• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು- ದಾವಣಗೆರೆಗೆ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ ನಿರ್ಮಿಸಿ: ಟಿ.ಬಿ.ಜಯಚಂದ್ರ ಒತ್ತಾಯ
ರಾಷ್ಟ್ರೀಯ ಮೂಲ ಸೌಕರ್ಯ, ಅಭಿವೃದ್ಧಿ ಕಾರ್ಯಯೋಜನೆಗಳ ಭಾಗವಾಗಿ ತುಮಕೂರು ಸುತ್ತಮುತ್ತ ಆಹಾರೋದ್ಯಮಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿದೆ. ಜೊತೆಗೆ, ಮಧ್ಯ ಕರ್ನಾಟಕ ಭಾಗದಲ್ಲಿ ೩೦ ಮಿನಿ ಫುಡ್ ಪಾರ್ಕ್ ಗಳನ್ನು ನಿರ್ಮಿಸುವ ಪ್ರಸ್ತಾಪವೂ ಇದೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಎಂ.ಎನ್. ಕಾಂತರಾಜು
ಗೃಹ ಜ್ಯೋತಿ ಬಗ್ಗೆ ಮಾಹಿತಿ ನೀಡಿದ ಬೆಸ್ಕಾಂ ಇಲಾಖೆಯ ಎಂ. ವೆಂಕಟೇಶ್, ತಾಲೂಕಿನಲ್ಲಿ ಶೇ. 94ರಷ್ಟು ಯಶಸ್ವಿಯಾಗಿದ್ದು, 62 ಸಾವಿರಕ್ಕೂ ಹೆಚ್ಚು ನೋಂದಾಯಿಸಿದ ಗೃಹ ಬಳಕೆಯ ಫಲಾನುಭವಿಗಳಿದ್ದಾರೆ. ಸರ್ಕಾರದ ಈ ಯೋಜನೆಯನ್ನು ಅರ್ಹರಿಗೆ ತಲುಪಿಸಲಾಗುತ್ತಿದ್ದು, ಆಧಾರ್‌ಕಾರ್ಡ್ ನೀಡಿದರೆ ನಾವೇ ನೋಂದಾಯಿಸಿಕೊಳ್ಳುತ್ತೇವೆ ಎಂದರು.
ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಲೋತ್ಸವ
ರಾಜ್ಯದ ಗಮನ ಸೆಳೆದಿರುವ ಕಾಲೇಜಿನ ಕಲೋತ್ಸವ ಕಾರ್ಯಕ್ರಮಕ್ಕೆ ವಿವಿಧ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಈ ಕಲೋತ್ಸವದಲ್ಲಿ ಸಿನಿಮಾ ತಾರೆಯರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ವ್ಯಕ್ತಿಗಳನ್ನು ಆಹ್ವಾನಿಸಿದ್ದು, ಕಾರ್ಯಕ್ರಮವನ್ನು ವರ್ಣರಂಜಿತವಾಗಿ ಆಚರಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ.
ಎತ್ತಿನಹೊಳೆ ರಸ್ತೆ ಕಾಮಗಾರಿಗೆ ಕ್ರಿಯಾಯೋಜನೆ ಸಿದ್ಧ: ಶಾಸಕ ಶ್ರೀನಿವಾಸ್
ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧವಿದೆ. ಈ ಹಿಂದೆ ಬಿಜೆಪಿ ಸರ್ಕಾರ ಸ್ಥಳೀಯ ಚುನಾವಣೆಯನ್ನು ಎರಡು ವರ್ಷ ಮುಂದೂಡಿತ್ತು. ಆಗ ಮಾತನಾಡದ ಶಾಸಕ ಕೃಷ್ಣಪ್ಪ ಅವರು, ಇಂದು ತಾಕತ್ತಿಲ್ಲ ಎಂದು ಕಾಂಗ್ರೆಸ್ ಅನ್ನು ಟೀಕಿಸುತ್ತಾರೆ. ಮೈತ್ರಿ ಮಾಡಿಕೊಂಡ ಹಿನ್ನೆಲೆ ಬಿಜೆಪಿ ಮಾಡಿದ ತಪ್ಪಿನ ಬಗ್ಗೆ ಮಾತನಾಡುತ್ತಿಲ್ಲ ಎಂದು ಟಾಂಗ್ ನೀಡಿದರು.
