ್ಷದಲ್ಲಿ ತಮ್ಮೂರಿನ ಕಾಲೇಜು ಮುಚ್ಚಿ ಹೋಗಲಿದೆ ಎಂಬ ಸಂಗತಿ ಹೊರಬರುತ್ತಿದ್ದಂತೆ ಗ್ರಾಮಸ್ಥರು 2.77 ಲಕ್ಷ ರು. ಹೊಂದಿಸಿ ಶಾಲೆಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿಗಳ ಶುಲ್ಕವನ್ನು ತಾವೇ ಕಟ್ಟುವ ಮೂಲಕ ಕಾಲೇಜನ್ನು ಉಳಿಸಿಕೊಂಡಿರುವುದು ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ.
ಮೊದಲು ಅನಾಮಿಕ ವ್ಯಕ್ತಿಯ ತನಿಖೆಯಾದರೆ ಸತ್ಯ ಹೊರಬರಲಿದೆ
ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಇಂತಹ ಸುಕ್ಷೇತ್ರದ ಮೇಲೆ ಕೆಲ ವ್ಯಕ್ತಿಗಳು ಷಡ್ಯಂತ್ರದ ಮೂಲಕ ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿದ್ದು ಹಿಂದೂ ಭಾವನೆಗಳನ್ನು ಮಟ್ಟಹಾಕುವ ಹುನ್ನಾರ ನಡೆಸುತ್ತಿದ್ದು ಇಂತಹವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಆಗ್ರಹಿಸಿದರು.
ನೊಳಂಬ ಸಂಗಮ ತುಮಕೂರು ಜಾತ್ರೆ 24ರಂದು
ರಾಜ್ಯ ನೊಳಂಬ ಸ್ವಯಂ ಸೇವಕ ಸಂಘದ ವತಿಯಿಂದ ತಾಲೂಕಿನ ಕೆ.ಬಿ ಕ್ರಾಸ್ನಲ್ಲಿರುವ ಗೋಡೆಕೆರೆ ಶ್ರೀಮದ್ ರಂಭಾಪುರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಆ.24ರ ಭಾನುವಾರ ನೊಳಂಬ ಸಂಗಮ ತುಮಕೂರು ಜಾತ್ರೆ-2025 ನಡೆಯಲಿದೆ.
ಕುಡಿವ ನೀರು, ಒಳಚರಂಡಿಗೆ 500 ಕೋಟಿ ನೀಡಲು ಮನವಿ
ತುಮಕೂರು ನಗರದಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು 500 ಕೋಟಿ ರು ಅನುದಾನದ ಅಗತ್ಯವಿದ್ದು, ರಾಜ್ಯ ಸರ್ಕಾರ ನೀಡಬೇಕೆಂದು ಸದನದಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಮನವಿ ಮಾಡಿದರು.
ಕೆ.ಎನ್.ರಾಜಣ್ಣ ವಜಾ ಖಂಡಿಸಿ 25ರಂದು ಧರಣಿ
25 ರಂದು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಎನ್ ಆರ್ ಬಳಗದ ಮುಖಂಡ, ನಗರಸಭೆ ಮಾಜಿ ಅಧ್ಯಕ್ಷ ಟಿ.ಪಿ,ಮಂಜುನಾಥ್ ಹೇಳಿದರು.
ಕೃಷ್ಣ ನಿತ್ಯನೂತನ ಮೌಲ್ಯಗಳ ಪ್ರತಿಪಾದಕ
ಕೃಷ್ಣ ಪುರಾಣ ಪುರುಷನಾದರೂ ನಿತ್ಯನೂತನ ಮೌಲ್ಯಗಳನ್ನು ಜಗತ್ತಿಗೆ ಕೊಟ್ಟಿದ್ದಾನೆ. ಆದ್ದರಿಂದಲೇ ಆತ ಸಾರ್ವಕಾಲಿಕ ನಾಯಕ ಎನಿಸಿಕೊಂಡಿದ್ದಾನೆ ಎಂದು ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ವೀರೇಶಾನಂದ ಸರಸ್ವತಿ ಅಭಿಪ್ರಾಯಪಟ್ಟರು.
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಹಿಸಲಸಾಧ್ಯ: ಚಂದ್ರಶೇಖರ್
ಸನಾತನ ಧರ್ಮವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ, ಹಿಂದೂಧರ್ಮವು 10 ಸಾವಿರ ವರ್ಷಗಳಷ್ಟು ಹಳೆಯದು. ದುಷ್ಟಶಕ್ತಿಗಳು ದೇಶವನ್ನು ವಿಭಜಿಸಲು ಹುನ್ನಾರ ನಡೆಸುತ್ತಿವೆ, ಭಾರತದ ಶಕ್ತಿಯನ್ನು ವಿರೋಧಿ ದೇಶಗಳಿಗೆ ಸಹಿಸಲು ಆಗುತ್ತಿಲ್ಲ.
ಯುವಪೀಳಿಗೆ ದೇವರಾಜು ಅರಸು ಆದರ್ಶ ಅಳವಡಿಸಿಕೊಳ್ಳಿ: ತಹಸೀಲ್ದಾರ್ ಮಂಜುನಾಥ್
ದೇವರಾಜ ಅರಸುರವರು ತಮ್ಮ ವೈಯಕ್ತಿಕ ಬದುಕಿನಲ್ಲಿ ಹೇಗಿದ್ದರು ಎನ್ನುವುದಕ್ಕಿಂತಲೂ ಅವರು ಸಮಾಜದಲ್ಲಿ ಎಲ್ಲಾ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಅವರ ರಾಜಕೀಯ ಬದುಕು ಆದರ್ಶಪ್ರಾಯವಾಗಿ ಕಾಣಿಸುತ್ತದೆ. ಇಂದಿನ ಪ್ರತಿಯೊಬ್ಬ ರಾಜಕಾರಣಿಯೂ ಅವರ ನೀತಿಗಳನ್ನು ಅಳವಡಿಸಿಕೊಳ್ಳಬೇಕಿದೆ .
ಸಾಧಕರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಮುರಳೀಧರ ಹಾಲಪ್ಪ
ಎಲ್ಲರಲ್ಲಿಯೂ ಜ್ಞಾನ ಸಂಪಾದಿಸುವ ಶಕ್ತಿಯಿದ್ದು, ಅದನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು. ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದಿಗೂ ವಿಫಲವಾಗುವುದಿಲ್ಲ. ಸಾಧನೆ ಮಾಡಿ ಸಮಾಜಕ್ಕೆ ನಿಮ್ಮಿಂದೇನಾದರೂ ಕೊಡುಗೆ ನೀಡಿ.
ಹಿಂದುಳಿದವರ ಪಾಲಿಗೆ ದೇವರಾಜ ಅರಸು ಧ್ರುವತಾರೆಯಂತೆ: ಡಾ.ತಿಮ್ಮನಹಳ್ಳಿ ವೇಣುಗೋಪಾಲ್
ರಾಜ್ಯ ಕಂಡ ಧೀಮಂತ ನಾಯಕ, ಹೆಮ್ಮೆಯ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಯಾವುದೇ ಜಾತಿ, ಧರ್ಮ ಭೇದ ಮಾಡದೇ ಸಮಾಜದ ಎಲ್ಲರ ಏಳಿಗೆಗಾಗಿ ಶ್ರಮಿಸಿದರು.
< previous
1
...
51
52
53
54
55
56
57
58
59
...
535
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