ಕನಸು ಕಾಣುವುದಲ್ಲ, ಅದನ್ನು ನನಸಾಗಿಸಲು ಪ್ರಯತ್ನಿಸಿ: ಆರ್. ಚೇತನ್
ಅನುಭವ ಇಲ್ಲದಾಗ ತಪ್ಪುಗಳನ್ನು ಮಾಡುತ್ತೇವೆ. ತಿದ್ದಿಕೊಂಡು ಬದುಕಿದರೆ ಬದುಕು ಅರ್ಥಪೂರ್ಣವಾಗುತ್ತದೆ. ನೀವು ಮಾಡುವ ಶ್ರಮದಾನವೂ ಎಲ್ಲದಕ್ಕಿಂತಲೂ ಶ್ರೇಷ್ಠವಾಗಿದೆ. ಯಾವುದೇ ಕೆಲಸವನ್ನು ಮುಜುಗರ ಬಿಟ್ಟು ಹಳ್ಳಿ ಹಳ್ಳಿಗಳಲ್ಲಿ ಸಮಾಜದ ಒಳಿತಿಗಾಗಿ ಕೆಲಸವನ್ನು ಮಾಡಬೇಕು. ವಿದ್ಯಾರ್ಥಿಗಳು ಸಹಕಾರ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು .
ಧಾರ್ಮಿಕ ಆಚರಣೆಗಳಿಂದ ಸಮಾಜದ ಅಭಿವೃದ್ಧಿ
ಧಾರ್ಮಿಕ ವಿಚಾರ-ಧಾರೆಗಳನ್ನು ವ್ಯಕ್ತಿಯ ಎದೆಯಲ್ಲಿ ಬಿತ್ತಿದರೆ ಸಮಾಜದಲ್ಲಿ ಸಂತೋಷ , ಶಾಂತಿ ,ನೆಮ್ಮದಿ ಮಾನವೀಯತೆ ರೂಪಗೊಳ್ಳುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಧರ್ಮ ರಕ್ಷಿಸಿ ಅದು ನಮ್ಮನ್ನು ಕಾಪಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ ನೀಡಿದರು.
ಇ-ಆಸ್ತಿ ಮಾಡಲು ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ
ಸ್ವತ್ತುಗಳನ್ನು ನೋಂದಣಿ ಮಾಡಲು ಸರ್ಕಾರಿ ಇ-ಆಸ್ತಿ ಖಾತೆಗಳನ್ನು ಕಡ್ಡಾಯ ಮಾಡಿದ ನಂತರ ತುಮಕೂರು ಮಹಾನಗರಪಾಲಿಕೆಯ ಇಡೀ ವಾತಾವರಣವೇ ಕೆಟ್ಟುಹೋಗಿದ್ದು, ಸಾರ್ವಜನಿಕರು ಇ-ಆಸ್ತಿ ಖಾತೆ ಮಾಡಿಸಲು ಪರದಾಡುವಂತಾಗಿದೆ ಎಂದು ಶಾಸಕ ಜ್ಯೋತಿ ಗಣೇಶ್ ತಿಳಿಸಿದ್ದಾರೆ.
ಆಹಾರ ಅಧಿಕಾರಿಗಳ ದಾಳಿ: ಪ್ಲಾಸ್ಟಿಕ್‌ ಕವರ್ ವಶಕ್ಕೆ
ತಾಲೂಕು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಶ್ರೀನಾಥಬಾಬು ನೇತೃತ್ವದಲ್ಲಿ ಪಟ್ಟಣದ ವಿವಿಧ ಅಂಗಡಿ ಮಳಿಗೆ, ಹೋಟೆಲ್ ಗಳಿಗೆ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರಲ್ಲದೇ ಪ್ಲಾಸ್ಟಿಕ್‌ ಕವರ್‌ ಗಳನ್ನು ವಶಪಡಿಸಿಕೊಂಡರು.
ತುಮಕೂರಿನಲ್ಲಿ ನಾಳೆ ತಿರಂಗಾ ಯಾತ್ರೆ
ದೇಶದ ಐಕ್ಯತೆಗಾಗಿ ರಾಷ್ಟ್ರಭಕ್ತಿ ಅನಾವರಣಗೊಳಿಸುವ ತಿರಂಗ ಯಾತ್ರೆಯನ್ನು ಮೇ 18ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿಧ ಸಮಾಜ, ಸಂಘ ಸಂಸ್ಥೆಗಳ ಮುಖಂಡರು ತಿಳಿಸಿದರು.
ಅರಸು ಮನೆ, ಸಮಾಧಿ ಅಭಿವೃದ್ಧಿಗೆ ಮನವಿ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಹುಟ್ಟೂರು ಮೈಸೂರು ಜಿಲ್ಲೆ ಕಲ್ಲಹಳ್ಳಿಯ ಅವರ ಮನೆ ಹಾಗೂ ಸಮಾಧಿಯನ್ನು ಸರ್ಕಾರ ಅಭಿವೃದ್ಧಿ ಮಾಡಿ ಸ್ಮಾರಕವಾಗಿ ರೂಪಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣನವರಿಗೆ ಮನವಿ ಮಾಡಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 468
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved